ಬ್ರೇಕಿಂಗ್ ನ್ಯೂಸ್
17-05-22 07:26 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಪುರುಷರು ಎಂದರೆ, ನಮ್ಮ ಮನಸ್ಸಿನಲ್ಲಿ ಮೊದಲಿಗೆ ಕಂಡು ಬರುವ ಸಂಗತಿ ಎಂದರೆ ಧೈರ್ಯವಂತರು, ಗಟ್ಟಿ ಮನಸ್ಸಿನವರು, ಯಾವುದೇ ಸಣ್ಣ-ಸಣ್ಣ ವಿಚಾರಗಳಿಗೆ ತಲೆಕೆಡಿಸಿ ಕೊಳ್ಳದವರು, ಮನ ಸ್ಸಿಗೆ ಅನಿಸಿದ್ದನ್ನು ಥಟ್ ಅಂತ ಹೇಳಿಬಿಡುವ ಸ್ವಭಾವದವರು, ಏನೇ ಸಮಸ್ಯೆಗಳು ಬಂದರೂ ಕೂಡ ಧೈರ್ಯವಾಗಿ ಎದುರಿಸುತ್ತೇನೆ ಎನ್ನುವ ಛಲವನ್ನು ಹೊಂದಿರುವುವವರು, ಕೆಲವೊಂದು ಗುಟ್ಟುಗಳನ್ನು ಹೇಳಬಾರದೆಂದರೆ, ಯಾವತ್ತಿಗೂ ಕೂಡ ಅದನ್ನು ಬೇರೆಯವರ ಮುಂದೆ ಹೇಳದೆ, ತನ್ನಲ್ಲಿಯೇ ರಹಸ್ಯಗಳನ್ನು ಮುಚ್ಚಿಟ್ಟುಕೊಳ್ಳುತ್ತಾರೆ. ಪ್ರಮುಖ ವಾಗಿ ಯಾವುದೇ ಕಾರಣಕ್ಕೂ ಕೂಡ ಭಾವನಾತ್ಮಕವಾಗಿ ಗೊಂದಲಕ್ಕೆ ಒಳಗಾಗದ ವ್ಯಕ್ತಿಗಳು ಎನ್ನುವ ಎಲ್ಲಾ ಸಂಗತಿಗಳು ನಮ್ಮ ಮನಸ್ಸಿನಲ್ಲಿ ಹಾಗೆಯೇ ಹಾದು ಹೋಗುತ್ತವೆ!
ಆದರೆ ಕೆಲವೊಂದು ಕಟ್ಟುನಿಟ್ಟಿನ ಆಹಾರ ಪಾರ್ಥಗಳನ್ನು ಸೇವನೆ ಮಾಡಬೇಕಾದ ವಿಷ್ಯಕ್ಕೆ ಬಂದಾಗ ಪುರುಷರು ಲಯ ತಪ್ಪುತ್ತಾರೆ! ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿ ಹಾಗೂ ಅನಾ ರೋಗ್ಯಕಾರಿ ಆಹಾರಗಳನ್ನು ಹೆಚ್ಚಾಗಿ ಸೇವನೆ ಮಾಡುವ ಅಭ್ಯಾಸ ಹೆಚ್ಚಿನವರಿಗೆ ಇರು ವುದರಿಂದ, ತಮ್ಮ ಆರೋಗ್ಯವನ್ನು ಕೈಯಾರೇ ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ! ಹೀಗಾಗಿ ಪುರುಷರು ಕೆಲವೊಂದು ಆರೋಗ್ಯವನ್ನು ಕೆಡಿಸುವಂತಹ ಆಹಾರಗಳಿಂದ ದೂರವಿದ್ದರೆ, ಮುಂದಿನ ದಿನಗಳಲ್ಲಿ ಆರೋಗ್ಯಕಾರಿ ಜೀವನವನ್ನು ನಡೆಸಲು ನೆರವಾಗುವುದು...
ಸೋಯಾ ಉತ್ಪನ್ನಗಳು
![]()
ಟ್ರಾನ್ಸ್ ಫ್ಯಾಟ್ ಆಹಾರಗಳು
![]()
ಅಧಿಕ ಕೊಬ್ಬಿನ ಹಾಲಿನ ಉತ್ಪನ್ನಗಳು

ಸಂಸ್ಕರಿಸಿದ ಮಾಂಸ
![]()
These Foods Men Should Not Eat Every Day Know The Reason Behind It.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am