ಬ್ರೇಕಿಂಗ್ ನ್ಯೂಸ್
28-03-22 08:52 pm Source: Vijayakarnataka ಡಾಕ್ಟರ್ಸ್ ನೋಟ್
ಚಯಾಪಚಯ ಕ್ರಿಯೆಯನ್ನು ವೇಗಗೊಳ್ಳುವುದರಿಂದ ಸಾಕಷ್ಟು ಲಾಭಗಳನ್ನು ಪಡೆಯಬಹುದು. ಅವುಗಳಲ್ಲಿ ಪ್ರಮುಖವಾದುದು ತೂಕ ನಷ್ಟ. ತೂಕ ಇಳಿಸಿಕೊಳ್ಳುವ ವಿಷಯದಲ್ಲಿ ಚಯಾಪಚಯ ಕ್ರಿಯೆ ಅತಿ ಮುಖ್ಯವಾದುದು.
ವ್ಯಕ್ತಿಯಿಂದ ವ್ಯಕ್ತಿಗೆ ಚಯಾಪಚಯ ಕ್ರಿಯೆ ಬದಲಾಗುತ್ತದೆ. ಆರೋಗ್ಯಕರವಾದ ಆಹಾರದಿಂದ ಈ ಸಮಸ್ಯೆಯನ್ನು ನಾವು ನಿವಾರಿಸಿಕೊಳ್ಳಬಹುದು. ಸಾಮಾನ್ಯವಾಗಿ ನಿಮ್ಮ ಆಹಾರದಲ್ಲಿ ಹೆಚ್ಚು ಸಿಟ್ರಿಕ್ ಆಮ್ಲ ಹೊಂದಿರುವ ಹಣ್ಣುಗಳನ್ನು ಸೇವನೆ ಮಾಡುವುದರಿಂದ ಚಯಾಪಚಯವನ್ನು ವೇಗಗೊಳಿಸಿಕೊಳ್ಳಬಹುದು.
ಯಾರೆಲ್ಲಾ ತೂಕ ಇಳಿಕೆ ಮಾಡಿಕೊಳ್ಳುವ ಹಾದಿಯಲ್ಲಿರುವಿರೋ ಅವರೆಲ್ಲಾ ಲೇಖನದಲ್ಲಿ ಹೇಳಲಾಗುವ ಪಾನೀಯಗಳನ್ನು ಸೇವನೆ ಮಾಡಿ.
ಅನಾನಸ್ ಜ್ಯೂಸ್
ಪುದೀನ ಮಿಶ್ರಿತ ಗ್ರೀನ್ ಟೀ
ಆಪಲ್ ಸೈಡರ್ ವಿನೆಗರ್
ಶುಂಠಿ ಮತ್ತು ನಿಂಬೆ
ತರಕಾರಿ ಜ್ಯೂಸ್
ಸಕ್ಕರೆ ಮಿಶ್ರಿತ ಹಣ್ಣಿನ ರಸವು ತೂಕವನ್ನು ಹೆಚ್ಚಿದರೆ ತರಕಾರಿ ಜ್ಯೂಸ್ ಅದರ ವಿರುದ್ಧ ಪರಿಣಾಮಗಳನ್ನು ಹೊಂದಿದೆ. ತರಕಾರಿಗಳು ತಮ್ಮದೇ ಆದ ಅದ್ಭುತವಾದ ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ರೋಗ ನಿರೋಧಕ ಶಕ್ತಿಯನ್ನು ಹೊಂದಿದೆ. ಕಡಿಮೆ ಕ್ಯಾಲೋರಿ ತರಕಾರಿ ರಸವನ್ನು ಸೇವನೆ ಮಾಡುವುದರಿಂದ ತೂಕವನ್ನು ಗಮನಾರ್ಹವಾಗಿ ಕಳೆದುಕೊಳ್ಳಬಹುದಾಗಿದೆ.
Best Drink To Increase Metabolism In Kannada.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 05:24 pm
Mangalore Correspondent
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm