ಬ್ರೇಕಿಂಗ್ ನ್ಯೂಸ್
18-04-22 07:56 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಸಿಟ್ರಸ್ ಜಾತಿಗೆ ಸೇರಿರುವ ಈ ನಿಂಬೆ ಹಣ್ಣನ್ನು ಎಷ್ಟು ಹೊಗಳಿದರೂ ಕಮ್ಮಿಯೇ! ಇದಕ್ಕೆ ಮುಖ್ಯ ಕಾರಣಗಳು ಇದರಲ್ಲಿ ಅಡುಗಿರುವ ಆರೋಗ್ಯಕಾರಿ ಪ್ರಯೋಜನಗಳು... ದೇಹದ ರೋಗ ನಿರೋಧಕ ಶಕ್ತಿಗಳನ್ನು ಹೆಚ್ಚಿಸುವ ಜೊತೆಗೆ, ದೇಹದ ತೂಕವನ್ನು ಕಡಿಮೆ ಮಾಡುವ ವರೆಗೂ, ಹಲವು ರೀತಿಯಿಂದ ಪ್ರಯೋಜನಕ್ಕೆ ಬರುತ್ತವೆ...
ಇನ್ನು ಬೇಸಿಗೆಯಲ್ಲಿ ನಿಂಬೆ ಹಣ್ಣಿಗೆ ಡಿಮ್ಯಾಂಡು ಜಾಸ್ತಿ! ಯಾಕೆಂದರೆ ಇದರಲ್ಲಿ ಅಡಗಿರುವ ತಂಪುಕಾರಕ ಗುಣಲಕ್ಷಣಗಳು, ನಮ್ಮ ದೇಹವನ್ನು ತಂಪಾಗಿಸುವ ಜೊತೆಗೆ ಬಿಸಿಲಿನಿಂದ ಉಂಟಾಗುವ ಹಲವಾರು ಆರೋಗ್ಯ ಸಮಸ್ಯೆಗಳನ್ನು ಕೂಡ ಪರಿಹರಿಸುತ್ತದೆ..
ಆದರೆ ನಿಂಬೆ ಹಣ್ಣಿನ ತಿರುಳು ಎಷ್ಟು ಪ್ರಯೋಜನಕಾರಿಯೋ, ಅದರಷ್ಟೇ ಪ್ರಯೋಜನಕಾರಿ ಈ ನಿಂಬೆ ಹಣ್ಣಿನ ಸಿಪ್ಪೆ! ಹೌದು ಸಾಮಾನ್ಯವಾಗಿ ನಾವೆಲ್ಲರೂ ಕೂಡ ನಿಂಬೆ ಹಣ್ಣನ್ನು ಬಳಕೆ ಮಾಡಿಕೊಂಡ ಬಳಿಕ, ಅದರ ಸಿಪ್ಪೆಯಿಂದ ಇನ್ನೇನು ಕೆಲಸ ಎಂದು ಡಸ್ಟ್ಬಿನ್ಗೆ ಹಾಕಿ ಬಿಡುತ್ತೇವೆ... ಆದರೆ ನೆನಪಿಡಿ ನಿಂಬೆಹಣ್ಣಿನಂತೆಯೇ ಇದರ ಸಿಪ್ಪೆಯಿಂದ ಕೂಡ ನಮ್ಮ ಆರೋಗ್ಯಕ್ಕೆ ಸಾಕಷ್ಟು ಆರೋಗ್ಯಕಾರಿ ಲಾಭಗಳು ಇವೆ...
ನಿಂಬೆ ಸಿಪ್ಪೆಯ ಪವರ್...

ಹೃದಯದ ಸಮಸ್ಯೆಗಳು
![]()
ಸರಿಯಾಗಿ ಜೀರ್ಣಕ್ರಿಯೆ ಆಗದೇ ಇರುವ ಸಮಸ್ಯೆಗಳಿದ್ದರೆ...

ಕೆಲವೊಮ್ಮೆ ಅನಾರೋಗ್ಯಕರ ಆಹಾರಪದಾರ್ಥಗಳ ಸೇವನೆಯಿಂದಾಗಿ ಜೀರ್ಣ ವ್ಯವಸ್ಥೆಯಲ್ಲಿ ಸಮಸ್ಯೆಗಳು ಕಂಡು ಬರುತ್ತದೆ.. ಹೀಗಾಗಿ ಸೇವಿಸಿದ ಆಹಾರ ಸರಿಯಾಗಿ ಜೀರ್ಣವಾಗದೇ ಅಜೀರ್ಣ ಸಮಸ್ಯೆಗಳು ಉಂಟಾಗಿ ಬಿಡುತ್ತದೆ, ಅಲ್ಲದೇ ಮಲಬದ್ಧತೆಯಂತಹ ಸಮಸ್ಯೆಗಳು ಕೂಡ ಕಾಡುತ್ತದೆ ಒಂದು ವೇಳೆ ನಿಮಗೂ ಕೂಡ ಈ ಸಮಸ್ಯೆಗಳು ಕಂಡು ಬಂದರೆ, ನಿಮ್ಮ ದೈನಂದಿನ ಆಹಾರ ಪದಾರ್ಥಗಳಲ್ಲಿ ಇಲ್ಲಾಂದ್ರೆ ತುರಿದುಕೊಂಡ ನಿಂಬೆ ಹಣ್ಣಿನ ಸಿಪ್ಪೆ ಯನ್ನು ಒಣಗಿಸಿ ಪುಡಿ ರೀತಿ ಮಾಡಿಕೊಂಡು ಸೇವನೆ ಮಾಡಿದರೆ, ಉತ್ತಮ ಫಲಿತಾಂಶವನ್ನು ಕಾಣಬಹುದಾಗಿದೆ.
ಕಿಡ್ನಿಗಳಲ್ಲಿ ಸ್ಟೋನ್ ಆಗಿ ಬಿಟ್ಟರೆ
![]()
ಕ್ಯಾನ್ಸರ್ ವಿರುದ್ಧ ಹೋರಾಡುವ ಗುಣ ಇದರಲ್ಲಿದೆ
![]()
ಇನ್ನು ನಿಂಬೆ ಸಿಪ್ಪೆಯನ್ನು ಬಳಸುವ ವಿಧಾನ ಹೇಗೆ?

Know The Surprising Health Benefits Of Lemon Peels Or Zest.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm