ಬ್ರೇಕಿಂಗ್ ನ್ಯೂಸ್
17-05-22 07:26 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಪುರುಷರು ಎಂದರೆ, ನಮ್ಮ ಮನಸ್ಸಿನಲ್ಲಿ ಮೊದಲಿಗೆ ಕಂಡು ಬರುವ ಸಂಗತಿ ಎಂದರೆ ಧೈರ್ಯವಂತರು, ಗಟ್ಟಿ ಮನಸ್ಸಿನವರು, ಯಾವುದೇ ಸಣ್ಣ-ಸಣ್ಣ ವಿಚಾರಗಳಿಗೆ ತಲೆಕೆಡಿಸಿ ಕೊಳ್ಳದವರು, ಮನ ಸ್ಸಿಗೆ ಅನಿಸಿದ್ದನ್ನು ಥಟ್ ಅಂತ ಹೇಳಿಬಿಡುವ ಸ್ವಭಾವದವರು, ಏನೇ ಸಮಸ್ಯೆಗಳು ಬಂದರೂ ಕೂಡ ಧೈರ್ಯವಾಗಿ ಎದುರಿಸುತ್ತೇನೆ ಎನ್ನುವ ಛಲವನ್ನು ಹೊಂದಿರುವುವವರು, ಕೆಲವೊಂದು ಗುಟ್ಟುಗಳನ್ನು ಹೇಳಬಾರದೆಂದರೆ, ಯಾವತ್ತಿಗೂ ಕೂಡ ಅದನ್ನು ಬೇರೆಯವರ ಮುಂದೆ ಹೇಳದೆ, ತನ್ನಲ್ಲಿಯೇ ರಹಸ್ಯಗಳನ್ನು ಮುಚ್ಚಿಟ್ಟುಕೊಳ್ಳುತ್ತಾರೆ. ಪ್ರಮುಖ ವಾಗಿ ಯಾವುದೇ ಕಾರಣಕ್ಕೂ ಕೂಡ ಭಾವನಾತ್ಮಕವಾಗಿ ಗೊಂದಲಕ್ಕೆ ಒಳಗಾಗದ ವ್ಯಕ್ತಿಗಳು ಎನ್ನುವ ಎಲ್ಲಾ ಸಂಗತಿಗಳು ನಮ್ಮ ಮನಸ್ಸಿನಲ್ಲಿ ಹಾಗೆಯೇ ಹಾದು ಹೋಗುತ್ತವೆ!
ಆದರೆ ಕೆಲವೊಂದು ಕಟ್ಟುನಿಟ್ಟಿನ ಆಹಾರ ಪಾರ್ಥಗಳನ್ನು ಸೇವನೆ ಮಾಡಬೇಕಾದ ವಿಷ್ಯಕ್ಕೆ ಬಂದಾಗ ಪುರುಷರು ಲಯ ತಪ್ಪುತ್ತಾರೆ! ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿ ಹಾಗೂ ಅನಾ ರೋಗ್ಯಕಾರಿ ಆಹಾರಗಳನ್ನು ಹೆಚ್ಚಾಗಿ ಸೇವನೆ ಮಾಡುವ ಅಭ್ಯಾಸ ಹೆಚ್ಚಿನವರಿಗೆ ಇರು ವುದರಿಂದ, ತಮ್ಮ ಆರೋಗ್ಯವನ್ನು ಕೈಯಾರೇ ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ! ಹೀಗಾಗಿ ಪುರುಷರು ಕೆಲವೊಂದು ಆರೋಗ್ಯವನ್ನು ಕೆಡಿಸುವಂತಹ ಆಹಾರಗಳಿಂದ ದೂರವಿದ್ದರೆ, ಮುಂದಿನ ದಿನಗಳಲ್ಲಿ ಆರೋಗ್ಯಕಾರಿ ಜೀವನವನ್ನು ನಡೆಸಲು ನೆರವಾಗುವುದು...
ಸೋಯಾ ಉತ್ಪನ್ನಗಳು
![]()
ಟ್ರಾನ್ಸ್ ಫ್ಯಾಟ್ ಆಹಾರಗಳು
![]()
ಅಧಿಕ ಕೊಬ್ಬಿನ ಹಾಲಿನ ಉತ್ಪನ್ನಗಳು

ಸಂಸ್ಕರಿಸಿದ ಮಾಂಸ
![]()
These Foods Men Should Not Eat Every Day Know The Reason Behind It.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm