ಬ್ರೇಕಿಂಗ್ ನ್ಯೂಸ್
11-08-20 05:03 pm Headline Karnataka News Network ಲೀಡರ್ಸ್ ರಿಪೋರ್ಟ್
ಬೆಂಗಳೂರು, ಆಗಸ್ಟ್ 11: ಸರಳ ರಾಜಕಾರಣಿ ಎಂದೇ ಹೆಸರು ಮಾಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತೊಮ್ಮೆ ತಮ್ಮ ಮಾದರಿ ನಡೆ ತೋರಿದ್ದಾರೆ. ಕೊರೊನಾ ಆತಂಕದ ನಡುವೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಬಡ ವಿದ್ಯಾರ್ಥಿಯೊಬ್ಬ ರಾಜ್ಯದಲ್ಲಿ ಗರಿಷ್ಠ ಅಂಕದ ಸಾಧನೆ ಮಾಡಿರುವುದನ್ನು ಗಮನಿಸಿದ ಸುರೇಶ್ ಕುಮಾರ್, ಆತನ ಪುಟ್ಟ ಗುಡಿಸಲಿದ್ದಲ್ಲಿಗೇ ತೆರಳಿ ಸನ್ಮಾನಿಸಿದ್ದಾರೆ.
ಯಾದಗಿರಿ ಮೂಲದ ಮಲ್ಲವ್ವ ಕುಟುಂಬ ಕೂಲಿ ಕೆಲಸಕ್ಕಾಗಿ ಬೆಂಗಳೂರಿಗೆ ಬಂದು ನೆಲೆಸಿದ್ದು ಈಕೆಯ ಮಗ ಚಿರಾಯು ಈಗ 625ರಲ್ಲಿ 616 ಅಂಕ ಪಡೆದು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ್ದಾನೆ. ಬೆಂಗಳೂರಿನ ಇಂದಿರಾನಗರದ ಚಿಕ್ಕಬಿದರಕಲ್ಲು ಎಂಬಲ್ಲಿ ಗುಡಿಸಲಿನಲ್ಲಿ ಚಿರಾಯು ಕುಟುಂಬ ವಾಸ ಇದೆ. ಇಂದಿರಾ ನಗರದ ಜೀವನ್ ಭೀಮಾ ನಗರದಲ್ಲಿರುವ ಕರ್ನಾಟಕ ಸರಕಾರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಯಾಗಿದ್ದಾನೆ.

ಕಡು ಬಡತನದ ಮಧ್ಯೆ ಶ್ರೇಷ್ಠ ಸಾಧನೆ ಮಾಡಿದ ಚಿರಾಯುವನ್ನು ಸನ್ಮಾನಿಸಿದ ಸುರೇಶ್ ಕುಮಾರ್, ಚಿರಾಯು ಸಮಾಜದಲ್ಲಿ ಒಳ್ಳೆಯ ಆದರ್ಶ ವ್ಯಕ್ತಿಯಾಗಲಿ ಎಂದು ಹಾರೈಸಿದರು. ತಾಯಿ ಮಲ್ಲವ್ವ ಮನೆ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಣೆ ಮಾಡುತ್ತಿದ್ದು ಮಗನ ಸಾಧನೆ ಕಂಡು ಹೆಮ್ಮೆ ಪಟ್ಟಿದ್ದಾರೆ. ಪಿಯುಸಿ ತರಗತಿಯಲ್ಲಿ ಚಿರಾಯು ವಿಜ್ಞಾನ ವಿಷಯ ಓದಬೇಕೆಂಬ ಬಯಕೆ ಹೊಂದಿದ್ದಾನೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm