ಬ್ರೇಕಿಂಗ್ ನ್ಯೂಸ್
28-03-22 08:52 pm Source: Vijayakarnataka ಡಾಕ್ಟರ್ಸ್ ನೋಟ್
ಚಯಾಪಚಯ ಕ್ರಿಯೆಯನ್ನು ವೇಗಗೊಳ್ಳುವುದರಿಂದ ಸಾಕಷ್ಟು ಲಾಭಗಳನ್ನು ಪಡೆಯಬಹುದು. ಅವುಗಳಲ್ಲಿ ಪ್ರಮುಖವಾದುದು ತೂಕ ನಷ್ಟ. ತೂಕ ಇಳಿಸಿಕೊಳ್ಳುವ ವಿಷಯದಲ್ಲಿ ಚಯಾಪಚಯ ಕ್ರಿಯೆ ಅತಿ ಮುಖ್ಯವಾದುದು.
ವ್ಯಕ್ತಿಯಿಂದ ವ್ಯಕ್ತಿಗೆ ಚಯಾಪಚಯ ಕ್ರಿಯೆ ಬದಲಾಗುತ್ತದೆ. ಆರೋಗ್ಯಕರವಾದ ಆಹಾರದಿಂದ ಈ ಸಮಸ್ಯೆಯನ್ನು ನಾವು ನಿವಾರಿಸಿಕೊಳ್ಳಬಹುದು. ಸಾಮಾನ್ಯವಾಗಿ ನಿಮ್ಮ ಆಹಾರದಲ್ಲಿ ಹೆಚ್ಚು ಸಿಟ್ರಿಕ್ ಆಮ್ಲ ಹೊಂದಿರುವ ಹಣ್ಣುಗಳನ್ನು ಸೇವನೆ ಮಾಡುವುದರಿಂದ ಚಯಾಪಚಯವನ್ನು ವೇಗಗೊಳಿಸಿಕೊಳ್ಳಬಹುದು.
ಯಾರೆಲ್ಲಾ ತೂಕ ಇಳಿಕೆ ಮಾಡಿಕೊಳ್ಳುವ ಹಾದಿಯಲ್ಲಿರುವಿರೋ ಅವರೆಲ್ಲಾ ಲೇಖನದಲ್ಲಿ ಹೇಳಲಾಗುವ ಪಾನೀಯಗಳನ್ನು ಸೇವನೆ ಮಾಡಿ.
ಅನಾನಸ್ ಜ್ಯೂಸ್
ಪುದೀನ ಮಿಶ್ರಿತ ಗ್ರೀನ್ ಟೀ
ಆಪಲ್ ಸೈಡರ್ ವಿನೆಗರ್
ಶುಂಠಿ ಮತ್ತು ನಿಂಬೆ
ತರಕಾರಿ ಜ್ಯೂಸ್
ಸಕ್ಕರೆ ಮಿಶ್ರಿತ ಹಣ್ಣಿನ ರಸವು ತೂಕವನ್ನು ಹೆಚ್ಚಿದರೆ ತರಕಾರಿ ಜ್ಯೂಸ್ ಅದರ ವಿರುದ್ಧ ಪರಿಣಾಮಗಳನ್ನು ಹೊಂದಿದೆ. ತರಕಾರಿಗಳು ತಮ್ಮದೇ ಆದ ಅದ್ಭುತವಾದ ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ರೋಗ ನಿರೋಧಕ ಶಕ್ತಿಯನ್ನು ಹೊಂದಿದೆ. ಕಡಿಮೆ ಕ್ಯಾಲೋರಿ ತರಕಾರಿ ರಸವನ್ನು ಸೇವನೆ ಮಾಡುವುದರಿಂದ ತೂಕವನ್ನು ಗಮನಾರ್ಹವಾಗಿ ಕಳೆದುಕೊಳ್ಳಬಹುದಾಗಿದೆ.
Best Drink To Increase Metabolism In Kannada.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm