ಬ್ರೇಕಿಂಗ್ ನ್ಯೂಸ್
12-04-22 07:37 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ದಿನಕ್ಕೊಂದು ಸೇಬು ತಿನ್ನಿ ಹಾಗೂ ವೈದ್ಯರಿಂದ ದೂರವಿರಿ ಎನ್ನುವ ನಾಣ್ಣುಡಿಯನ್ನು ನಾವೆಲ್ಲಾ ಸಣ್ಣವರು ಇರುವಾಗಲೇ ಕೇಳುತ್ತಾ ಬಂದಿದೆವೆ, ಅಲ್ಲವೇ? ಅದು ನಿಜ ಕೂಡ, ಇದಕ್ಕೆ ಮುಖ್ಯ ಕಾರಣ ಸೇಬು ಹಣ್ಣಿನಲ್ಲಿ, ನಮ್ಮ ಆರೋಗ್ಯಕ್ಕೆ ಬೇಕಾಗುವ ಹಲವಾರು ಬಗೆಯ ಪೌಷ್ಟಿಕ ಸತ್ವಗಳು ಹಾಗೂ ಆರೋಗ್ಯ ವೃದ್ಧಿಸುವ ಗುಣಲಕ್ಷಣಗಳು ಹೇರಳವಾಗಿ ಕಂಡು ಬರುವುದರಿಂದ,ಇದೊಂದು ಆರೋಗ್ಯಕಾರಿ ಹಣ್ಣು ಎನ್ನುವುದರಲ್ಲಿ ಎರಡು ಮಾತಿಲ್ಲ!
ಇನ್ನು ನಾವೆಲ್ಲಾ ಹೆಚ್ಚಾಗಿ ಏನು ಮಾಡುತ್ತೇವೆ ಅಂದರೆ, ಸೇಬುಹಣ್ಣಿನ ಮೇಲ್ಭಾಗದ ಸಿಪ್ಪೆ ಗಳನ್ನೆಲ್ಲಾ ತೆಗೆದು, ಆನಂತರ ಅದರ ಒಳಗಿನ ಬಿಳಿ ತಿರುಳನ್ನು ಮಾತ್ರ ಸೇವಿಸುತ್ತೇವೆ. ಹೆಚ್ಚಿನವರಿಗೆ ಈ ಅಭ್ಯಾಸ ಇರುವುದರಿಂದ, ಸೇಬು ಹಣ್ಣಿನ ಸಿಪ್ಪೆಯನ್ನು ತೆಗೆದು ಹಾಗೆಯೇ ಬಿಸಾಡಿ ಬಿಡುತ್ತಾರೆ! ಆದರೆ ತಜ್ಞರು ಹೇಳುವ ಪ್ರಕಾರ ಸೇಬು ಹಣ್ಣನ್ನು ಸಿಪ್ಪೆ ಸಹಿತ ಸೇವನೆ ಮಾಡುವುದರಿಂದ, ಆರೋಗ್ಯಕ್ಕೆ ಇನ್ನಿಲ್ಲದ ಪ್ರಯೋಜನಗಳನ್ನು ನಿರೀಕ್ಷಿಸ ಬಹುದಂತೆ! ಹಾಗಾದರೆ ಅಂತಹ ಆರೋಗ್ಯ ಪ್ರಯೋಜನಗಳು ಏನು ಎಂಬುದನ್ನು ಮುಂದೆ ಓದಿ...
ಪೌಷ್ಟಿಕಾಂಶಗಳ ಆಗರವೇ ಈ ಸೇಬುಹಣ್ಣಿನ ಸಿಪ್ಪೆಯಲ್ಲಿ ಅಡಗಿದೆ

ಆರೋಗ್ಯ ತಜ್ಞರು ಹೇಳುವ ಪ್ರಕಾರ, ಸೇಬು ಹಣ್ಣಿನ ತಿರುಳಿನಂತೆಯೇ, ಇದರ ಸಿಪ್ಪೆಯಲ್ಲಿ ಕೂಡ ಮನುಷ್ಯನ ಆರೋಗ್ಯಕ್ಕೆ ಬೇಕಾಗುವ, ವಿಟಮಿನ್ಸ್ಗಳು, ಖನಿಜಾಂಶಗಳು, ಕರಗುವ ನಾರಿನಾಂಶ ಗಳು, ಕ್ಯಾಲ್ಸಿಯಂ, ಫೋಲೆಟ್ ಇತ್ಯಾದಿಗಳ ಆರೋಗ್ಯಕಾರಿ ಅಂಶಗಳು, ಈ ಹಣ್ಣಿನ ಸಿಪ್ಪೆಯಲ್ಲಿ, ಯಥೇಚ್ಛವಾಗಿ ಕಂಡು ಬರುತ್ತದೆ.
ನೆನಪಿನ ಶಕ್ತಿ ಹೆಚ್ಚಿಸುತ್ತದೆ
![]()
ಹಲ್ಲುಗಳ ಹಾಗೂ ವಸಡುಗಳ ಆರೋಗ್ಯಕ್ಕೆ ಬೇಕೇ ಬೇಕು

ದಿನಕ್ಕೊಂದು ಸಿಪ್ಪೆ ಸಮೇತ ಸೇಬು ಹಣ್ಣನ್ನು ಸೇವಿಸುವುದರಿಂದ ಹಲ್ಲುಗಳು ಮತ್ತು ವಸಡುಗಳು ಗಟ್ಟಿಯಾಗುತ್ತವೆ. ಅಷ್ಟೇ ಅಲ್ಲದೇ ಯಾವುದೇ ರೀತಿಯ ಹುಳುಕು ಹಲ್ಲಿನ ಸಮಸ್ಯೆಗಳು, ಉಂಟಾಗದೇ ಆರೋಗ್ಯಕರವಾದ ಹಲ್ಲುಗಳನ್ನು ಹೊಂದಲು ನೆರವಾಗುತ್ತದೆ. ಸಾಧ್ಯವಾದರೆ ಆಗಾಗ ಸಿಪ್ಪೆ ಸಮೇತ ಸೇಬು ಹಣ್ಣಿನ ಸಲಾಡ್ ತಯಾರು ಮಾಡಿ ಸವಿಯುವುದು ಆರೋಗ್ಯ ಕರವಾಗಿರುತ್ತದೆ.
ಸಕ್ಕರೆ ಕಾಯಿಲೆ ಇರುವವರಿಗೆ ತುಂಬಾ ಒಳ್ಳೆಯದು

ಕ್ಯಾನ್ಸರ್ ಅಪಾಯವನ್ನು ತಪ್ಪಿಸುತ್ತದೆ
![]()
Is It Better To Eat An Apple With Or Without The Skin These Things You Must Know.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm