ಬ್ರೇಕಿಂಗ್ ನ್ಯೂಸ್
06-04-22 08:20 pm Source: Vijayakarnataka ಡಾಕ್ಟರ್ಸ್ ನೋಟ್
ಮಹಿಳೆಯರಿಗೆ ಮುಟ್ಟಿನ ಪ್ರಕ್ರಿಯೆ ಎನ್ನುವುದು ಒಂದು ನೈಸರ್ಗಿಕ ವಿಧಾನವಾಗಿದೆ. ಆದರೆ ಈ ಸಂದರ್ಭದಲ್ಲಿ ವಿಪರೀತ ನೋವು ಉಂಟಾಗುವುದು ಮತ್ತು ದೇಹದಿಂದ ಅತಿಯಾದ ರಕ್ತ ಹೋಗುವುದು ಸರ್ವೇಸಾಮಾನ್ಯ. ಪ್ರತಿಯೊಬ್ಬ ಮಹಿಳೆ ಕೂಡಾ ಇಂತಹ ಒಂದು ಹಂತವನ್ನು ದಾಟಬೇಕಾಗುತ್ತದೆ. ಕೆಲವು ಮಹಿಳೆಯರು ಮುಟ್ಟಿನ ಸಂದರ್ಭದಲ್ಲಿ ಬರುವ ಹೊಟ್ಟೆನೋವನ್ನು ಸುಲಭವಾಗಿ ನಿಭಾಯಿಸುತ್ತಾರೆ.
ಆದರೆ ಇನ್ನೂ ಕೆಲವರು ಅದನ್ನು ಸಹಿಸಿಕೊಳ್ಳುವುದಿಲ್ಲ. ಅದಕ್ಕೆ ಬಹಳಷ್ಟು ಕಾರಣಗಳಿವೆ. ಕಬ್ಬಿಣಾಂಶದ ಕೊರತೆ, ಅನಿಮಿಯಾ, ಕೆಂಪು ರಕ್ತಕಣಗಳ ಸಂಖ್ಯೆ ಕ್ಷೀಣತೆ ಇತ್ಯಾದಿಗಳು. ಇಲ್ಲಿ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡುವ ಹಾಗೆ ಮಹಿಳೆಯರಿಗಾಗಿ ಕೆಲವೊಂದು ಆರೋಗ್ಯಕರ ಜ್ಯೂಸುಗಳನ್ನು ತಿಳಿಸಿಕೊಡಲಾಗಿದೆ.
ಕ್ಯಾರೆಟ್ ಜ್ಯೂಸ್

ಹಸಿ ಕ್ಯಾರೆಟ್ ತಿನ್ನುವುದು ಅಥವಾ ಕ್ಯಾರೆಟ್ ಜ್ಯೂಸ್ ಕುಡಿಯುವುದು, ಮಹಿಳೆಯರಿಗೆ ದೇಹದಲ್ಲಿ ರಕ್ತದ ಹರಿವನ್ನು ನಿಯಂತ್ರಣ ಮಾಡಲು ನೆರವಾಗುತ್ತದೆ. ಇದು ಮುಟ್ಟಿನ ನೋವಿನಿಂದ ಪರಿಹಾರ ಒದಗಿಸುವುದು ಮಾತ್ರವಲ್ಲದೆ, ಶಕ್ತಿ ಮತ್ತು ಚೈತನ್ಯದಿಂದ ಕೂಡಿರಲು ಕೂಡ ನೆರವಾಗುತ್ತದೆ.
ಮುಟ್ಟಿನ ಕಮ್ಮಿ ಆಗಲು ಕ್ಯಾರೆಟ್ ಜ್ಯೂಸ್ ಕುಡಿಯಿರಿ

ಬೀಟ್ರೂಟ್ ಜ್ಯೂಸ್ ಸೇವನೆ ಮಾಡುವುದು

ನಮ್ಮ ಭಾರತದಲ್ಲಿ ಪ್ರೌಢಾವಸ್ಥೆಗೆ ಬಂದ ಸಾಕಷ್ಟು ಹೆಣ್ಣುಮಕ್ಕಳು ಕಬ್ಬಿಣದ ಅಂಶದ ಕೊರತೆಯಿಂದ ಅನಿಮೆಯ ಅಥವಾ ರಕ್ತಹೀನತೆ ಸಮಸ್ಯೆಯನ್ನು ಕಂಡುಕೊಂಡಿರುತ್ತಾರೆ. ಮುಟ್ಟಿನ ಸಮಯದಲ್ಲಿ ಅತಿಯಾಗಿ ರಕ್ತ ಹೋಗುವುದು, ವಿಪರೀತ ಆಯಾಸ ಮತ್ತು ಸುಸ್ತಿಗೆ ಕಾರಣವಾಗುತ್ತದೆ.
ಮತ್ತೊಮ್ಮೆ ಮುಟ್ಟಿನ ನೋವು ಬಂದರೆ ಅದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎನ್ನುವಂತಾ ಗುತ್ತದೆ. ಆದರೆ ಬೀಟ್ರೂಟ್ ಜ್ಯೂಸ್ ಸೇವನೆ ಮಾಡುವುದರಿಂದ ಇದಕ್ಕೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ.
ಬೀಟ್ರೂಟ್ನಲ್ಲಿರುವ ಪ್ರಯೋಜನಗಳು
![]()
ಪೈನಾಪಲ್ ಜ್ಯೂಸ್

ಪೈನಾಪಲ್ ಅಥವಾ ಅನಾನಸ್ ಕೂಡ ಮುಟ್ಟಿನ ನೋವಿನ ಸಮಸ್ಯೆಯನ್ನು ನಿವಾರಣೆ ಮಾಡುವ ಒಂದು ನೈಸರ್ಗಿಕ ಆಹಾರ ಪದಾರ್ಥವಾಗಿದೆ. ಇದರಲ್ಲಿ ಬ್ರೋಮಲೈನ್ ಎಂಬ ಅಂಶವಿದ್ದು, ಮೂತ್ರನಾಳದ ಭಾಗವನ್ನು ಇದು ಆರೋಗ್ಯಕರವಾಗಿ ಕಾಪಾಡುತ್ತದೆ.
ಮುಟ್ಟಿನ ಸಮಯದಲ್ಲಿ ಪೈನಾಪಲ್ ಜ್ಯೂಸ್ ಸಾಕಷ್ಟು ಪ್ರಯೋಜನಕಾರಿ ಎಂದು ಹೇಳಬಹುದು. ದೇಹದಲ್ಲಿ ರಕ್ತದ ಹರಿವನ್ನು ನಿಯಂತ್ರಣ ಮಾಡುವುದರ ಜೊತೆಗೆ ಮುಟ್ಟಿನ ಸಮಸ್ಯೆಯನ್ನು ಇದು ಪರಿಹಾರ ಮಾಡುತ್ತದೆ.
Health Tips These Drinks That Help You To Ease Period Pains Naturally.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm