ಬ್ರೇಕಿಂಗ್ ನ್ಯೂಸ್
17-05-22 07:26 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಪುರುಷರು ಎಂದರೆ, ನಮ್ಮ ಮನಸ್ಸಿನಲ್ಲಿ ಮೊದಲಿಗೆ ಕಂಡು ಬರುವ ಸಂಗತಿ ಎಂದರೆ ಧೈರ್ಯವಂತರು, ಗಟ್ಟಿ ಮನಸ್ಸಿನವರು, ಯಾವುದೇ ಸಣ್ಣ-ಸಣ್ಣ ವಿಚಾರಗಳಿಗೆ ತಲೆಕೆಡಿಸಿ ಕೊಳ್ಳದವರು, ಮನ ಸ್ಸಿಗೆ ಅನಿಸಿದ್ದನ್ನು ಥಟ್ ಅಂತ ಹೇಳಿಬಿಡುವ ಸ್ವಭಾವದವರು, ಏನೇ ಸಮಸ್ಯೆಗಳು ಬಂದರೂ ಕೂಡ ಧೈರ್ಯವಾಗಿ ಎದುರಿಸುತ್ತೇನೆ ಎನ್ನುವ ಛಲವನ್ನು ಹೊಂದಿರುವುವವರು, ಕೆಲವೊಂದು ಗುಟ್ಟುಗಳನ್ನು ಹೇಳಬಾರದೆಂದರೆ, ಯಾವತ್ತಿಗೂ ಕೂಡ ಅದನ್ನು ಬೇರೆಯವರ ಮುಂದೆ ಹೇಳದೆ, ತನ್ನಲ್ಲಿಯೇ ರಹಸ್ಯಗಳನ್ನು ಮುಚ್ಚಿಟ್ಟುಕೊಳ್ಳುತ್ತಾರೆ. ಪ್ರಮುಖ ವಾಗಿ ಯಾವುದೇ ಕಾರಣಕ್ಕೂ ಕೂಡ ಭಾವನಾತ್ಮಕವಾಗಿ ಗೊಂದಲಕ್ಕೆ ಒಳಗಾಗದ ವ್ಯಕ್ತಿಗಳು ಎನ್ನುವ ಎಲ್ಲಾ ಸಂಗತಿಗಳು ನಮ್ಮ ಮನಸ್ಸಿನಲ್ಲಿ ಹಾಗೆಯೇ ಹಾದು ಹೋಗುತ್ತವೆ!
ಆದರೆ ಕೆಲವೊಂದು ಕಟ್ಟುನಿಟ್ಟಿನ ಆಹಾರ ಪಾರ್ಥಗಳನ್ನು ಸೇವನೆ ಮಾಡಬೇಕಾದ ವಿಷ್ಯಕ್ಕೆ ಬಂದಾಗ ಪುರುಷರು ಲಯ ತಪ್ಪುತ್ತಾರೆ! ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿ ಹಾಗೂ ಅನಾ ರೋಗ್ಯಕಾರಿ ಆಹಾರಗಳನ್ನು ಹೆಚ್ಚಾಗಿ ಸೇವನೆ ಮಾಡುವ ಅಭ್ಯಾಸ ಹೆಚ್ಚಿನವರಿಗೆ ಇರು ವುದರಿಂದ, ತಮ್ಮ ಆರೋಗ್ಯವನ್ನು ಕೈಯಾರೇ ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ! ಹೀಗಾಗಿ ಪುರುಷರು ಕೆಲವೊಂದು ಆರೋಗ್ಯವನ್ನು ಕೆಡಿಸುವಂತಹ ಆಹಾರಗಳಿಂದ ದೂರವಿದ್ದರೆ, ಮುಂದಿನ ದಿನಗಳಲ್ಲಿ ಆರೋಗ್ಯಕಾರಿ ಜೀವನವನ್ನು ನಡೆಸಲು ನೆರವಾಗುವುದು...
ಸೋಯಾ ಉತ್ಪನ್ನಗಳು
![]()
ಟ್ರಾನ್ಸ್ ಫ್ಯಾಟ್ ಆಹಾರಗಳು
![]()
ಅಧಿಕ ಕೊಬ್ಬಿನ ಹಾಲಿನ ಉತ್ಪನ್ನಗಳು

ಸಂಸ್ಕರಿಸಿದ ಮಾಂಸ
![]()
These Foods Men Should Not Eat Every Day Know The Reason Behind It.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm