ಬ್ರೇಕಿಂಗ್ ನ್ಯೂಸ್
19-05-22 07:30 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆಹಾರ ಪದ್ಧತಿಯನ್ನು ನಾವು ನಮಗೆ ಹೇಗೆ ಬೇಕೋ ಹಾಗೆ ಯಾವಾಗ ಬೇಕಾದರೂ ಬದಲಿಸಿಕೊಳ್ಳಬಹುದು. ಉತ್ತಮವಾದ ಜೀವನಶೈಲಿ, ಆರೋಗ್ಯಕರವಾದ ದೇಹದ ತೂಕ, ಒಳ್ಳೆಯ ನಡೆ-ನುಡಿ ಇದ್ದರೆ ಜೀವನ ಸ್ವರ್ಗ. ಸಾಧ್ಯವಾದಷ್ಟು ನಮಗೆ ಎದುರಾಗುವ ಆರೋಗ್ಯ ಸಮಸ್ಯೆಗಳನ್ನು ನಾವು ಆರಂಭದಲ್ಲಿಯೇ ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸಬೇಕು. ಇಲ್ಲದಿದ್ದರೆ ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ. ಸಾಕಷ್ಟು ಬಗೆಯ ಆರೋಗ್ಯ ಸಮಸ್ಯೆಗಳಿಗೆ ನಮಗೆ ನಿಸರ್ಗದಿಂದಲೇ ಪರಿಹಾರ ಸಿಗುತ್ತದೆ.
ನೈಸರ್ಗಿಕವಾಗಿ ನಾವು ಕೆಲವೊಂದು ಆಹಾರ ಪದಾರ್ಥಗಳಿಂದ ನಮ್ಮಲ್ಲಿರುವ ಸಮಸ್ಯೆ ಗಳನ್ನು ದೂರ ಮಾಡಿ ಕೊಳ್ಳಬಹುದು. ಇದಕ್ಕೆ ಒಂದು ಉತ್ತಮ ಉದಾಹರಣೆಯೆಂದರೆ ಹಿಂದಿನ ಕಾಲ ದಿಂದಲೂ ಆಯುರ್ವೇದ ಪದ್ದತಿಯಲ್ಲಿ ಬಳಸಿಕೊಂಡು ಬಂದಿರುವ ಸಬ್ಜ ಬೀಜಗಳು ಅಥವಾ ಕಾಮಕಸ್ತೂರಿ ಬೀಜ. ಈ ಲೇಖನದಲ್ಲಿ ಇವುಗಳ ಆರೋಗ್ಯಕಾರಿ ಲಾಭಗಳ ಬಗ್ಗೆ ತಿಳಿಸಿ ಕೊಡಲಾಗಿದೆ.
ನಿರ್ಜಲೀಕರಣ ಸಮಸ್ಯೆ ದೂರವಾಗುತ್ತದೆ

ಸಬ್ಜ ಬೀಜಗಳು ಅಥವಾ ಕಾಮಕಸ್ತೂರಿ ಬೀಜಗಳು ನೀರಿನ ಅಂಶವನ್ನು ನಾಲ್ಕು ಪಟ್ಟು ಹೀರಿಕೊಳ್ಳುತ್ತವೆ ಎಂದು ಸಂಶೋಧನೆಗಳು ಹೇಳುತ್ತವೆ. ಹಾಗಾಗಿ ಇವುಗಳನ್ನು ಸೇವನೆ ಮಾಡುವುದರಿಂದ ನಿಮ್ಮ ದೇಹದಲ್ಲಿ ತುಂಬಿಕೊಂಡಿರುವ ಅತಿಯಾದ ನೀರಿನ ಅಂಶ ಬೆವರಿನ ರೂಪದಲ್ಲಿ ಹೊರಬರುತ್ತದೆ. ಇದರಿಂದ ದೇಹದ ತೂಕ ಕೂಡ ನಿಯಂತ್ರಣಕ್ಕೆ ಬರುತ್ತದೆ.
ಕರುಳಿನ ಮೇಲೆ ಇದರ ಹೀಗೊಂದು ಪ್ರಭಾವ
![]()
ಆಂಟಿಆಕ್ಸಿಡೆಂಟ್ ಅಂಶಗಳ ಮಹಾಪೂರವೇ ಇದರಲ್ಲಿದೆ

ದೇಹದ ತೂಕ ನಿಯಂತ್ರಣವಾಗುತ್ತದೆ
![]()
ಮಲಬದ್ಧತೆ ಸಮಸ್ಯೆಯನ್ನು ಹೋಗಲಾಡಿಸುತ್ತದೆ
![]()
ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ
![]()
ಕಾಮಕಸ್ತೂರಿ ಬೀಜಗಳಲ್ಲಿ anti-inflammatory ಗುಣಲಕ್ಷಣಗಳು ಸಾಕಷ್ಟಿವೆ. ಇವುಗಳು ಕ್ರಮೇಣವಾಗಿ ನಿಮ್ಮ ದೇಹದಲ್ಲಿ ಉರಿಯೂತದ ಪ್ರಭಾವವನ್ನು ಕಡಿಮೆ ಮಾಡುತ್ತವೆ. ಒಟ್ಟಾರೆಯಾಗಿ ನಿಮ್ಮ ದೇಹದ ರೋಗ ನಿರೋಧಕ ಶಕ್ತಿಯನ್ನುಅಭಿವೃದ್ಧಿ ಪಡಿಸುವುದರ ಜೊತೆಗೆ ಆರೋಗ್ಯಕರವಾದ ದೇಹ ನಿಮ್ಮ ದಾಗುವ ಹಾಗೆ ಮಾಡುತ್ತದೆ.
ಪೌಷ್ಟಿಕಾಂಶಗಳ ಪ್ರಮಾಣ ಹೆಚ್ಚಾಗಿ ಸಿಗುತ್ತದೆ

ಕಾಮಕಸ್ತೂರಿ ಬೀಜಗಳ ಸೇವನೆ ಹೇಗೆ?

ನೀವು ಮೊದಲಿಗೆ ಒಂದು ಕಪ್ ನೀರು ತೆಗೆದುಕೊಂಡು ಒಂದರಿಂದ ಎರಡು ಟೀ ಚಮಚಕಾಮಕಸ್ತೂರಿ ಬೀಜಗಳನ್ನು ಅದರಲ್ಲಿ ಹಾಕಿ ಇಡಿ ರಾತ್ರಿ ನೆನೆಹಾಕಿ. ಬೇಸಿಗೆ ಕಾಲದಲ್ಲಿ ಇವುಗಳನ್ನು ಸೇವನೆ ಮಾಡುವು ದರಿಂದ ಮೇಲಿನ ಆರೋಗ್ಯ ಪ್ರಯೋಜನಗಳನ್ನು ನಿಮ್ಮದಾಗಿಸಿಕೊಳ್ಳಬಹುದು. ಇದರ ಜೊತೆಗೆ ಕಾಮ ಕಸ್ತೂರಿ ಬೀಜಗಳನ್ನು ನಿಮ್ಮ ಲೆಮನೇಡ್, ಮೊಸರು, ಮಿಶ್ರ ಹಣ್ಣುಗಳು ಇತ್ಯಾದಿಗಳಲ್ಲಿ ಕೂಡ ಬಳಸ ಬಹುದು.
Have You Ever Heard Of Sabja Seeds Health Benefits.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm