ಬ್ರೇಕಿಂಗ್ ನ್ಯೂಸ್
18-05-22 04:44 pm Source: Vijayakarnataka ಡಾಕ್ಟರ್ಸ್ ನೋಟ್
ಡ್ರೈಫ್ರೂಟ್ಸ್ಗಳ ಅಥವಾ ಒಣಬೀಜಗಳು ಬೆಲೆಯಲ್ಲಿ ದುಬಾರಿಯಾದರೂ ಕೂಡ, ಇವುಗಳನ್ನು ನಿಯಮಿತವಾಗಿ ಸೇವನೆ ಮಾಡುತ್ತಾ ಬರುವುದರಿಂದ ಆರೋಗ್ಯಕ್ಕೆ ಬಹಳ ಒಳ್ಳೆಯದು. ಪ್ರತಿ ದಿನ ಬಾದಾಮಿ, ಪಿಸ್ತಾ, ಗೋಡಂಬಿ, ಒಣ ಖರ್ಜೂರಗಳನ್ನು ಮಿತವಾಗಿ ತಿನ್ನುವುದರಿಂದ ಒಳ್ಳೆಯ ಆರೋಗ್ಯ ಪ್ರಯೋಜನಗಳು ಸಿಕ್ಕಿದಂತಾಗಿ ಇತರರಿಗಿಂತ ಆರೋಗ್ಯವಾಗಿರಲು ಹಾಗೂ ವಾತಾವ ರಣದಲ್ಲಿ ಉಂಟಾಗಿರುವ ಏರುಪೇರಿನಿಂದಾಗಿ ಕಾಡುವ ಅವು ಸಣ್ಣ ಪುಟ್ಟ ಯಾವುದೇ ಕಾಯಿಲೆಗಳು, ನಮ್ಮನ್ನು ಅವರಿಸದೆ, ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಆರೋಗ್ಯ ಕಾರಿ ಜೀವನ ನಡೆಸಲು ಸಹಾಯ ಮಾಡುತ್ತದೆ ಎಂದು ಆಹಾರ ತಜ್ಞರ ಜೊತೆಗೆ ಮನೆಯ ಮಂದಿ ಕೂಡ ಹೇಳುವುದುಂಟು.
ಇನ್ನು ಆರೋಗ್ಯದ ವಿಷ್ಯಕ್ಕೆ ಬಂದಾಗ ಪುರುಷರು, ಕೆಲವೊಂದು ಡ್ರೈಫ್ರೂಟ್ಸ್ಗಳನ್ನು ಮಿತವಾಗಿ ಸೇವನೆ ಮಾಡುವ ಅಭ್ಯಾಸ ಇಟ್ಟುಕೊಂಡರೆ ಬಹಳ ಒಳ್ಳೆಯದು. ಯಾಕೆಂದರೆ ಡ್ರೈಫ್ರೂಟ್ಸ್ ಗಳಲ್ಲಿ ಹೇರಳವಾಗಿ ಕಂಡುಬರುವ ವಿಟಮಿನ್ಸ್ ಗಳು, ನಾರಿನಾಂಶಗಳು, ಪ್ರೋಟೀನ್ ಅಂಶಗಳ ಜೊತೆಗೆ ಆಂಟಿಆಕ್ಸಿಡೆಂಟ್ ಅಂಶಗಳ ಪ್ರಮಾಣ ಕೂಡ ಯಥೇಚ್ಛವಾಗಿ ಕಂಡುಬರುತ್ತಿರುವುದರಿಂದ, ನೈಸರ್ಗಿಕವಾಗಿ ಪುರುಷರ ಆರೋಗ್ಯವನ್ನು ವೃದ್ಧಿಸಲು ನೆರವಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಯಾವೆಲ್ಲಾ ಡ್ರೈ ಫ್ರೂಟ್ಸ್ ಸೇವನೆ ಮಾಡಿದರೆ ಪುರುಷರಿಗೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದನ್ನು ನೋಡೋಣ...
ವಾಲ್ನಟ್ ಬೀಜಗಳು
ಪಿಸ್ತಾ ಬೀಜಗಳು
ಒಣ ಖರ್ಜೂರ
ಪೆಕನ್ ಬೀಜಗಳು
ಕಡಿಮೆ ಪ್ರಮಾಣದ ಕಾರ್ಬೋಹೈಡ್ರೇಟ್ ಹಾಗೂ ಸಾಕಷ್ಟು ಪೌಷ್ಟಿಕ ಸತ್ವಗಳನ್ನು ಒಳಗೊಂಡ ಪೆಕನ್ ಬೀಜಗಳು ಪುರುಷರ ಆರೋಗ್ಯವೃದ್ಧಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ವಿಶೇಷವಾಗಿ ಈ ಬೀಜಗಳಲ್ಲಿ ಫೇನೋಲಿಕ್ ಎನ್ನುವ ಸಂಯುಕ್ತ ಅಂಶಗಳು ಅಡಗಿದ್ದು, ದೇಹದ ಫ್ರೀರಾಡಿಕಲ್ ಅಂಶಗಳ ವಿರುದ್ಧ ಹೋರಾಡುವ ಎಲ್ಲಾ ಗುಣಲಕ್ಷಣಗಳು ಕೂಡ ಇದರಲ್ಲಿ ಕಂಡು ಬರುತ್ತದೆ. ಅದರಲ್ಲೂ ವ್ಯಾಯಾಮ ಮಾಡಿದ ಬಳಿಕ ಇವುಗಳ ಸೇವನೆ ಮಾಡಿದರೆ, ಬಹಳ ಒಳ್ಳೆಯದು.
These Four Types Of Healthiest Nuts Are Good For Mens Health.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm