ಬ್ರೇಕಿಂಗ್ ನ್ಯೂಸ್
16-05-22 07:35 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತೇ ಇರುವ ಹಾಗೆ, ರಾತ್ರಿ ಮಲಗುವ ಮುನ್ನನೆನೆಹಾಕಿದ ಡ್ರೈ ಫ್ರೂಟ್ಸ್ಗಳನ್ನು ಬೆಳಗ್ಗೆ ಎದ್ದು ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡಿದರೆ, ಸಾಕಷ್ಟು ಕಾಯಿಲೆಗಳನ್ನು ನೀವು ದೂರ ಇರಿಸಬಹುದು, ಎನ್ನುವ ವಿಷ್ಯವನ್ನು ನಾವು ಹಲವು ಬಾರಿ ಕೇಳಿದ್ದೇವೆ, ಸಾಕಷ್ಟು ಬಾರಿ ಓದಿಯೂ ಕೂಡ ಇದ್ದೇವೆ.
ಇದರಲ್ಲಿರುವ ಆರೋಗ್ಯ ಪ್ರಯೋಜನಗಳ ಬಗ್ಗೆ ವೈದ್ಯರೂ ಕೂಡ ಒಪ್ಪಿಕೊಂಡಿದ್ದಾರೆ, ಅಲ್ಲದೆ, ತಮ್ಮ ರೋಗಿಗಳಿಗೆ ಕೂಡ, ಇದನ್ನೇ ಸೇವಿಸುವಂತೆ ಕೂಡ ಸಲಹೆಗಳನ್ನು ಕೂಡ ನೀಡುತ್ತಾರೆ. ಇದಕ್ಕೆ ಮುಖ್ಯ ಕಾರಣ ಇದರಲ್ಲಿರುವ ಪೌಷ್ಟಿಕ ಸತ್ವಗಳು, ದೇಹಕ್ಕೆ ಶಕ್ತಿ ಮತ್ತು ಸದೃಢತೆಯನ್ನು ನೀಡುವುದರ ಜೊತೆಗೆ ದೇಹದ ರೋಗನಿರೋಧಕ ಶಕ್ತಿಯನ್ನು ಕೂಡ ಬಲಪಡಿಸುತ್ತದೆ. ಅಲ್ಲದೇ ಇಡೀ ದಿನದ ಕಾರ್ಯಚಟುವಟಿಕೆಯಲ್ಲಿ ನಾವು ಸರಾಗವಾಗಿ ತೊಡಗಲು ಅನುಕೂಲವಾಗು ವಂತೆ ನೆರವಾಗುತ್ತದೆ.
ಅಂತೆಯೇ ನಮ್ಮ ಆರೋಗ್ಯದ ರಕ್ಷಣೆ, ನಮ್ಮ ಕೈಯಲ್ಲಿಯೇ ಇದೆ, ಎನ್ನುವ ಮಾತಿನಂತೆ, ನಮ್ಮ ಆರೋಗ್ಯವನ್ನು ಆರೈಕೆ ಮಾಡುವುದರ ಜೊತೆಗೆ, ದೇಹದ ಪ್ರಮುಖ ಅಂಗ ಎಂದೇ ಹೇಳಲಾಗುವ ಹೃದಯವನ್ನು ಕೂಡ ದೀರ್ಘಕಾಲ ಆರೋಗ್ಯಕರವಾಗಿ ಕಾಪಾಡಿಕೊಳ್ಳಲು, ಆರೋಗ್ಯಕಾರಿ ಆಹಾರ ಪದ್ಧತಿ ಹಾಗೂ ಸರಿಯಾದ ಜೀವನಶೈಲಿಯನ್ನು ಕಟ್ಟುನಿಟ್ಟಾಗಿ ಅನುಸರಿಸುವುದನ್ನು ಮರೆಯಬಾರದು.
ಅದರಲ್ಲೂ ವಯಸ್ಸು ಮೂವತ್ತು ದಾಟಿದ್ದರೆ, ಹೃದಯದ ಪರೀಕ್ಷೆ ಮಾಡಿಸಿ ಕೊಳ್ಳುವುದು, ರಕ್ತದ ಒತ್ತಡದ ಹೆಚ್ಚಾಗದಂತೆ ಹಾಗೂ ಕಡಿಮೆ ಆಗದಂತೆ ನೋಡಿಕೊಳ್ಳುವುದು ದೇಹದ ತೂಕ ಹಾಗೂ ಬೊಜ್ಜು ಹೆಚ್ಚಾಗ ದಂತೆ ನೋಡಿಕೊಳ್ಳುವುದು, ಇವೆಲ್ಲಾವನ್ನೂ ಕೂಡ ಸರಿಯಾಗಿ ನಿಭಾಯಿಸಿಕೊಂಡು ಹೋಗುವುದನ್ನು ಮರೆಯಬಾರದು
ಇನ್ನು ಆಹಾರ ಪದಾರ್ಥಗಳ ವಿಷ್ಯಗಳು ಬಂದಾಗ,ಸಮತೋಲನವಾದ ಆಹಾರ ಪದಾರ್ಥ ವನ್ನು ಸೇವಿಸುವ ಅಭ್ಯಾಸವನ್ನು ಕೈಗೊಳ್ಳಬೇಕು. ಕೆಲವೊಂದು ದೀರ್ಘಕಾಲಿನವರೆಗೆ ಕಾಡುವ ಕಾಯಿಲೆಗಳನ್ನು ನಿಯಂತ್ರಿ ಸಲು, ಇಂತಹ ಆಹಾರಗಳು ಎಂದಿಗೂ ಕೂಡ, ನಮ್ಮ ಕೈಬಿಡದೇ, ಆರೋಗ್ಯವನ್ನು ಕಾಪಾಡುತ್ತದೆ. ಈ ವಿಷಯದಲ್ಲಿ ಬಾದಾಮಿ ಹಾಗೂ ವಾಲ್ನೆಟ್ ಬೀಜಗಳು ಹೆಚ್ಚು ಪ್ರಯೋಜನಕಾರಿ ಎಂದು ಹೇಳಬಹುದು. ಬೆಲೆಯಲ್ಲಿ ದುಬಾರಿ ಎನ್ನುವ ಒಂದೇ ಕಾರಣ ಬಿಟ್ಟರೆ, ಆರೋಗ್ಯ ಕಾಡುವ ವಿಷ್ಯದಲ್ಲಿ ಎಂದಿಗೂ ಕೂಡ ಮೊದಲ ಸ್ಥಾನದಲ್ಲಿ ನಿಲ್ಲುತ್ತದೆ
ವಾಲ್ನಟ್ ಬೀಜಗಳು

ಬಾದಾಮಿ ಬೀಜಗಳು

ಬಾದಾಮಿ ಹಾಗೂ ವಾಲ್ನಟ್ ಬೀಜಗಳನ್ನು ಮಿತವಾಗಿ ಸೇವಿಸಿದರೆ ಒಳ್ಳೆಯದು

ನಮಗೆಲ್ಲಾ ಗೊತ್ತೇ ಇರುವ ನೈಸರ್ಗಿಕವಾಗಿ ಸಿಗುವ ಯಾವುದೇ ಆಹಾರ ಪದಾರ್ಥಗಳು, ಆರೋಗ್ಯಕ್ಕೆ ಅಡ್ಡಪರಿಣಾಮ ಗಳನ್ನು ಬೀರುವುದಿಲ್ಲ. ಇದಕ್ಕೆ ಬಾದಾಮಿ ಹಾಗೂ ವಾಲ್ನಟ್ ಬೀಜಗಳು ಕೂಡ ಹೊರತಾಗಿಲ್ಲ! ಆದರೆ ಆರೋಗ್ಯ ಕಾರಿ ಎಂದು ಹೇಳಿ, ಬೇಕಾಬಿಟ್ಟಿ ತಿನ್ನುವ ಹಾಗಿಲ್ಲ! ಮಿತವಾಗಿ ಸೇವನೆ ಮಾಡಿದರೆ ಒಳ್ಳೆಯದು.. ಬೇಕೆಂದರೆ ಇವುಗ ಳನ್ನು ಹುರಿದು ತಿನ್ನಬಹುದು, ಇಲ್ಲಾಂದರೆ ದೈನಂದಿನ ಆಹಾರ ಪದ್ಧತಿಯಲ್ಲಿ ಇವುಗಳನ್ನು ಬಳಕೆ ಮಾಡಿ ಕೂಡ ಸೇವಿಸಬಹುದು.
ಈ ವಿಷ್ಯಗಳು ಗೊತ್ತಿರಲಿ
![]()
Know The Amazing Health Benefits Of Consuming Almonds And Walnuts Daily.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm