ಬ್ರೇಕಿಂಗ್ ನ್ಯೂಸ್
06-11-20 06:33 pm Mangalore Correspondent ಲೀಡರ್ಸ್ ರಿಪೋರ್ಟ್
ಮಂಗಳೂರು, ನವೆಂಬರ್ 06: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವೆಲೆನ್ಸಿಯಾ ವಾರ್ಡಿನ ರೆಡ್ ಬಿಲ್ಡಿಂಗ್ ಲೇನ್ ಬಳಿಯ ರಸ್ತೆ ಡಾಂಬರೀಕರಣಕ್ಕೆ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಗುದ್ದಲಿ ಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕ ಕಾಮತ್, ರೆಡ್ ಬಿಲ್ಡಿಂಗ್ ಪರಿಸರದ ರಸ್ತೆ ಹದಗೆಟ್ಟಿರುವ ಕುರಿತು ಕಾರ್ಪೊರೇಟರ್ ಸಂದೀಪ್ ಗರೋಡಿ ಮಾಹಿತಿ ನೀಡಿದ್ದರು. ಸಾರ್ವಜನಿಕರ ಬಹುದಿನದ ಬೇಡಿಕೆಯಾಗಿರುವ ಈ ರಸ್ತೆಯನ್ನು ಅಭಿವೃದ್ಧಿ ಪಡಿಸಲು ಅನುದಾನ ಬಿಡುಗಡೆಗೊಳಿಸಲಾಗಿದೆ. ತಕ್ಷಣವೇ ಕಾಮಗಾರಿ ಪ್ರಾರಂಭಿಸುವಂತೆ ಗುತ್ತಿಗೆದಾರರಿಗೆ ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ, ಕಾರ್ಪೊರೇಟರ್ ಸಂದೀಪ್ ಗರೋಡಿ, ಬಿಜೆಪಿ ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಮಾಜಿ ಮಹಾನಗರ ಪಾಲಿಕೆಯ ಸದಸ್ಯರಾದ ಜೇಮ್ಸ್ ಡಿಸೋಜಾ, ಪ್ರಭಾ ಮಾಲಿನಿ, ಭಾಸ್ಕರಚಂದ್ರ ಶೆಟ್ಟಿ, ಆಶಾ ಡಿ ಸಿಲ್ವಾ, ಸಬಿತಾ ಮಿಸ್ಕಿತ್, ಬಿಜೆಪಿ ಪ್ರಮುಖರಾದ ಜಗದೀಶ್ ಕೆ, ಕಿರಣ್ ರೈ, ಪ್ರಕಾಶ್ ಗರೋಡಿ, ಶಶಿರಾಜ್ ಅಂಬಟ್, ಗಣೇಶ್ ನಾಗುರಿ, ತಿಲಕರಾಜ್ ನಾಗುರಿ, ಪದ್ಮನಾಭ ನಗುರಿ, ಶಕ್ತಿಕೇಂದ್ರದ ಪ್ರಮುಖರಾದ ಜಗದೀಶ್ ಶೆಟ್ಟಿ, ಬೂತ್ ಪ್ರಮುಖರಾದ ಅಕ್ಷಯ್ ಗರೋಡಿ, ಜಯರಾಜ್ ನಾಗುರಿ, ವರುಣ್ ರಾಜ್ ಅಂಬಟ್, ಅಜಿತ್ ಡಿಸಿಲ್ವಾ ಉಪಸ್ಥಿತರಿದ್ದರು.
22-11-25 08:03 pm
HK News Desk
DK Shivakumar: ಸಿಎಂ ಅವರೇ ಐದು ವರ್ಷ ಇರೋದಾಗಿ ಹೇಳ...
22-11-25 02:25 pm
ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ಹೇಳಿದ್ಯಾ? ಮತ್ಯಾಕೆ...
21-11-25 05:25 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
22-11-25 10:44 pm
Mangalore Correspondent
ಡಿ.3ರಂದು ಸಿದ್ದರಾಮಯ್ಯ ಸಿಎಂ ಆಗಿಯೇ ಕೋಣಾಜೆಗೆ ಬರಲಿ...
22-11-25 05:46 pm
Drem Deal Group Fraud, Mangalore: IMPACT: ಕೆಎ...
22-11-25 03:49 pm
ಈ ಬಾರಿ ಕಂಬಳದಲ್ಲಿ ಸಬ್ ಜೂನಿಯರ್ ಓಟ ಇರಲ್ಲ ; 24 ಗಂ...
21-11-25 10:39 pm
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
22-11-25 07:55 pm
Bangalore Correspondent
Bangalore Robbery, Police Arrested: ಮಹಾನ್ ದರೋ...
21-11-25 11:07 pm
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm