ಬ್ರೇಕಿಂಗ್ ನ್ಯೂಸ್
07-10-20 03:07 pm Mangalore Correspondent ಲೀಡರ್ಸ್ ರಿಪೋರ್ಟ್
ಮಂಗಳೂರು, ಅಕ್ಟೋಬರ್ 07: ಮಂಗಳೂರು ಸೇರಿದಂತೆ ಜಿಲ್ಲೆಯಾದ್ಯಂತ ಸಕ್ರಿಯವಾಗಿರುವ ಅಕ್ರಮ ಗೋಸಾಗಾಟವನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಶಾಸಕ ವೇದವ್ಯಾಸ್ ಕಾಮತ್ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋ ಸಾಗಾಟದಿಂದ ಅಶಾಂತಿ ಸೃಷ್ಟಿಯಾಗುತ್ತಿದೆ. ಗೋವಿಗೆ ಹಿಂದು ಧರ್ಮದಲ್ಲಿ ಅತ್ಯಂತ ಶ್ರದ್ಧೆ ಹಾಗೂ ನಮ್ಮ ಜಿಲ್ಲೆಯಲ್ಲಿ ಹೈನುಗಾರಿಕೆಯನ್ನೇ ನಂಬಿ ಜೀವನ ಸಾಗಿಸುವ ಅನೇಕ ಕುಟುಂಬಗಳಿವೆ. ಕುಟುಂಬಕ್ಕೆ ಆಧಾರ ಸ್ತಂಭವಾಗಿರುವ ಗೋವುಗಳ ಕಳ್ಳತನದಿಂದ ಇಡೀ ಕುಟುಂಬವೇ ಬೀದಿ ಪಾಲಾಗುವುದನ್ನು ಕಂಡಿದ್ದೇವೆ. ಇದರಿಂದ ಕರಾವಳಿಯಲ್ಲಿ ಮತ್ತೆ ಅಶಾಂತಿ ಸೃಷ್ಟಿಯಾಗಬಾರದು. ಕರಾವಳಿಯ ಜನರ ನೆಮ್ಮದಿ ಹಾಳಾಗಬಾರದು. ಹಾಗಾಗಿ ತಕ್ಷಣವೇ ಪೊಲೀಸ್ ಇಲಾಖೆ ಗೋಕಳ್ಳರನ್ನು, ಅಕ್ರಮ ಗೋ ಸಾಗಾಟಗಾರರನ್ನು ಹಾಗೂ ಅಕ್ರಮ ಕಸಾಯಿಖಾನೆಗಳನ್ನು ಮಟ್ಟ ಹಾಕಲು ತಂಡ ರಚಿಸಬೇಕು ಎಂದು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.

ದೇವಸ್ಥಾನದ ವಠಾರದಿಂದ, ಹಟ್ಟಿಯೊಳಗೆ ನುಗ್ಗಿ ಜನರನ್ನು ಬೆದರಿಸಿ ಗೋವು ಕದಿಯುವ ಜಾಲ ಜಿಲ್ಲೆಯಲ್ಲಿ ಸಕ್ರಿಯವಾಗಿದೆ. ಹಾಗಾಗಿ ಪೊಲೀಸ್ ಇಲಾಖೆ ತಕ್ಷಣವೇ ಕಾರ್ಯ ಪ್ರವೃತ್ತರಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಗೋಕಳ್ಳರನ್ನು ಮಟ್ಟ ಹಾಕಬೇಕೆಂದು ಶಾಸಕ ಕಾಮತ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm