ಬ್ರೇಕಿಂಗ್ ನ್ಯೂಸ್
01-08-20 10:26 am Mangalore Reporter ಲೀಡರ್ಸ್ ರಿಪೋರ್ಟ್
ಮಂಗಳೂರು: ಉರ್ವ ಕ್ರಿಕೇಟ್ ಕ್ರೀಡಾಂಗಣಕ್ಕೆ ಹೊನಲು ಬೆಳಕು ಅಳವಡಿಸುವ ಕಾಮಗಾರಿಗೆ 34 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದ್ದು ಇಂದು ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕ ಕಾಮತ್ ಸ್ಥಳೀಯ ಕ್ರೀಡಾಪಟುಗಳ ಬಹುದಿನದ ಬೇಡಿಕೆಯಾಗಿದ್ದ ಈ ಕಾಮಗಾರಿಯಿಂದ ಪ್ರತಿಭೆಗಳಿಗೆ ಅನುಕೂಲವಾಗಲಿದೆ. ಉರ್ವ ಮೈದಾನದ ಅದೆಷ್ಟೋ ಪ್ರತಿಭೆಗಳು ತಮ್ಮ ಕ್ರೀಡಾ ಪ್ರತಿಭೆ ತೋರಲು ವೇದಿಕೆಯಾಗಿದೆ. ಹಾಗಾಗಿ ಇಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಗಮನಹರಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಮನಪಾ ಸದಸ್ಯರುಗಳಾದ ಶ್ರೀ ಮತಿ ಸಂಧ್ಯಾ ಮೋಹನ್ ಆಚಾರ್,ಗಣೇಶ್ ಕುಲಾಲ್,ಜಗದೀಶ್ ಶೆಟ್ಟಿ ಬೋಳೂರ್,ಜಯಲಕ್ಷ್ಮೀ ಶೆಟ್ಟಿ,ಜಯಶ್ರೀ ಕುಡುವ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಕುಂದರ್,ಬಿಜೆಪಿ ಮಂಡಲ ಕಾರ್ಯದರ್ಶಿ ಅಮಿತಕಲ,ರಮೇಶ್ ಹೆಗ್ಡೆ,ಬಿಜೆಪಿ ಯುವಮೋರ್ಚಾ ಜಿಲ್ಲಾ ಉಪಾದ್ಯಕ್ಷ ಅಮಿತ್ ರಾಜ್, ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಗೌತಮ್ ಸಾಲ್ಯಾನ್ ಕೊಡಿಕಲ್, ಪಕ್ಷದ ಪ್ರಮುಖರಾದ ಭಾಸ್ಕರ್ ಚಂದ್ರ ಶೆಟ್ಟಿ,ವಸಂತ ಜೆ ಪೂಜಾರಿ ವೆಂಕಟೇಶ್ ಆಚಾರ್,ಗುರುಚರಣ್ ಎಚ್ ಆರ್ ಅಮೃತ ಶೆಣೈ ರಾಧಿಕಾ ಅರವಿಂದ್, ವಿನಾಯಕ್ ಮತ್ತು ಜಗದೀಶ್ ಯುಎಫ್ ಸಿ ಉರ್ವಾ,ತಾರಾನಾಥ ಉರ್ವಾ ಮತ್ತು ಕ್ರಿಕೆಟ್ ಸಂಘ ಸಂಸ್ಥೆಗಳ ಪ್ರಮುಖಕರು ರಿಕ್ಷಾ ಚಾಲಕರು ಉರ್ವಾ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
20-11-25 03:30 pm
HK News Desk
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
Deputy CM D.K. Shivakumar: ರಾಜ್ಯದ ಐದು ಕಡೆಗಳಲ್...
17-11-25 07:25 pm
19-11-25 06:47 pm
HK News Desk
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
20-11-25 01:42 pm
Udupi Correspondent
ಡಿ.3ರಂದು ಕೊಣಾಜೆಯಲ್ಲಿ ನಾರಾಯಣ ಗುರು-ಗಾಂಧೀಜಿ 'ಸಂವ...
19-11-25 10:46 pm
ಯಕ್ಷಗಾನದ ಬಗ್ಗೆ ಅವಹೇಳನ ; ಬಿಳಿಮಲೆ ಅವರನ್ನು ಅಧ್ಯಕ...
19-11-25 07:28 pm
Mangalore, Sbi General Insurance, Consumer Co...
19-11-25 01:01 pm
ಅಡ್ಯಾರ್ ಕಣ್ಣೂರಿನಲ್ಲಿ ಮಂಗಳೂರಿಗೆ ನೀರು ಪೂರೈಸುವ ಪ...
18-11-25 10:18 pm
20-11-25 06:01 pm
Mangalore Correspondent
Bangalore ATM Van Robbery, Update: ಬೆಂಗಳೂರಿನ...
20-11-25 11:51 am
B C Road, Crime, Mangalore: ಗ್ರಾಹಕಿ ಸೋಗಿನಲ್ಲಿ...
19-11-25 11:17 pm
Shri Tatvamasi Charitable Trust, Fraud: ಸುಳ್ಯ...
19-11-25 09:26 pm
Mangalore Sukhananda Shetty murder, Arrest: ಸ...
19-11-25 07:55 pm