ಬ್ರೇಕಿಂಗ್ ನ್ಯೂಸ್
07-10-20 03:07 pm Mangalore Correspondent ಲೀಡರ್ಸ್ ರಿಪೋರ್ಟ್
ಮಂಗಳೂರು, ಅಕ್ಟೋಬರ್ 07: ಮಂಗಳೂರು ಸೇರಿದಂತೆ ಜಿಲ್ಲೆಯಾದ್ಯಂತ ಸಕ್ರಿಯವಾಗಿರುವ ಅಕ್ರಮ ಗೋಸಾಗಾಟವನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಶಾಸಕ ವೇದವ್ಯಾಸ್ ಕಾಮತ್ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋ ಸಾಗಾಟದಿಂದ ಅಶಾಂತಿ ಸೃಷ್ಟಿಯಾಗುತ್ತಿದೆ. ಗೋವಿಗೆ ಹಿಂದು ಧರ್ಮದಲ್ಲಿ ಅತ್ಯಂತ ಶ್ರದ್ಧೆ ಹಾಗೂ ನಮ್ಮ ಜಿಲ್ಲೆಯಲ್ಲಿ ಹೈನುಗಾರಿಕೆಯನ್ನೇ ನಂಬಿ ಜೀವನ ಸಾಗಿಸುವ ಅನೇಕ ಕುಟುಂಬಗಳಿವೆ. ಕುಟುಂಬಕ್ಕೆ ಆಧಾರ ಸ್ತಂಭವಾಗಿರುವ ಗೋವುಗಳ ಕಳ್ಳತನದಿಂದ ಇಡೀ ಕುಟುಂಬವೇ ಬೀದಿ ಪಾಲಾಗುವುದನ್ನು ಕಂಡಿದ್ದೇವೆ. ಇದರಿಂದ ಕರಾವಳಿಯಲ್ಲಿ ಮತ್ತೆ ಅಶಾಂತಿ ಸೃಷ್ಟಿಯಾಗಬಾರದು. ಕರಾವಳಿಯ ಜನರ ನೆಮ್ಮದಿ ಹಾಳಾಗಬಾರದು. ಹಾಗಾಗಿ ತಕ್ಷಣವೇ ಪೊಲೀಸ್ ಇಲಾಖೆ ಗೋಕಳ್ಳರನ್ನು, ಅಕ್ರಮ ಗೋ ಸಾಗಾಟಗಾರರನ್ನು ಹಾಗೂ ಅಕ್ರಮ ಕಸಾಯಿಖಾನೆಗಳನ್ನು ಮಟ್ಟ ಹಾಕಲು ತಂಡ ರಚಿಸಬೇಕು ಎಂದು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.

ದೇವಸ್ಥಾನದ ವಠಾರದಿಂದ, ಹಟ್ಟಿಯೊಳಗೆ ನುಗ್ಗಿ ಜನರನ್ನು ಬೆದರಿಸಿ ಗೋವು ಕದಿಯುವ ಜಾಲ ಜಿಲ್ಲೆಯಲ್ಲಿ ಸಕ್ರಿಯವಾಗಿದೆ. ಹಾಗಾಗಿ ಪೊಲೀಸ್ ಇಲಾಖೆ ತಕ್ಷಣವೇ ಕಾರ್ಯ ಪ್ರವೃತ್ತರಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಗೋಕಳ್ಳರನ್ನು ಮಟ್ಟ ಹಾಕಬೇಕೆಂದು ಶಾಸಕ ಕಾಮತ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 12:00 pm
HK News Staffer
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm