ಬ್ರೇಕಿಂಗ್ ನ್ಯೂಸ್
11-08-20 05:03 pm Headline Karnataka News Network ಲೀಡರ್ಸ್ ರಿಪೋರ್ಟ್
ಬೆಂಗಳೂರು, ಆಗಸ್ಟ್ 11: ಸರಳ ರಾಜಕಾರಣಿ ಎಂದೇ ಹೆಸರು ಮಾಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತೊಮ್ಮೆ ತಮ್ಮ ಮಾದರಿ ನಡೆ ತೋರಿದ್ದಾರೆ. ಕೊರೊನಾ ಆತಂಕದ ನಡುವೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಬಡ ವಿದ್ಯಾರ್ಥಿಯೊಬ್ಬ ರಾಜ್ಯದಲ್ಲಿ ಗರಿಷ್ಠ ಅಂಕದ ಸಾಧನೆ ಮಾಡಿರುವುದನ್ನು ಗಮನಿಸಿದ ಸುರೇಶ್ ಕುಮಾರ್, ಆತನ ಪುಟ್ಟ ಗುಡಿಸಲಿದ್ದಲ್ಲಿಗೇ ತೆರಳಿ ಸನ್ಮಾನಿಸಿದ್ದಾರೆ.
ಯಾದಗಿರಿ ಮೂಲದ ಮಲ್ಲವ್ವ ಕುಟುಂಬ ಕೂಲಿ ಕೆಲಸಕ್ಕಾಗಿ ಬೆಂಗಳೂರಿಗೆ ಬಂದು ನೆಲೆಸಿದ್ದು ಈಕೆಯ ಮಗ ಚಿರಾಯು ಈಗ 625ರಲ್ಲಿ 616 ಅಂಕ ಪಡೆದು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ್ದಾನೆ. ಬೆಂಗಳೂರಿನ ಇಂದಿರಾನಗರದ ಚಿಕ್ಕಬಿದರಕಲ್ಲು ಎಂಬಲ್ಲಿ ಗುಡಿಸಲಿನಲ್ಲಿ ಚಿರಾಯು ಕುಟುಂಬ ವಾಸ ಇದೆ. ಇಂದಿರಾ ನಗರದ ಜೀವನ್ ಭೀಮಾ ನಗರದಲ್ಲಿರುವ ಕರ್ನಾಟಕ ಸರಕಾರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಯಾಗಿದ್ದಾನೆ.

ಕಡು ಬಡತನದ ಮಧ್ಯೆ ಶ್ರೇಷ್ಠ ಸಾಧನೆ ಮಾಡಿದ ಚಿರಾಯುವನ್ನು ಸನ್ಮಾನಿಸಿದ ಸುರೇಶ್ ಕುಮಾರ್, ಚಿರಾಯು ಸಮಾಜದಲ್ಲಿ ಒಳ್ಳೆಯ ಆದರ್ಶ ವ್ಯಕ್ತಿಯಾಗಲಿ ಎಂದು ಹಾರೈಸಿದರು. ತಾಯಿ ಮಲ್ಲವ್ವ ಮನೆ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಣೆ ಮಾಡುತ್ತಿದ್ದು ಮಗನ ಸಾಧನೆ ಕಂಡು ಹೆಮ್ಮೆ ಪಟ್ಟಿದ್ದಾರೆ. ಪಿಯುಸಿ ತರಗತಿಯಲ್ಲಿ ಚಿರಾಯು ವಿಜ್ಞಾನ ವಿಷಯ ಓದಬೇಕೆಂಬ ಬಯಕೆ ಹೊಂದಿದ್ದಾನೆ.
20-11-25 03:30 pm
HK News Desk
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
Deputy CM D.K. Shivakumar: ರಾಜ್ಯದ ಐದು ಕಡೆಗಳಲ್...
17-11-25 07:25 pm
19-11-25 06:47 pm
HK News Desk
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
20-11-25 10:48 pm
Mangalore Correspondent
Mangalore, Dharmasthala Case: ಧರ್ಮಸ್ಥಳ ಪ್ರಕರಣ...
20-11-25 10:08 pm
'ಮಹಿಷಾಸುರ'ನ ವೇಷ ಕಳಚುತ್ತಿದ್ದಂತೆ ಯಕ್ಷಗಾನ ಕಲಾವಿದ...
20-11-25 01:42 pm
ಡಿ.3ರಂದು ಕೊಣಾಜೆಯಲ್ಲಿ ನಾರಾಯಣ ಗುರು-ಗಾಂಧೀಜಿ 'ಸಂವ...
19-11-25 10:46 pm
ಯಕ್ಷಗಾನದ ಬಗ್ಗೆ ಅವಹೇಳನ ; ಬಿಳಿಮಲೆ ಅವರನ್ನು ಅಧ್ಯಕ...
19-11-25 07:28 pm
20-11-25 10:53 pm
Bangalore Correspondent
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am
B C Road, Crime, Mangalore: ಗ್ರಾಹಕಿ ಸೋಗಿನಲ್ಲಿ...
19-11-25 11:17 pm
Shri Tatvamasi Charitable Trust, Fraud: ಸುಳ್ಯ...
19-11-25 09:26 pm