ಬ್ರೇಕಿಂಗ್ ನ್ಯೂಸ್
11-08-20 05:03 pm Headline Karnataka News Network ಲೀಡರ್ಸ್ ರಿಪೋರ್ಟ್
ಬೆಂಗಳೂರು, ಆಗಸ್ಟ್ 11: ಸರಳ ರಾಜಕಾರಣಿ ಎಂದೇ ಹೆಸರು ಮಾಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತೊಮ್ಮೆ ತಮ್ಮ ಮಾದರಿ ನಡೆ ತೋರಿದ್ದಾರೆ. ಕೊರೊನಾ ಆತಂಕದ ನಡುವೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಬಡ ವಿದ್ಯಾರ್ಥಿಯೊಬ್ಬ ರಾಜ್ಯದಲ್ಲಿ ಗರಿಷ್ಠ ಅಂಕದ ಸಾಧನೆ ಮಾಡಿರುವುದನ್ನು ಗಮನಿಸಿದ ಸುರೇಶ್ ಕುಮಾರ್, ಆತನ ಪುಟ್ಟ ಗುಡಿಸಲಿದ್ದಲ್ಲಿಗೇ ತೆರಳಿ ಸನ್ಮಾನಿಸಿದ್ದಾರೆ.
ಯಾದಗಿರಿ ಮೂಲದ ಮಲ್ಲವ್ವ ಕುಟುಂಬ ಕೂಲಿ ಕೆಲಸಕ್ಕಾಗಿ ಬೆಂಗಳೂರಿಗೆ ಬಂದು ನೆಲೆಸಿದ್ದು ಈಕೆಯ ಮಗ ಚಿರಾಯು ಈಗ 625ರಲ್ಲಿ 616 ಅಂಕ ಪಡೆದು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ್ದಾನೆ. ಬೆಂಗಳೂರಿನ ಇಂದಿರಾನಗರದ ಚಿಕ್ಕಬಿದರಕಲ್ಲು ಎಂಬಲ್ಲಿ ಗುಡಿಸಲಿನಲ್ಲಿ ಚಿರಾಯು ಕುಟುಂಬ ವಾಸ ಇದೆ. ಇಂದಿರಾ ನಗರದ ಜೀವನ್ ಭೀಮಾ ನಗರದಲ್ಲಿರುವ ಕರ್ನಾಟಕ ಸರಕಾರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಯಾಗಿದ್ದಾನೆ.

ಕಡು ಬಡತನದ ಮಧ್ಯೆ ಶ್ರೇಷ್ಠ ಸಾಧನೆ ಮಾಡಿದ ಚಿರಾಯುವನ್ನು ಸನ್ಮಾನಿಸಿದ ಸುರೇಶ್ ಕುಮಾರ್, ಚಿರಾಯು ಸಮಾಜದಲ್ಲಿ ಒಳ್ಳೆಯ ಆದರ್ಶ ವ್ಯಕ್ತಿಯಾಗಲಿ ಎಂದು ಹಾರೈಸಿದರು. ತಾಯಿ ಮಲ್ಲವ್ವ ಮನೆ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಣೆ ಮಾಡುತ್ತಿದ್ದು ಮಗನ ಸಾಧನೆ ಕಂಡು ಹೆಮ್ಮೆ ಪಟ್ಟಿದ್ದಾರೆ. ಪಿಯುಸಿ ತರಗತಿಯಲ್ಲಿ ಚಿರಾಯು ವಿಜ್ಞಾನ ವಿಷಯ ಓದಬೇಕೆಂಬ ಬಯಕೆ ಹೊಂದಿದ್ದಾನೆ.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
09-09-26 09:04 pm
HK News Staffer
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
09-09-26 08:16 pm
HK News Staffer
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm
ಹೆಂಡತಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸು...
09-09-26 06:20 pm
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm