ಬ್ರೇಕಿಂಗ್ ನ್ಯೂಸ್
18-05-22 04:44 pm Source: Vijayakarnataka ಡಾಕ್ಟರ್ಸ್ ನೋಟ್
ಡ್ರೈಫ್ರೂಟ್ಸ್ಗಳ ಅಥವಾ ಒಣಬೀಜಗಳು ಬೆಲೆಯಲ್ಲಿ ದುಬಾರಿಯಾದರೂ ಕೂಡ, ಇವುಗಳನ್ನು ನಿಯಮಿತವಾಗಿ ಸೇವನೆ ಮಾಡುತ್ತಾ ಬರುವುದರಿಂದ ಆರೋಗ್ಯಕ್ಕೆ ಬಹಳ ಒಳ್ಳೆಯದು. ಪ್ರತಿ ದಿನ ಬಾದಾಮಿ, ಪಿಸ್ತಾ, ಗೋಡಂಬಿ, ಒಣ ಖರ್ಜೂರಗಳನ್ನು ಮಿತವಾಗಿ ತಿನ್ನುವುದರಿಂದ ಒಳ್ಳೆಯ ಆರೋಗ್ಯ ಪ್ರಯೋಜನಗಳು ಸಿಕ್ಕಿದಂತಾಗಿ ಇತರರಿಗಿಂತ ಆರೋಗ್ಯವಾಗಿರಲು ಹಾಗೂ ವಾತಾವ ರಣದಲ್ಲಿ ಉಂಟಾಗಿರುವ ಏರುಪೇರಿನಿಂದಾಗಿ ಕಾಡುವ ಅವು ಸಣ್ಣ ಪುಟ್ಟ ಯಾವುದೇ ಕಾಯಿಲೆಗಳು, ನಮ್ಮನ್ನು ಅವರಿಸದೆ, ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಆರೋಗ್ಯ ಕಾರಿ ಜೀವನ ನಡೆಸಲು ಸಹಾಯ ಮಾಡುತ್ತದೆ ಎಂದು ಆಹಾರ ತಜ್ಞರ ಜೊತೆಗೆ ಮನೆಯ ಮಂದಿ ಕೂಡ ಹೇಳುವುದುಂಟು.
ಇನ್ನು ಆರೋಗ್ಯದ ವಿಷ್ಯಕ್ಕೆ ಬಂದಾಗ ಪುರುಷರು, ಕೆಲವೊಂದು ಡ್ರೈಫ್ರೂಟ್ಸ್ಗಳನ್ನು ಮಿತವಾಗಿ ಸೇವನೆ ಮಾಡುವ ಅಭ್ಯಾಸ ಇಟ್ಟುಕೊಂಡರೆ ಬಹಳ ಒಳ್ಳೆಯದು. ಯಾಕೆಂದರೆ ಡ್ರೈಫ್ರೂಟ್ಸ್ ಗಳಲ್ಲಿ ಹೇರಳವಾಗಿ ಕಂಡುಬರುವ ವಿಟಮಿನ್ಸ್ ಗಳು, ನಾರಿನಾಂಶಗಳು, ಪ್ರೋಟೀನ್ ಅಂಶಗಳ ಜೊತೆಗೆ ಆಂಟಿಆಕ್ಸಿಡೆಂಟ್ ಅಂಶಗಳ ಪ್ರಮಾಣ ಕೂಡ ಯಥೇಚ್ಛವಾಗಿ ಕಂಡುಬರುತ್ತಿರುವುದರಿಂದ, ನೈಸರ್ಗಿಕವಾಗಿ ಪುರುಷರ ಆರೋಗ್ಯವನ್ನು ವೃದ್ಧಿಸಲು ನೆರವಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಯಾವೆಲ್ಲಾ ಡ್ರೈ ಫ್ರೂಟ್ಸ್ ಸೇವನೆ ಮಾಡಿದರೆ ಪುರುಷರಿಗೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದನ್ನು ನೋಡೋಣ...
ವಾಲ್ನಟ್ ಬೀಜಗಳು

ಪಿಸ್ತಾ ಬೀಜಗಳು
:max_bytes(150000):strip_icc()/GettyImages-1154196362-5c4ae983c12745bea91b71bdbd02c545.jpg)
ಒಣ ಖರ್ಜೂರ

ಪೆಕನ್ ಬೀಜಗಳು
![]()
ಕಡಿಮೆ ಪ್ರಮಾಣದ ಕಾರ್ಬೋಹೈಡ್ರೇಟ್ ಹಾಗೂ ಸಾಕಷ್ಟು ಪೌಷ್ಟಿಕ ಸತ್ವಗಳನ್ನು ಒಳಗೊಂಡ ಪೆಕನ್ ಬೀಜಗಳು ಪುರುಷರ ಆರೋಗ್ಯವೃದ್ಧಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ವಿಶೇಷವಾಗಿ ಈ ಬೀಜಗಳಲ್ಲಿ ಫೇನೋಲಿಕ್ ಎನ್ನುವ ಸಂಯುಕ್ತ ಅಂಶಗಳು ಅಡಗಿದ್ದು, ದೇಹದ ಫ್ರೀರಾಡಿಕಲ್ ಅಂಶಗಳ ವಿರುದ್ಧ ಹೋರಾಡುವ ಎಲ್ಲಾ ಗುಣಲಕ್ಷಣಗಳು ಕೂಡ ಇದರಲ್ಲಿ ಕಂಡು ಬರುತ್ತದೆ. ಅದರಲ್ಲೂ ವ್ಯಾಯಾಮ ಮಾಡಿದ ಬಳಿಕ ಇವುಗಳ ಸೇವನೆ ಮಾಡಿದರೆ, ಬಹಳ ಒಳ್ಳೆಯದು.
These Four Types Of Healthiest Nuts Are Good For Mens Health.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am