ಬ್ರೇಕಿಂಗ್ ನ್ಯೂಸ್
18-05-22 04:44 pm Source: Vijayakarnataka ಡಾಕ್ಟರ್ಸ್ ನೋಟ್
ಡ್ರೈಫ್ರೂಟ್ಸ್ಗಳ ಅಥವಾ ಒಣಬೀಜಗಳು ಬೆಲೆಯಲ್ಲಿ ದುಬಾರಿಯಾದರೂ ಕೂಡ, ಇವುಗಳನ್ನು ನಿಯಮಿತವಾಗಿ ಸೇವನೆ ಮಾಡುತ್ತಾ ಬರುವುದರಿಂದ ಆರೋಗ್ಯಕ್ಕೆ ಬಹಳ ಒಳ್ಳೆಯದು. ಪ್ರತಿ ದಿನ ಬಾದಾಮಿ, ಪಿಸ್ತಾ, ಗೋಡಂಬಿ, ಒಣ ಖರ್ಜೂರಗಳನ್ನು ಮಿತವಾಗಿ ತಿನ್ನುವುದರಿಂದ ಒಳ್ಳೆಯ ಆರೋಗ್ಯ ಪ್ರಯೋಜನಗಳು ಸಿಕ್ಕಿದಂತಾಗಿ ಇತರರಿಗಿಂತ ಆರೋಗ್ಯವಾಗಿರಲು ಹಾಗೂ ವಾತಾವ ರಣದಲ್ಲಿ ಉಂಟಾಗಿರುವ ಏರುಪೇರಿನಿಂದಾಗಿ ಕಾಡುವ ಅವು ಸಣ್ಣ ಪುಟ್ಟ ಯಾವುದೇ ಕಾಯಿಲೆಗಳು, ನಮ್ಮನ್ನು ಅವರಿಸದೆ, ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಆರೋಗ್ಯ ಕಾರಿ ಜೀವನ ನಡೆಸಲು ಸಹಾಯ ಮಾಡುತ್ತದೆ ಎಂದು ಆಹಾರ ತಜ್ಞರ ಜೊತೆಗೆ ಮನೆಯ ಮಂದಿ ಕೂಡ ಹೇಳುವುದುಂಟು.
ಇನ್ನು ಆರೋಗ್ಯದ ವಿಷ್ಯಕ್ಕೆ ಬಂದಾಗ ಪುರುಷರು, ಕೆಲವೊಂದು ಡ್ರೈಫ್ರೂಟ್ಸ್ಗಳನ್ನು ಮಿತವಾಗಿ ಸೇವನೆ ಮಾಡುವ ಅಭ್ಯಾಸ ಇಟ್ಟುಕೊಂಡರೆ ಬಹಳ ಒಳ್ಳೆಯದು. ಯಾಕೆಂದರೆ ಡ್ರೈಫ್ರೂಟ್ಸ್ ಗಳಲ್ಲಿ ಹೇರಳವಾಗಿ ಕಂಡುಬರುವ ವಿಟಮಿನ್ಸ್ ಗಳು, ನಾರಿನಾಂಶಗಳು, ಪ್ರೋಟೀನ್ ಅಂಶಗಳ ಜೊತೆಗೆ ಆಂಟಿಆಕ್ಸಿಡೆಂಟ್ ಅಂಶಗಳ ಪ್ರಮಾಣ ಕೂಡ ಯಥೇಚ್ಛವಾಗಿ ಕಂಡುಬರುತ್ತಿರುವುದರಿಂದ, ನೈಸರ್ಗಿಕವಾಗಿ ಪುರುಷರ ಆರೋಗ್ಯವನ್ನು ವೃದ್ಧಿಸಲು ನೆರವಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಯಾವೆಲ್ಲಾ ಡ್ರೈ ಫ್ರೂಟ್ಸ್ ಸೇವನೆ ಮಾಡಿದರೆ ಪುರುಷರಿಗೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದನ್ನು ನೋಡೋಣ...
ವಾಲ್ನಟ್ ಬೀಜಗಳು

ಪಿಸ್ತಾ ಬೀಜಗಳು
:max_bytes(150000):strip_icc()/GettyImages-1154196362-5c4ae983c12745bea91b71bdbd02c545.jpg)
ಒಣ ಖರ್ಜೂರ

ಪೆಕನ್ ಬೀಜಗಳು
![]()
ಕಡಿಮೆ ಪ್ರಮಾಣದ ಕಾರ್ಬೋಹೈಡ್ರೇಟ್ ಹಾಗೂ ಸಾಕಷ್ಟು ಪೌಷ್ಟಿಕ ಸತ್ವಗಳನ್ನು ಒಳಗೊಂಡ ಪೆಕನ್ ಬೀಜಗಳು ಪುರುಷರ ಆರೋಗ್ಯವೃದ್ಧಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ವಿಶೇಷವಾಗಿ ಈ ಬೀಜಗಳಲ್ಲಿ ಫೇನೋಲಿಕ್ ಎನ್ನುವ ಸಂಯುಕ್ತ ಅಂಶಗಳು ಅಡಗಿದ್ದು, ದೇಹದ ಫ್ರೀರಾಡಿಕಲ್ ಅಂಶಗಳ ವಿರುದ್ಧ ಹೋರಾಡುವ ಎಲ್ಲಾ ಗುಣಲಕ್ಷಣಗಳು ಕೂಡ ಇದರಲ್ಲಿ ಕಂಡು ಬರುತ್ತದೆ. ಅದರಲ್ಲೂ ವ್ಯಾಯಾಮ ಮಾಡಿದ ಬಳಿಕ ಇವುಗಳ ಸೇವನೆ ಮಾಡಿದರೆ, ಬಹಳ ಒಳ್ಳೆಯದು.
These Four Types Of Healthiest Nuts Are Good For Mens Health.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm