ಬ್ರೇಕಿಂಗ್ ನ್ಯೂಸ್
12-04-22 07:37 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ದಿನಕ್ಕೊಂದು ಸೇಬು ತಿನ್ನಿ ಹಾಗೂ ವೈದ್ಯರಿಂದ ದೂರವಿರಿ ಎನ್ನುವ ನಾಣ್ಣುಡಿಯನ್ನು ನಾವೆಲ್ಲಾ ಸಣ್ಣವರು ಇರುವಾಗಲೇ ಕೇಳುತ್ತಾ ಬಂದಿದೆವೆ, ಅಲ್ಲವೇ? ಅದು ನಿಜ ಕೂಡ, ಇದಕ್ಕೆ ಮುಖ್ಯ ಕಾರಣ ಸೇಬು ಹಣ್ಣಿನಲ್ಲಿ, ನಮ್ಮ ಆರೋಗ್ಯಕ್ಕೆ ಬೇಕಾಗುವ ಹಲವಾರು ಬಗೆಯ ಪೌಷ್ಟಿಕ ಸತ್ವಗಳು ಹಾಗೂ ಆರೋಗ್ಯ ವೃದ್ಧಿಸುವ ಗುಣಲಕ್ಷಣಗಳು ಹೇರಳವಾಗಿ ಕಂಡು ಬರುವುದರಿಂದ,ಇದೊಂದು ಆರೋಗ್ಯಕಾರಿ ಹಣ್ಣು ಎನ್ನುವುದರಲ್ಲಿ ಎರಡು ಮಾತಿಲ್ಲ!
ಇನ್ನು ನಾವೆಲ್ಲಾ ಹೆಚ್ಚಾಗಿ ಏನು ಮಾಡುತ್ತೇವೆ ಅಂದರೆ, ಸೇಬುಹಣ್ಣಿನ ಮೇಲ್ಭಾಗದ ಸಿಪ್ಪೆ ಗಳನ್ನೆಲ್ಲಾ ತೆಗೆದು, ಆನಂತರ ಅದರ ಒಳಗಿನ ಬಿಳಿ ತಿರುಳನ್ನು ಮಾತ್ರ ಸೇವಿಸುತ್ತೇವೆ. ಹೆಚ್ಚಿನವರಿಗೆ ಈ ಅಭ್ಯಾಸ ಇರುವುದರಿಂದ, ಸೇಬು ಹಣ್ಣಿನ ಸಿಪ್ಪೆಯನ್ನು ತೆಗೆದು ಹಾಗೆಯೇ ಬಿಸಾಡಿ ಬಿಡುತ್ತಾರೆ! ಆದರೆ ತಜ್ಞರು ಹೇಳುವ ಪ್ರಕಾರ ಸೇಬು ಹಣ್ಣನ್ನು ಸಿಪ್ಪೆ ಸಹಿತ ಸೇವನೆ ಮಾಡುವುದರಿಂದ, ಆರೋಗ್ಯಕ್ಕೆ ಇನ್ನಿಲ್ಲದ ಪ್ರಯೋಜನಗಳನ್ನು ನಿರೀಕ್ಷಿಸ ಬಹುದಂತೆ! ಹಾಗಾದರೆ ಅಂತಹ ಆರೋಗ್ಯ ಪ್ರಯೋಜನಗಳು ಏನು ಎಂಬುದನ್ನು ಮುಂದೆ ಓದಿ...
ಪೌಷ್ಟಿಕಾಂಶಗಳ ಆಗರವೇ ಈ ಸೇಬುಹಣ್ಣಿನ ಸಿಪ್ಪೆಯಲ್ಲಿ ಅಡಗಿದೆ

ಆರೋಗ್ಯ ತಜ್ಞರು ಹೇಳುವ ಪ್ರಕಾರ, ಸೇಬು ಹಣ್ಣಿನ ತಿರುಳಿನಂತೆಯೇ, ಇದರ ಸಿಪ್ಪೆಯಲ್ಲಿ ಕೂಡ ಮನುಷ್ಯನ ಆರೋಗ್ಯಕ್ಕೆ ಬೇಕಾಗುವ, ವಿಟಮಿನ್ಸ್ಗಳು, ಖನಿಜಾಂಶಗಳು, ಕರಗುವ ನಾರಿನಾಂಶ ಗಳು, ಕ್ಯಾಲ್ಸಿಯಂ, ಫೋಲೆಟ್ ಇತ್ಯಾದಿಗಳ ಆರೋಗ್ಯಕಾರಿ ಅಂಶಗಳು, ಈ ಹಣ್ಣಿನ ಸಿಪ್ಪೆಯಲ್ಲಿ, ಯಥೇಚ್ಛವಾಗಿ ಕಂಡು ಬರುತ್ತದೆ.
ನೆನಪಿನ ಶಕ್ತಿ ಹೆಚ್ಚಿಸುತ್ತದೆ
![]()
ಹಲ್ಲುಗಳ ಹಾಗೂ ವಸಡುಗಳ ಆರೋಗ್ಯಕ್ಕೆ ಬೇಕೇ ಬೇಕು

ದಿನಕ್ಕೊಂದು ಸಿಪ್ಪೆ ಸಮೇತ ಸೇಬು ಹಣ್ಣನ್ನು ಸೇವಿಸುವುದರಿಂದ ಹಲ್ಲುಗಳು ಮತ್ತು ವಸಡುಗಳು ಗಟ್ಟಿಯಾಗುತ್ತವೆ. ಅಷ್ಟೇ ಅಲ್ಲದೇ ಯಾವುದೇ ರೀತಿಯ ಹುಳುಕು ಹಲ್ಲಿನ ಸಮಸ್ಯೆಗಳು, ಉಂಟಾಗದೇ ಆರೋಗ್ಯಕರವಾದ ಹಲ್ಲುಗಳನ್ನು ಹೊಂದಲು ನೆರವಾಗುತ್ತದೆ. ಸಾಧ್ಯವಾದರೆ ಆಗಾಗ ಸಿಪ್ಪೆ ಸಮೇತ ಸೇಬು ಹಣ್ಣಿನ ಸಲಾಡ್ ತಯಾರು ಮಾಡಿ ಸವಿಯುವುದು ಆರೋಗ್ಯ ಕರವಾಗಿರುತ್ತದೆ.
ಸಕ್ಕರೆ ಕಾಯಿಲೆ ಇರುವವರಿಗೆ ತುಂಬಾ ಒಳ್ಳೆಯದು

ಕ್ಯಾನ್ಸರ್ ಅಪಾಯವನ್ನು ತಪ್ಪಿಸುತ್ತದೆ
![]()
Is It Better To Eat An Apple With Or Without The Skin These Things You Must Know.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 10:24 pm
Mangaluru Staffer
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm