ಬ್ರೇಕಿಂಗ್ ನ್ಯೂಸ್
06-11-20 06:33 pm Mangalore Correspondent ಲೀಡರ್ಸ್ ರಿಪೋರ್ಟ್
ಮಂಗಳೂರು, ನವೆಂಬರ್ 06: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವೆಲೆನ್ಸಿಯಾ ವಾರ್ಡಿನ ರೆಡ್ ಬಿಲ್ಡಿಂಗ್ ಲೇನ್ ಬಳಿಯ ರಸ್ತೆ ಡಾಂಬರೀಕರಣಕ್ಕೆ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಗುದ್ದಲಿ ಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕ ಕಾಮತ್, ರೆಡ್ ಬಿಲ್ಡಿಂಗ್ ಪರಿಸರದ ರಸ್ತೆ ಹದಗೆಟ್ಟಿರುವ ಕುರಿತು ಕಾರ್ಪೊರೇಟರ್ ಸಂದೀಪ್ ಗರೋಡಿ ಮಾಹಿತಿ ನೀಡಿದ್ದರು. ಸಾರ್ವಜನಿಕರ ಬಹುದಿನದ ಬೇಡಿಕೆಯಾಗಿರುವ ಈ ರಸ್ತೆಯನ್ನು ಅಭಿವೃದ್ಧಿ ಪಡಿಸಲು ಅನುದಾನ ಬಿಡುಗಡೆಗೊಳಿಸಲಾಗಿದೆ. ತಕ್ಷಣವೇ ಕಾಮಗಾರಿ ಪ್ರಾರಂಭಿಸುವಂತೆ ಗುತ್ತಿಗೆದಾರರಿಗೆ ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ, ಕಾರ್ಪೊರೇಟರ್ ಸಂದೀಪ್ ಗರೋಡಿ, ಬಿಜೆಪಿ ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಮಾಜಿ ಮಹಾನಗರ ಪಾಲಿಕೆಯ ಸದಸ್ಯರಾದ ಜೇಮ್ಸ್ ಡಿಸೋಜಾ, ಪ್ರಭಾ ಮಾಲಿನಿ, ಭಾಸ್ಕರಚಂದ್ರ ಶೆಟ್ಟಿ, ಆಶಾ ಡಿ ಸಿಲ್ವಾ, ಸಬಿತಾ ಮಿಸ್ಕಿತ್, ಬಿಜೆಪಿ ಪ್ರಮುಖರಾದ ಜಗದೀಶ್ ಕೆ, ಕಿರಣ್ ರೈ, ಪ್ರಕಾಶ್ ಗರೋಡಿ, ಶಶಿರಾಜ್ ಅಂಬಟ್, ಗಣೇಶ್ ನಾಗುರಿ, ತಿಲಕರಾಜ್ ನಾಗುರಿ, ಪದ್ಮನಾಭ ನಗುರಿ, ಶಕ್ತಿಕೇಂದ್ರದ ಪ್ರಮುಖರಾದ ಜಗದೀಶ್ ಶೆಟ್ಟಿ, ಬೂತ್ ಪ್ರಮುಖರಾದ ಅಕ್ಷಯ್ ಗರೋಡಿ, ಜಯರಾಜ್ ನಾಗುರಿ, ವರುಣ್ ರಾಜ್ ಅಂಬಟ್, ಅಜಿತ್ ಡಿಸಿಲ್ವಾ ಉಪಸ್ಥಿತರಿದ್ದರು.
19-08-26 09:55 pm
HK News Staffer
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
ಆಹಾರ ಸುರಕ್ಷತೆಗೆ ಖಾದರ್ ಹೊಸ ಪ್ಲ್ಯಾನ್; ಹೋಟೆಲ್ ಆ...
17-08-26 02:26 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
20-08-26 05:16 pm
HK News Staffer
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪ...
19-08-26 04:19 pm
ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ ; ನಾಗಬನ, ನಾಗ ಸ...
17-08-26 05:07 pm
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
20-08-26 08:06 pm
HK News Staffer
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಭ್ರಷ್ಟಾಚ...
20-08-26 01:58 pm
4.91 ಕೋಟಿ ರೂ. ಮೌಲ್ಯದ ನಕಲಿ ಔಷಧಿ ದಂಧೆ ಬಯಲು; ಆಸ...
19-08-26 07:25 pm