ಬ್ರೇಕಿಂಗ್ ನ್ಯೂಸ್
12-04-22 07:37 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ದಿನಕ್ಕೊಂದು ಸೇಬು ತಿನ್ನಿ ಹಾಗೂ ವೈದ್ಯರಿಂದ ದೂರವಿರಿ ಎನ್ನುವ ನಾಣ್ಣುಡಿಯನ್ನು ನಾವೆಲ್ಲಾ ಸಣ್ಣವರು ಇರುವಾಗಲೇ ಕೇಳುತ್ತಾ ಬಂದಿದೆವೆ, ಅಲ್ಲವೇ? ಅದು ನಿಜ ಕೂಡ, ಇದಕ್ಕೆ ಮುಖ್ಯ ಕಾರಣ ಸೇಬು ಹಣ್ಣಿನಲ್ಲಿ, ನಮ್ಮ ಆರೋಗ್ಯಕ್ಕೆ ಬೇಕಾಗುವ ಹಲವಾರು ಬಗೆಯ ಪೌಷ್ಟಿಕ ಸತ್ವಗಳು ಹಾಗೂ ಆರೋಗ್ಯ ವೃದ್ಧಿಸುವ ಗುಣಲಕ್ಷಣಗಳು ಹೇರಳವಾಗಿ ಕಂಡು ಬರುವುದರಿಂದ,ಇದೊಂದು ಆರೋಗ್ಯಕಾರಿ ಹಣ್ಣು ಎನ್ನುವುದರಲ್ಲಿ ಎರಡು ಮಾತಿಲ್ಲ!
ಇನ್ನು ನಾವೆಲ್ಲಾ ಹೆಚ್ಚಾಗಿ ಏನು ಮಾಡುತ್ತೇವೆ ಅಂದರೆ, ಸೇಬುಹಣ್ಣಿನ ಮೇಲ್ಭಾಗದ ಸಿಪ್ಪೆ ಗಳನ್ನೆಲ್ಲಾ ತೆಗೆದು, ಆನಂತರ ಅದರ ಒಳಗಿನ ಬಿಳಿ ತಿರುಳನ್ನು ಮಾತ್ರ ಸೇವಿಸುತ್ತೇವೆ. ಹೆಚ್ಚಿನವರಿಗೆ ಈ ಅಭ್ಯಾಸ ಇರುವುದರಿಂದ, ಸೇಬು ಹಣ್ಣಿನ ಸಿಪ್ಪೆಯನ್ನು ತೆಗೆದು ಹಾಗೆಯೇ ಬಿಸಾಡಿ ಬಿಡುತ್ತಾರೆ! ಆದರೆ ತಜ್ಞರು ಹೇಳುವ ಪ್ರಕಾರ ಸೇಬು ಹಣ್ಣನ್ನು ಸಿಪ್ಪೆ ಸಹಿತ ಸೇವನೆ ಮಾಡುವುದರಿಂದ, ಆರೋಗ್ಯಕ್ಕೆ ಇನ್ನಿಲ್ಲದ ಪ್ರಯೋಜನಗಳನ್ನು ನಿರೀಕ್ಷಿಸ ಬಹುದಂತೆ! ಹಾಗಾದರೆ ಅಂತಹ ಆರೋಗ್ಯ ಪ್ರಯೋಜನಗಳು ಏನು ಎಂಬುದನ್ನು ಮುಂದೆ ಓದಿ...
ಪೌಷ್ಟಿಕಾಂಶಗಳ ಆಗರವೇ ಈ ಸೇಬುಹಣ್ಣಿನ ಸಿಪ್ಪೆಯಲ್ಲಿ ಅಡಗಿದೆ

ಆರೋಗ್ಯ ತಜ್ಞರು ಹೇಳುವ ಪ್ರಕಾರ, ಸೇಬು ಹಣ್ಣಿನ ತಿರುಳಿನಂತೆಯೇ, ಇದರ ಸಿಪ್ಪೆಯಲ್ಲಿ ಕೂಡ ಮನುಷ್ಯನ ಆರೋಗ್ಯಕ್ಕೆ ಬೇಕಾಗುವ, ವಿಟಮಿನ್ಸ್ಗಳು, ಖನಿಜಾಂಶಗಳು, ಕರಗುವ ನಾರಿನಾಂಶ ಗಳು, ಕ್ಯಾಲ್ಸಿಯಂ, ಫೋಲೆಟ್ ಇತ್ಯಾದಿಗಳ ಆರೋಗ್ಯಕಾರಿ ಅಂಶಗಳು, ಈ ಹಣ್ಣಿನ ಸಿಪ್ಪೆಯಲ್ಲಿ, ಯಥೇಚ್ಛವಾಗಿ ಕಂಡು ಬರುತ್ತದೆ.
ನೆನಪಿನ ಶಕ್ತಿ ಹೆಚ್ಚಿಸುತ್ತದೆ
![]()
ಹಲ್ಲುಗಳ ಹಾಗೂ ವಸಡುಗಳ ಆರೋಗ್ಯಕ್ಕೆ ಬೇಕೇ ಬೇಕು

ದಿನಕ್ಕೊಂದು ಸಿಪ್ಪೆ ಸಮೇತ ಸೇಬು ಹಣ್ಣನ್ನು ಸೇವಿಸುವುದರಿಂದ ಹಲ್ಲುಗಳು ಮತ್ತು ವಸಡುಗಳು ಗಟ್ಟಿಯಾಗುತ್ತವೆ. ಅಷ್ಟೇ ಅಲ್ಲದೇ ಯಾವುದೇ ರೀತಿಯ ಹುಳುಕು ಹಲ್ಲಿನ ಸಮಸ್ಯೆಗಳು, ಉಂಟಾಗದೇ ಆರೋಗ್ಯಕರವಾದ ಹಲ್ಲುಗಳನ್ನು ಹೊಂದಲು ನೆರವಾಗುತ್ತದೆ. ಸಾಧ್ಯವಾದರೆ ಆಗಾಗ ಸಿಪ್ಪೆ ಸಮೇತ ಸೇಬು ಹಣ್ಣಿನ ಸಲಾಡ್ ತಯಾರು ಮಾಡಿ ಸವಿಯುವುದು ಆರೋಗ್ಯ ಕರವಾಗಿರುತ್ತದೆ.
ಸಕ್ಕರೆ ಕಾಯಿಲೆ ಇರುವವರಿಗೆ ತುಂಬಾ ಒಳ್ಳೆಯದು

ಕ್ಯಾನ್ಸರ್ ಅಪಾಯವನ್ನು ತಪ್ಪಿಸುತ್ತದೆ
![]()
Is It Better To Eat An Apple With Or Without The Skin These Things You Must Know.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am