ಬ್ರೇಕಿಂಗ್ ನ್ಯೂಸ್
18-04-22 07:56 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಸಿಟ್ರಸ್ ಜಾತಿಗೆ ಸೇರಿರುವ ಈ ನಿಂಬೆ ಹಣ್ಣನ್ನು ಎಷ್ಟು ಹೊಗಳಿದರೂ ಕಮ್ಮಿಯೇ! ಇದಕ್ಕೆ ಮುಖ್ಯ ಕಾರಣಗಳು ಇದರಲ್ಲಿ ಅಡುಗಿರುವ ಆರೋಗ್ಯಕಾರಿ ಪ್ರಯೋಜನಗಳು... ದೇಹದ ರೋಗ ನಿರೋಧಕ ಶಕ್ತಿಗಳನ್ನು ಹೆಚ್ಚಿಸುವ ಜೊತೆಗೆ, ದೇಹದ ತೂಕವನ್ನು ಕಡಿಮೆ ಮಾಡುವ ವರೆಗೂ, ಹಲವು ರೀತಿಯಿಂದ ಪ್ರಯೋಜನಕ್ಕೆ ಬರುತ್ತವೆ...
ಇನ್ನು ಬೇಸಿಗೆಯಲ್ಲಿ ನಿಂಬೆ ಹಣ್ಣಿಗೆ ಡಿಮ್ಯಾಂಡು ಜಾಸ್ತಿ! ಯಾಕೆಂದರೆ ಇದರಲ್ಲಿ ಅಡಗಿರುವ ತಂಪುಕಾರಕ ಗುಣಲಕ್ಷಣಗಳು, ನಮ್ಮ ದೇಹವನ್ನು ತಂಪಾಗಿಸುವ ಜೊತೆಗೆ ಬಿಸಿಲಿನಿಂದ ಉಂಟಾಗುವ ಹಲವಾರು ಆರೋಗ್ಯ ಸಮಸ್ಯೆಗಳನ್ನು ಕೂಡ ಪರಿಹರಿಸುತ್ತದೆ..
ಆದರೆ ನಿಂಬೆ ಹಣ್ಣಿನ ತಿರುಳು ಎಷ್ಟು ಪ್ರಯೋಜನಕಾರಿಯೋ, ಅದರಷ್ಟೇ ಪ್ರಯೋಜನಕಾರಿ ಈ ನಿಂಬೆ ಹಣ್ಣಿನ ಸಿಪ್ಪೆ! ಹೌದು ಸಾಮಾನ್ಯವಾಗಿ ನಾವೆಲ್ಲರೂ ಕೂಡ ನಿಂಬೆ ಹಣ್ಣನ್ನು ಬಳಕೆ ಮಾಡಿಕೊಂಡ ಬಳಿಕ, ಅದರ ಸಿಪ್ಪೆಯಿಂದ ಇನ್ನೇನು ಕೆಲಸ ಎಂದು ಡಸ್ಟ್ಬಿನ್ಗೆ ಹಾಕಿ ಬಿಡುತ್ತೇವೆ... ಆದರೆ ನೆನಪಿಡಿ ನಿಂಬೆಹಣ್ಣಿನಂತೆಯೇ ಇದರ ಸಿಪ್ಪೆಯಿಂದ ಕೂಡ ನಮ್ಮ ಆರೋಗ್ಯಕ್ಕೆ ಸಾಕಷ್ಟು ಆರೋಗ್ಯಕಾರಿ ಲಾಭಗಳು ಇವೆ...
ನಿಂಬೆ ಸಿಪ್ಪೆಯ ಪವರ್...

ಹೃದಯದ ಸಮಸ್ಯೆಗಳು
![]()
ಸರಿಯಾಗಿ ಜೀರ್ಣಕ್ರಿಯೆ ಆಗದೇ ಇರುವ ಸಮಸ್ಯೆಗಳಿದ್ದರೆ...

ಕೆಲವೊಮ್ಮೆ ಅನಾರೋಗ್ಯಕರ ಆಹಾರಪದಾರ್ಥಗಳ ಸೇವನೆಯಿಂದಾಗಿ ಜೀರ್ಣ ವ್ಯವಸ್ಥೆಯಲ್ಲಿ ಸಮಸ್ಯೆಗಳು ಕಂಡು ಬರುತ್ತದೆ.. ಹೀಗಾಗಿ ಸೇವಿಸಿದ ಆಹಾರ ಸರಿಯಾಗಿ ಜೀರ್ಣವಾಗದೇ ಅಜೀರ್ಣ ಸಮಸ್ಯೆಗಳು ಉಂಟಾಗಿ ಬಿಡುತ್ತದೆ, ಅಲ್ಲದೇ ಮಲಬದ್ಧತೆಯಂತಹ ಸಮಸ್ಯೆಗಳು ಕೂಡ ಕಾಡುತ್ತದೆ ಒಂದು ವೇಳೆ ನಿಮಗೂ ಕೂಡ ಈ ಸಮಸ್ಯೆಗಳು ಕಂಡು ಬಂದರೆ, ನಿಮ್ಮ ದೈನಂದಿನ ಆಹಾರ ಪದಾರ್ಥಗಳಲ್ಲಿ ಇಲ್ಲಾಂದ್ರೆ ತುರಿದುಕೊಂಡ ನಿಂಬೆ ಹಣ್ಣಿನ ಸಿಪ್ಪೆ ಯನ್ನು ಒಣಗಿಸಿ ಪುಡಿ ರೀತಿ ಮಾಡಿಕೊಂಡು ಸೇವನೆ ಮಾಡಿದರೆ, ಉತ್ತಮ ಫಲಿತಾಂಶವನ್ನು ಕಾಣಬಹುದಾಗಿದೆ.
ಕಿಡ್ನಿಗಳಲ್ಲಿ ಸ್ಟೋನ್ ಆಗಿ ಬಿಟ್ಟರೆ
![]()
ಕ್ಯಾನ್ಸರ್ ವಿರುದ್ಧ ಹೋರಾಡುವ ಗುಣ ಇದರಲ್ಲಿದೆ
![]()
ಇನ್ನು ನಿಂಬೆ ಸಿಪ್ಪೆಯನ್ನು ಬಳಸುವ ವಿಧಾನ ಹೇಗೆ?

Know The Surprising Health Benefits Of Lemon Peels Or Zest.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am