ಬ್ರೇಕಿಂಗ್ ನ್ಯೂಸ್
17-05-22 07:26 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಪುರುಷರು ಎಂದರೆ, ನಮ್ಮ ಮನಸ್ಸಿನಲ್ಲಿ ಮೊದಲಿಗೆ ಕಂಡು ಬರುವ ಸಂಗತಿ ಎಂದರೆ ಧೈರ್ಯವಂತರು, ಗಟ್ಟಿ ಮನಸ್ಸಿನವರು, ಯಾವುದೇ ಸಣ್ಣ-ಸಣ್ಣ ವಿಚಾರಗಳಿಗೆ ತಲೆಕೆಡಿಸಿ ಕೊಳ್ಳದವರು, ಮನ ಸ್ಸಿಗೆ ಅನಿಸಿದ್ದನ್ನು ಥಟ್ ಅಂತ ಹೇಳಿಬಿಡುವ ಸ್ವಭಾವದವರು, ಏನೇ ಸಮಸ್ಯೆಗಳು ಬಂದರೂ ಕೂಡ ಧೈರ್ಯವಾಗಿ ಎದುರಿಸುತ್ತೇನೆ ಎನ್ನುವ ಛಲವನ್ನು ಹೊಂದಿರುವುವವರು, ಕೆಲವೊಂದು ಗುಟ್ಟುಗಳನ್ನು ಹೇಳಬಾರದೆಂದರೆ, ಯಾವತ್ತಿಗೂ ಕೂಡ ಅದನ್ನು ಬೇರೆಯವರ ಮುಂದೆ ಹೇಳದೆ, ತನ್ನಲ್ಲಿಯೇ ರಹಸ್ಯಗಳನ್ನು ಮುಚ್ಚಿಟ್ಟುಕೊಳ್ಳುತ್ತಾರೆ. ಪ್ರಮುಖ ವಾಗಿ ಯಾವುದೇ ಕಾರಣಕ್ಕೂ ಕೂಡ ಭಾವನಾತ್ಮಕವಾಗಿ ಗೊಂದಲಕ್ಕೆ ಒಳಗಾಗದ ವ್ಯಕ್ತಿಗಳು ಎನ್ನುವ ಎಲ್ಲಾ ಸಂಗತಿಗಳು ನಮ್ಮ ಮನಸ್ಸಿನಲ್ಲಿ ಹಾಗೆಯೇ ಹಾದು ಹೋಗುತ್ತವೆ!
ಆದರೆ ಕೆಲವೊಂದು ಕಟ್ಟುನಿಟ್ಟಿನ ಆಹಾರ ಪಾರ್ಥಗಳನ್ನು ಸೇವನೆ ಮಾಡಬೇಕಾದ ವಿಷ್ಯಕ್ಕೆ ಬಂದಾಗ ಪುರುಷರು ಲಯ ತಪ್ಪುತ್ತಾರೆ! ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿ ಹಾಗೂ ಅನಾ ರೋಗ್ಯಕಾರಿ ಆಹಾರಗಳನ್ನು ಹೆಚ್ಚಾಗಿ ಸೇವನೆ ಮಾಡುವ ಅಭ್ಯಾಸ ಹೆಚ್ಚಿನವರಿಗೆ ಇರು ವುದರಿಂದ, ತಮ್ಮ ಆರೋಗ್ಯವನ್ನು ಕೈಯಾರೇ ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ! ಹೀಗಾಗಿ ಪುರುಷರು ಕೆಲವೊಂದು ಆರೋಗ್ಯವನ್ನು ಕೆಡಿಸುವಂತಹ ಆಹಾರಗಳಿಂದ ದೂರವಿದ್ದರೆ, ಮುಂದಿನ ದಿನಗಳಲ್ಲಿ ಆರೋಗ್ಯಕಾರಿ ಜೀವನವನ್ನು ನಡೆಸಲು ನೆರವಾಗುವುದು...
ಸೋಯಾ ಉತ್ಪನ್ನಗಳು
![]()
ಟ್ರಾನ್ಸ್ ಫ್ಯಾಟ್ ಆಹಾರಗಳು
![]()
ಅಧಿಕ ಕೊಬ್ಬಿನ ಹಾಲಿನ ಉತ್ಪನ್ನಗಳು

ಸಂಸ್ಕರಿಸಿದ ಮಾಂಸ
![]()
These Foods Men Should Not Eat Every Day Know The Reason Behind It.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 07:24 pm
Mangalore Correspondent
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
ಮನವಿ ಕೊಡಲು ಬಂದವರನ್ನು ತಡೆದ ಪೊಲೀಸರು, ಬೆಳ್ತಂಗಡಿ...
27-10-25 04:36 pm
11 ದಿನಗಳಿಂದ ಅರಬ್ಬೀ ಸಮುದ್ರದಲ್ಲಿ ಸಿಕ್ಕಿಬಿದ್ದಿದ್...
26-10-25 04:42 pm
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm