ಬ್ರೇಕಿಂಗ್ ನ್ಯೂಸ್
18-04-22 07:56 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಸಿಟ್ರಸ್ ಜಾತಿಗೆ ಸೇರಿರುವ ಈ ನಿಂಬೆ ಹಣ್ಣನ್ನು ಎಷ್ಟು ಹೊಗಳಿದರೂ ಕಮ್ಮಿಯೇ! ಇದಕ್ಕೆ ಮುಖ್ಯ ಕಾರಣಗಳು ಇದರಲ್ಲಿ ಅಡುಗಿರುವ ಆರೋಗ್ಯಕಾರಿ ಪ್ರಯೋಜನಗಳು... ದೇಹದ ರೋಗ ನಿರೋಧಕ ಶಕ್ತಿಗಳನ್ನು ಹೆಚ್ಚಿಸುವ ಜೊತೆಗೆ, ದೇಹದ ತೂಕವನ್ನು ಕಡಿಮೆ ಮಾಡುವ ವರೆಗೂ, ಹಲವು ರೀತಿಯಿಂದ ಪ್ರಯೋಜನಕ್ಕೆ ಬರುತ್ತವೆ...
ಇನ್ನು ಬೇಸಿಗೆಯಲ್ಲಿ ನಿಂಬೆ ಹಣ್ಣಿಗೆ ಡಿಮ್ಯಾಂಡು ಜಾಸ್ತಿ! ಯಾಕೆಂದರೆ ಇದರಲ್ಲಿ ಅಡಗಿರುವ ತಂಪುಕಾರಕ ಗುಣಲಕ್ಷಣಗಳು, ನಮ್ಮ ದೇಹವನ್ನು ತಂಪಾಗಿಸುವ ಜೊತೆಗೆ ಬಿಸಿಲಿನಿಂದ ಉಂಟಾಗುವ ಹಲವಾರು ಆರೋಗ್ಯ ಸಮಸ್ಯೆಗಳನ್ನು ಕೂಡ ಪರಿಹರಿಸುತ್ತದೆ..
ಆದರೆ ನಿಂಬೆ ಹಣ್ಣಿನ ತಿರುಳು ಎಷ್ಟು ಪ್ರಯೋಜನಕಾರಿಯೋ, ಅದರಷ್ಟೇ ಪ್ರಯೋಜನಕಾರಿ ಈ ನಿಂಬೆ ಹಣ್ಣಿನ ಸಿಪ್ಪೆ! ಹೌದು ಸಾಮಾನ್ಯವಾಗಿ ನಾವೆಲ್ಲರೂ ಕೂಡ ನಿಂಬೆ ಹಣ್ಣನ್ನು ಬಳಕೆ ಮಾಡಿಕೊಂಡ ಬಳಿಕ, ಅದರ ಸಿಪ್ಪೆಯಿಂದ ಇನ್ನೇನು ಕೆಲಸ ಎಂದು ಡಸ್ಟ್ಬಿನ್ಗೆ ಹಾಕಿ ಬಿಡುತ್ತೇವೆ... ಆದರೆ ನೆನಪಿಡಿ ನಿಂಬೆಹಣ್ಣಿನಂತೆಯೇ ಇದರ ಸಿಪ್ಪೆಯಿಂದ ಕೂಡ ನಮ್ಮ ಆರೋಗ್ಯಕ್ಕೆ ಸಾಕಷ್ಟು ಆರೋಗ್ಯಕಾರಿ ಲಾಭಗಳು ಇವೆ...
ನಿಂಬೆ ಸಿಪ್ಪೆಯ ಪವರ್...

ಹೃದಯದ ಸಮಸ್ಯೆಗಳು
![]()
ಸರಿಯಾಗಿ ಜೀರ್ಣಕ್ರಿಯೆ ಆಗದೇ ಇರುವ ಸಮಸ್ಯೆಗಳಿದ್ದರೆ...

ಕೆಲವೊಮ್ಮೆ ಅನಾರೋಗ್ಯಕರ ಆಹಾರಪದಾರ್ಥಗಳ ಸೇವನೆಯಿಂದಾಗಿ ಜೀರ್ಣ ವ್ಯವಸ್ಥೆಯಲ್ಲಿ ಸಮಸ್ಯೆಗಳು ಕಂಡು ಬರುತ್ತದೆ.. ಹೀಗಾಗಿ ಸೇವಿಸಿದ ಆಹಾರ ಸರಿಯಾಗಿ ಜೀರ್ಣವಾಗದೇ ಅಜೀರ್ಣ ಸಮಸ್ಯೆಗಳು ಉಂಟಾಗಿ ಬಿಡುತ್ತದೆ, ಅಲ್ಲದೇ ಮಲಬದ್ಧತೆಯಂತಹ ಸಮಸ್ಯೆಗಳು ಕೂಡ ಕಾಡುತ್ತದೆ ಒಂದು ವೇಳೆ ನಿಮಗೂ ಕೂಡ ಈ ಸಮಸ್ಯೆಗಳು ಕಂಡು ಬಂದರೆ, ನಿಮ್ಮ ದೈನಂದಿನ ಆಹಾರ ಪದಾರ್ಥಗಳಲ್ಲಿ ಇಲ್ಲಾಂದ್ರೆ ತುರಿದುಕೊಂಡ ನಿಂಬೆ ಹಣ್ಣಿನ ಸಿಪ್ಪೆ ಯನ್ನು ಒಣಗಿಸಿ ಪುಡಿ ರೀತಿ ಮಾಡಿಕೊಂಡು ಸೇವನೆ ಮಾಡಿದರೆ, ಉತ್ತಮ ಫಲಿತಾಂಶವನ್ನು ಕಾಣಬಹುದಾಗಿದೆ.
ಕಿಡ್ನಿಗಳಲ್ಲಿ ಸ್ಟೋನ್ ಆಗಿ ಬಿಟ್ಟರೆ
![]()
ಕ್ಯಾನ್ಸರ್ ವಿರುದ್ಧ ಹೋರಾಡುವ ಗುಣ ಇದರಲ್ಲಿದೆ
![]()
ಇನ್ನು ನಿಂಬೆ ಸಿಪ್ಪೆಯನ್ನು ಬಳಸುವ ವಿಧಾನ ಹೇಗೆ?

Know The Surprising Health Benefits Of Lemon Peels Or Zest.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm