ಬ್ರೇಕಿಂಗ್ ನ್ಯೂಸ್
11-08-20 05:03 pm Headline Karnataka News Network ಲೀಡರ್ಸ್ ರಿಪೋರ್ಟ್
ಬೆಂಗಳೂರು, ಆಗಸ್ಟ್ 11: ಸರಳ ರಾಜಕಾರಣಿ ಎಂದೇ ಹೆಸರು ಮಾಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತೊಮ್ಮೆ ತಮ್ಮ ಮಾದರಿ ನಡೆ ತೋರಿದ್ದಾರೆ. ಕೊರೊನಾ ಆತಂಕದ ನಡುವೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಬಡ ವಿದ್ಯಾರ್ಥಿಯೊಬ್ಬ ರಾಜ್ಯದಲ್ಲಿ ಗರಿಷ್ಠ ಅಂಕದ ಸಾಧನೆ ಮಾಡಿರುವುದನ್ನು ಗಮನಿಸಿದ ಸುರೇಶ್ ಕುಮಾರ್, ಆತನ ಪುಟ್ಟ ಗುಡಿಸಲಿದ್ದಲ್ಲಿಗೇ ತೆರಳಿ ಸನ್ಮಾನಿಸಿದ್ದಾರೆ.
ಯಾದಗಿರಿ ಮೂಲದ ಮಲ್ಲವ್ವ ಕುಟುಂಬ ಕೂಲಿ ಕೆಲಸಕ್ಕಾಗಿ ಬೆಂಗಳೂರಿಗೆ ಬಂದು ನೆಲೆಸಿದ್ದು ಈಕೆಯ ಮಗ ಚಿರಾಯು ಈಗ 625ರಲ್ಲಿ 616 ಅಂಕ ಪಡೆದು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ್ದಾನೆ. ಬೆಂಗಳೂರಿನ ಇಂದಿರಾನಗರದ ಚಿಕ್ಕಬಿದರಕಲ್ಲು ಎಂಬಲ್ಲಿ ಗುಡಿಸಲಿನಲ್ಲಿ ಚಿರಾಯು ಕುಟುಂಬ ವಾಸ ಇದೆ. ಇಂದಿರಾ ನಗರದ ಜೀವನ್ ಭೀಮಾ ನಗರದಲ್ಲಿರುವ ಕರ್ನಾಟಕ ಸರಕಾರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಯಾಗಿದ್ದಾನೆ.

ಕಡು ಬಡತನದ ಮಧ್ಯೆ ಶ್ರೇಷ್ಠ ಸಾಧನೆ ಮಾಡಿದ ಚಿರಾಯುವನ್ನು ಸನ್ಮಾನಿಸಿದ ಸುರೇಶ್ ಕುಮಾರ್, ಚಿರಾಯು ಸಮಾಜದಲ್ಲಿ ಒಳ್ಳೆಯ ಆದರ್ಶ ವ್ಯಕ್ತಿಯಾಗಲಿ ಎಂದು ಹಾರೈಸಿದರು. ತಾಯಿ ಮಲ್ಲವ್ವ ಮನೆ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಣೆ ಮಾಡುತ್ತಿದ್ದು ಮಗನ ಸಾಧನೆ ಕಂಡು ಹೆಮ್ಮೆ ಪಟ್ಟಿದ್ದಾರೆ. ಪಿಯುಸಿ ತರಗತಿಯಲ್ಲಿ ಚಿರಾಯು ವಿಜ್ಞಾನ ವಿಷಯ ಓದಬೇಕೆಂಬ ಬಯಕೆ ಹೊಂದಿದ್ದಾನೆ.
30-10-25 07:25 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 08:06 pm
Mangalore Correspondent
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm