ಬ್ರೇಕಿಂಗ್ ನ್ಯೂಸ್
19-05-22 07:30 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆಹಾರ ಪದ್ಧತಿಯನ್ನು ನಾವು ನಮಗೆ ಹೇಗೆ ಬೇಕೋ ಹಾಗೆ ಯಾವಾಗ ಬೇಕಾದರೂ ಬದಲಿಸಿಕೊಳ್ಳಬಹುದು. ಉತ್ತಮವಾದ ಜೀವನಶೈಲಿ, ಆರೋಗ್ಯಕರವಾದ ದೇಹದ ತೂಕ, ಒಳ್ಳೆಯ ನಡೆ-ನುಡಿ ಇದ್ದರೆ ಜೀವನ ಸ್ವರ್ಗ. ಸಾಧ್ಯವಾದಷ್ಟು ನಮಗೆ ಎದುರಾಗುವ ಆರೋಗ್ಯ ಸಮಸ್ಯೆಗಳನ್ನು ನಾವು ಆರಂಭದಲ್ಲಿಯೇ ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸಬೇಕು. ಇಲ್ಲದಿದ್ದರೆ ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ. ಸಾಕಷ್ಟು ಬಗೆಯ ಆರೋಗ್ಯ ಸಮಸ್ಯೆಗಳಿಗೆ ನಮಗೆ ನಿಸರ್ಗದಿಂದಲೇ ಪರಿಹಾರ ಸಿಗುತ್ತದೆ.
ನೈಸರ್ಗಿಕವಾಗಿ ನಾವು ಕೆಲವೊಂದು ಆಹಾರ ಪದಾರ್ಥಗಳಿಂದ ನಮ್ಮಲ್ಲಿರುವ ಸಮಸ್ಯೆ ಗಳನ್ನು ದೂರ ಮಾಡಿ ಕೊಳ್ಳಬಹುದು. ಇದಕ್ಕೆ ಒಂದು ಉತ್ತಮ ಉದಾಹರಣೆಯೆಂದರೆ ಹಿಂದಿನ ಕಾಲ ದಿಂದಲೂ ಆಯುರ್ವೇದ ಪದ್ದತಿಯಲ್ಲಿ ಬಳಸಿಕೊಂಡು ಬಂದಿರುವ ಸಬ್ಜ ಬೀಜಗಳು ಅಥವಾ ಕಾಮಕಸ್ತೂರಿ ಬೀಜ. ಈ ಲೇಖನದಲ್ಲಿ ಇವುಗಳ ಆರೋಗ್ಯಕಾರಿ ಲಾಭಗಳ ಬಗ್ಗೆ ತಿಳಿಸಿ ಕೊಡಲಾಗಿದೆ.
ನಿರ್ಜಲೀಕರಣ ಸಮಸ್ಯೆ ದೂರವಾಗುತ್ತದೆ

ಸಬ್ಜ ಬೀಜಗಳು ಅಥವಾ ಕಾಮಕಸ್ತೂರಿ ಬೀಜಗಳು ನೀರಿನ ಅಂಶವನ್ನು ನಾಲ್ಕು ಪಟ್ಟು ಹೀರಿಕೊಳ್ಳುತ್ತವೆ ಎಂದು ಸಂಶೋಧನೆಗಳು ಹೇಳುತ್ತವೆ. ಹಾಗಾಗಿ ಇವುಗಳನ್ನು ಸೇವನೆ ಮಾಡುವುದರಿಂದ ನಿಮ್ಮ ದೇಹದಲ್ಲಿ ತುಂಬಿಕೊಂಡಿರುವ ಅತಿಯಾದ ನೀರಿನ ಅಂಶ ಬೆವರಿನ ರೂಪದಲ್ಲಿ ಹೊರಬರುತ್ತದೆ. ಇದರಿಂದ ದೇಹದ ತೂಕ ಕೂಡ ನಿಯಂತ್ರಣಕ್ಕೆ ಬರುತ್ತದೆ.
ಕರುಳಿನ ಮೇಲೆ ಇದರ ಹೀಗೊಂದು ಪ್ರಭಾವ
![]()
ಆಂಟಿಆಕ್ಸಿಡೆಂಟ್ ಅಂಶಗಳ ಮಹಾಪೂರವೇ ಇದರಲ್ಲಿದೆ

ದೇಹದ ತೂಕ ನಿಯಂತ್ರಣವಾಗುತ್ತದೆ
![]()
ಮಲಬದ್ಧತೆ ಸಮಸ್ಯೆಯನ್ನು ಹೋಗಲಾಡಿಸುತ್ತದೆ
![]()
ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ
![]()
ಕಾಮಕಸ್ತೂರಿ ಬೀಜಗಳಲ್ಲಿ anti-inflammatory ಗುಣಲಕ್ಷಣಗಳು ಸಾಕಷ್ಟಿವೆ. ಇವುಗಳು ಕ್ರಮೇಣವಾಗಿ ನಿಮ್ಮ ದೇಹದಲ್ಲಿ ಉರಿಯೂತದ ಪ್ರಭಾವವನ್ನು ಕಡಿಮೆ ಮಾಡುತ್ತವೆ. ಒಟ್ಟಾರೆಯಾಗಿ ನಿಮ್ಮ ದೇಹದ ರೋಗ ನಿರೋಧಕ ಶಕ್ತಿಯನ್ನುಅಭಿವೃದ್ಧಿ ಪಡಿಸುವುದರ ಜೊತೆಗೆ ಆರೋಗ್ಯಕರವಾದ ದೇಹ ನಿಮ್ಮ ದಾಗುವ ಹಾಗೆ ಮಾಡುತ್ತದೆ.
ಪೌಷ್ಟಿಕಾಂಶಗಳ ಪ್ರಮಾಣ ಹೆಚ್ಚಾಗಿ ಸಿಗುತ್ತದೆ

ಕಾಮಕಸ್ತೂರಿ ಬೀಜಗಳ ಸೇವನೆ ಹೇಗೆ?

ನೀವು ಮೊದಲಿಗೆ ಒಂದು ಕಪ್ ನೀರು ತೆಗೆದುಕೊಂಡು ಒಂದರಿಂದ ಎರಡು ಟೀ ಚಮಚಕಾಮಕಸ್ತೂರಿ ಬೀಜಗಳನ್ನು ಅದರಲ್ಲಿ ಹಾಕಿ ಇಡಿ ರಾತ್ರಿ ನೆನೆಹಾಕಿ. ಬೇಸಿಗೆ ಕಾಲದಲ್ಲಿ ಇವುಗಳನ್ನು ಸೇವನೆ ಮಾಡುವು ದರಿಂದ ಮೇಲಿನ ಆರೋಗ್ಯ ಪ್ರಯೋಜನಗಳನ್ನು ನಿಮ್ಮದಾಗಿಸಿಕೊಳ್ಳಬಹುದು. ಇದರ ಜೊತೆಗೆ ಕಾಮ ಕಸ್ತೂರಿ ಬೀಜಗಳನ್ನು ನಿಮ್ಮ ಲೆಮನೇಡ್, ಮೊಸರು, ಮಿಶ್ರ ಹಣ್ಣುಗಳು ಇತ್ಯಾದಿಗಳಲ್ಲಿ ಕೂಡ ಬಳಸ ಬಹುದು.
Have You Ever Heard Of Sabja Seeds Health Benefits.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am