ಬ್ರೇಕಿಂಗ್ ನ್ಯೂಸ್
18-05-22 04:44 pm Source: Vijayakarnataka ಡಾಕ್ಟರ್ಸ್ ನೋಟ್
ಡ್ರೈಫ್ರೂಟ್ಸ್ಗಳ ಅಥವಾ ಒಣಬೀಜಗಳು ಬೆಲೆಯಲ್ಲಿ ದುಬಾರಿಯಾದರೂ ಕೂಡ, ಇವುಗಳನ್ನು ನಿಯಮಿತವಾಗಿ ಸೇವನೆ ಮಾಡುತ್ತಾ ಬರುವುದರಿಂದ ಆರೋಗ್ಯಕ್ಕೆ ಬಹಳ ಒಳ್ಳೆಯದು. ಪ್ರತಿ ದಿನ ಬಾದಾಮಿ, ಪಿಸ್ತಾ, ಗೋಡಂಬಿ, ಒಣ ಖರ್ಜೂರಗಳನ್ನು ಮಿತವಾಗಿ ತಿನ್ನುವುದರಿಂದ ಒಳ್ಳೆಯ ಆರೋಗ್ಯ ಪ್ರಯೋಜನಗಳು ಸಿಕ್ಕಿದಂತಾಗಿ ಇತರರಿಗಿಂತ ಆರೋಗ್ಯವಾಗಿರಲು ಹಾಗೂ ವಾತಾವ ರಣದಲ್ಲಿ ಉಂಟಾಗಿರುವ ಏರುಪೇರಿನಿಂದಾಗಿ ಕಾಡುವ ಅವು ಸಣ್ಣ ಪುಟ್ಟ ಯಾವುದೇ ಕಾಯಿಲೆಗಳು, ನಮ್ಮನ್ನು ಅವರಿಸದೆ, ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಆರೋಗ್ಯ ಕಾರಿ ಜೀವನ ನಡೆಸಲು ಸಹಾಯ ಮಾಡುತ್ತದೆ ಎಂದು ಆಹಾರ ತಜ್ಞರ ಜೊತೆಗೆ ಮನೆಯ ಮಂದಿ ಕೂಡ ಹೇಳುವುದುಂಟು.
ಇನ್ನು ಆರೋಗ್ಯದ ವಿಷ್ಯಕ್ಕೆ ಬಂದಾಗ ಪುರುಷರು, ಕೆಲವೊಂದು ಡ್ರೈಫ್ರೂಟ್ಸ್ಗಳನ್ನು ಮಿತವಾಗಿ ಸೇವನೆ ಮಾಡುವ ಅಭ್ಯಾಸ ಇಟ್ಟುಕೊಂಡರೆ ಬಹಳ ಒಳ್ಳೆಯದು. ಯಾಕೆಂದರೆ ಡ್ರೈಫ್ರೂಟ್ಸ್ ಗಳಲ್ಲಿ ಹೇರಳವಾಗಿ ಕಂಡುಬರುವ ವಿಟಮಿನ್ಸ್ ಗಳು, ನಾರಿನಾಂಶಗಳು, ಪ್ರೋಟೀನ್ ಅಂಶಗಳ ಜೊತೆಗೆ ಆಂಟಿಆಕ್ಸಿಡೆಂಟ್ ಅಂಶಗಳ ಪ್ರಮಾಣ ಕೂಡ ಯಥೇಚ್ಛವಾಗಿ ಕಂಡುಬರುತ್ತಿರುವುದರಿಂದ, ನೈಸರ್ಗಿಕವಾಗಿ ಪುರುಷರ ಆರೋಗ್ಯವನ್ನು ವೃದ್ಧಿಸಲು ನೆರವಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಯಾವೆಲ್ಲಾ ಡ್ರೈ ಫ್ರೂಟ್ಸ್ ಸೇವನೆ ಮಾಡಿದರೆ ಪುರುಷರಿಗೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದನ್ನು ನೋಡೋಣ...
ವಾಲ್ನಟ್ ಬೀಜಗಳು

ಪಿಸ್ತಾ ಬೀಜಗಳು
:max_bytes(150000):strip_icc()/GettyImages-1154196362-5c4ae983c12745bea91b71bdbd02c545.jpg)
ಒಣ ಖರ್ಜೂರ

ಪೆಕನ್ ಬೀಜಗಳು
![]()
ಕಡಿಮೆ ಪ್ರಮಾಣದ ಕಾರ್ಬೋಹೈಡ್ರೇಟ್ ಹಾಗೂ ಸಾಕಷ್ಟು ಪೌಷ್ಟಿಕ ಸತ್ವಗಳನ್ನು ಒಳಗೊಂಡ ಪೆಕನ್ ಬೀಜಗಳು ಪುರುಷರ ಆರೋಗ್ಯವೃದ್ಧಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ವಿಶೇಷವಾಗಿ ಈ ಬೀಜಗಳಲ್ಲಿ ಫೇನೋಲಿಕ್ ಎನ್ನುವ ಸಂಯುಕ್ತ ಅಂಶಗಳು ಅಡಗಿದ್ದು, ದೇಹದ ಫ್ರೀರಾಡಿಕಲ್ ಅಂಶಗಳ ವಿರುದ್ಧ ಹೋರಾಡುವ ಎಲ್ಲಾ ಗುಣಲಕ್ಷಣಗಳು ಕೂಡ ಇದರಲ್ಲಿ ಕಂಡು ಬರುತ್ತದೆ. ಅದರಲ್ಲೂ ವ್ಯಾಯಾಮ ಮಾಡಿದ ಬಳಿಕ ಇವುಗಳ ಸೇವನೆ ಮಾಡಿದರೆ, ಬಹಳ ಒಳ್ಳೆಯದು.
These Four Types Of Healthiest Nuts Are Good For Mens Health.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm