ಬ್ರೇಕಿಂಗ್ ನ್ಯೂಸ್
17-05-22 07:26 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಪುರುಷರು ಎಂದರೆ, ನಮ್ಮ ಮನಸ್ಸಿನಲ್ಲಿ ಮೊದಲಿಗೆ ಕಂಡು ಬರುವ ಸಂಗತಿ ಎಂದರೆ ಧೈರ್ಯವಂತರು, ಗಟ್ಟಿ ಮನಸ್ಸಿನವರು, ಯಾವುದೇ ಸಣ್ಣ-ಸಣ್ಣ ವಿಚಾರಗಳಿಗೆ ತಲೆಕೆಡಿಸಿ ಕೊಳ್ಳದವರು, ಮನ ಸ್ಸಿಗೆ ಅನಿಸಿದ್ದನ್ನು ಥಟ್ ಅಂತ ಹೇಳಿಬಿಡುವ ಸ್ವಭಾವದವರು, ಏನೇ ಸಮಸ್ಯೆಗಳು ಬಂದರೂ ಕೂಡ ಧೈರ್ಯವಾಗಿ ಎದುರಿಸುತ್ತೇನೆ ಎನ್ನುವ ಛಲವನ್ನು ಹೊಂದಿರುವುವವರು, ಕೆಲವೊಂದು ಗುಟ್ಟುಗಳನ್ನು ಹೇಳಬಾರದೆಂದರೆ, ಯಾವತ್ತಿಗೂ ಕೂಡ ಅದನ್ನು ಬೇರೆಯವರ ಮುಂದೆ ಹೇಳದೆ, ತನ್ನಲ್ಲಿಯೇ ರಹಸ್ಯಗಳನ್ನು ಮುಚ್ಚಿಟ್ಟುಕೊಳ್ಳುತ್ತಾರೆ. ಪ್ರಮುಖ ವಾಗಿ ಯಾವುದೇ ಕಾರಣಕ್ಕೂ ಕೂಡ ಭಾವನಾತ್ಮಕವಾಗಿ ಗೊಂದಲಕ್ಕೆ ಒಳಗಾಗದ ವ್ಯಕ್ತಿಗಳು ಎನ್ನುವ ಎಲ್ಲಾ ಸಂಗತಿಗಳು ನಮ್ಮ ಮನಸ್ಸಿನಲ್ಲಿ ಹಾಗೆಯೇ ಹಾದು ಹೋಗುತ್ತವೆ!
ಆದರೆ ಕೆಲವೊಂದು ಕಟ್ಟುನಿಟ್ಟಿನ ಆಹಾರ ಪಾರ್ಥಗಳನ್ನು ಸೇವನೆ ಮಾಡಬೇಕಾದ ವಿಷ್ಯಕ್ಕೆ ಬಂದಾಗ ಪುರುಷರು ಲಯ ತಪ್ಪುತ್ತಾರೆ! ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿ ಹಾಗೂ ಅನಾ ರೋಗ್ಯಕಾರಿ ಆಹಾರಗಳನ್ನು ಹೆಚ್ಚಾಗಿ ಸೇವನೆ ಮಾಡುವ ಅಭ್ಯಾಸ ಹೆಚ್ಚಿನವರಿಗೆ ಇರು ವುದರಿಂದ, ತಮ್ಮ ಆರೋಗ್ಯವನ್ನು ಕೈಯಾರೇ ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ! ಹೀಗಾಗಿ ಪುರುಷರು ಕೆಲವೊಂದು ಆರೋಗ್ಯವನ್ನು ಕೆಡಿಸುವಂತಹ ಆಹಾರಗಳಿಂದ ದೂರವಿದ್ದರೆ, ಮುಂದಿನ ದಿನಗಳಲ್ಲಿ ಆರೋಗ್ಯಕಾರಿ ಜೀವನವನ್ನು ನಡೆಸಲು ನೆರವಾಗುವುದು...
ಸೋಯಾ ಉತ್ಪನ್ನಗಳು
![]()
ಟ್ರಾನ್ಸ್ ಫ್ಯಾಟ್ ಆಹಾರಗಳು
![]()
ಅಧಿಕ ಕೊಬ್ಬಿನ ಹಾಲಿನ ಉತ್ಪನ್ನಗಳು

ಸಂಸ್ಕರಿಸಿದ ಮಾಂಸ
![]()
These Foods Men Should Not Eat Every Day Know The Reason Behind It.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm