ಬ್ರೇಕಿಂಗ್ ನ್ಯೂಸ್
11-08-20 05:03 pm Headline Karnataka News Network ಲೀಡರ್ಸ್ ರಿಪೋರ್ಟ್
ಬೆಂಗಳೂರು, ಆಗಸ್ಟ್ 11: ಸರಳ ರಾಜಕಾರಣಿ ಎಂದೇ ಹೆಸರು ಮಾಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತೊಮ್ಮೆ ತಮ್ಮ ಮಾದರಿ ನಡೆ ತೋರಿದ್ದಾರೆ. ಕೊರೊನಾ ಆತಂಕದ ನಡುವೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಬಡ ವಿದ್ಯಾರ್ಥಿಯೊಬ್ಬ ರಾಜ್ಯದಲ್ಲಿ ಗರಿಷ್ಠ ಅಂಕದ ಸಾಧನೆ ಮಾಡಿರುವುದನ್ನು ಗಮನಿಸಿದ ಸುರೇಶ್ ಕುಮಾರ್, ಆತನ ಪುಟ್ಟ ಗುಡಿಸಲಿದ್ದಲ್ಲಿಗೇ ತೆರಳಿ ಸನ್ಮಾನಿಸಿದ್ದಾರೆ.
ಯಾದಗಿರಿ ಮೂಲದ ಮಲ್ಲವ್ವ ಕುಟುಂಬ ಕೂಲಿ ಕೆಲಸಕ್ಕಾಗಿ ಬೆಂಗಳೂರಿಗೆ ಬಂದು ನೆಲೆಸಿದ್ದು ಈಕೆಯ ಮಗ ಚಿರಾಯು ಈಗ 625ರಲ್ಲಿ 616 ಅಂಕ ಪಡೆದು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ್ದಾನೆ. ಬೆಂಗಳೂರಿನ ಇಂದಿರಾನಗರದ ಚಿಕ್ಕಬಿದರಕಲ್ಲು ಎಂಬಲ್ಲಿ ಗುಡಿಸಲಿನಲ್ಲಿ ಚಿರಾಯು ಕುಟುಂಬ ವಾಸ ಇದೆ. ಇಂದಿರಾ ನಗರದ ಜೀವನ್ ಭೀಮಾ ನಗರದಲ್ಲಿರುವ ಕರ್ನಾಟಕ ಸರಕಾರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಯಾಗಿದ್ದಾನೆ.

ಕಡು ಬಡತನದ ಮಧ್ಯೆ ಶ್ರೇಷ್ಠ ಸಾಧನೆ ಮಾಡಿದ ಚಿರಾಯುವನ್ನು ಸನ್ಮಾನಿಸಿದ ಸುರೇಶ್ ಕುಮಾರ್, ಚಿರಾಯು ಸಮಾಜದಲ್ಲಿ ಒಳ್ಳೆಯ ಆದರ್ಶ ವ್ಯಕ್ತಿಯಾಗಲಿ ಎಂದು ಹಾರೈಸಿದರು. ತಾಯಿ ಮಲ್ಲವ್ವ ಮನೆ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಣೆ ಮಾಡುತ್ತಿದ್ದು ಮಗನ ಸಾಧನೆ ಕಂಡು ಹೆಮ್ಮೆ ಪಟ್ಟಿದ್ದಾರೆ. ಪಿಯುಸಿ ತರಗತಿಯಲ್ಲಿ ಚಿರಾಯು ವಿಜ್ಞಾನ ವಿಷಯ ಓದಬೇಕೆಂಬ ಬಯಕೆ ಹೊಂದಿದ್ದಾನೆ.
04-01-26 10:27 pm
Bangalore Correspondent
Janardhan Reddy, DK Shivakumar: ನನಗೆ ಜೀವ ಬೆದರ...
04-01-26 07:24 pm
ಜನಾರ್ದನ ರೆಡ್ಡಿ ದೊಡ್ಡ ಡ್ರಾಮಾ ಮಾಸ್ಟರ್.. ಕೋಟೆ ಕಟ...
03-01-26 10:40 pm
ಬಳ್ಳಾರಿ ಗಲಾಟೆ ; ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟು...
03-01-26 09:00 pm
SP Pavan Nejjur Suicide Attempt: ಬಳ್ಳಾರಿ ಗಲಾಟ...
03-01-26 03:24 pm
04-01-26 06:38 pm
Mangalore Correspondent
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
04-01-26 11:10 pm
Mangalore Correspondent
Suhas Shetty, Social Media Post, Bajpe Police...
04-01-26 02:44 pm
Dharmasthala Case, Belthangady Court: ಧರ್ಮಸ್ಥ...
04-01-26 01:57 pm
ಕಂಬಳ ಕ್ಷೇತ್ರದ ಭೀಷ್ಮ ಗುಣಪಾಲ ಕಡಂಬರಲ್ಲಿ ಬಹಿರಂಗ ಕ...
03-01-26 11:04 pm
ಜನವರಿ 23-26 ; ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದ...
03-01-26 09:13 pm
04-01-26 11:02 pm
HK News Desk
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm