ಬ್ರೇಕಿಂಗ್ ನ್ಯೂಸ್
01-08-20 10:26 am Mangalore Reporter ಲೀಡರ್ಸ್ ರಿಪೋರ್ಟ್
ಮಂಗಳೂರು: ಉರ್ವ ಕ್ರಿಕೇಟ್ ಕ್ರೀಡಾಂಗಣಕ್ಕೆ ಹೊನಲು ಬೆಳಕು ಅಳವಡಿಸುವ ಕಾಮಗಾರಿಗೆ 34 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದ್ದು ಇಂದು ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕ ಕಾಮತ್ ಸ್ಥಳೀಯ ಕ್ರೀಡಾಪಟುಗಳ ಬಹುದಿನದ ಬೇಡಿಕೆಯಾಗಿದ್ದ ಈ ಕಾಮಗಾರಿಯಿಂದ ಪ್ರತಿಭೆಗಳಿಗೆ ಅನುಕೂಲವಾಗಲಿದೆ. ಉರ್ವ ಮೈದಾನದ ಅದೆಷ್ಟೋ ಪ್ರತಿಭೆಗಳು ತಮ್ಮ ಕ್ರೀಡಾ ಪ್ರತಿಭೆ ತೋರಲು ವೇದಿಕೆಯಾಗಿದೆ. ಹಾಗಾಗಿ ಇಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಗಮನಹರಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಮನಪಾ ಸದಸ್ಯರುಗಳಾದ ಶ್ರೀ ಮತಿ ಸಂಧ್ಯಾ ಮೋಹನ್ ಆಚಾರ್,ಗಣೇಶ್ ಕುಲಾಲ್,ಜಗದೀಶ್ ಶೆಟ್ಟಿ ಬೋಳೂರ್,ಜಯಲಕ್ಷ್ಮೀ ಶೆಟ್ಟಿ,ಜಯಶ್ರೀ ಕುಡುವ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಕುಂದರ್,ಬಿಜೆಪಿ ಮಂಡಲ ಕಾರ್ಯದರ್ಶಿ ಅಮಿತಕಲ,ರಮೇಶ್ ಹೆಗ್ಡೆ,ಬಿಜೆಪಿ ಯುವಮೋರ್ಚಾ ಜಿಲ್ಲಾ ಉಪಾದ್ಯಕ್ಷ ಅಮಿತ್ ರಾಜ್, ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಗೌತಮ್ ಸಾಲ್ಯಾನ್ ಕೊಡಿಕಲ್, ಪಕ್ಷದ ಪ್ರಮುಖರಾದ ಭಾಸ್ಕರ್ ಚಂದ್ರ ಶೆಟ್ಟಿ,ವಸಂತ ಜೆ ಪೂಜಾರಿ ವೆಂಕಟೇಶ್ ಆಚಾರ್,ಗುರುಚರಣ್ ಎಚ್ ಆರ್ ಅಮೃತ ಶೆಣೈ ರಾಧಿಕಾ ಅರವಿಂದ್, ವಿನಾಯಕ್ ಮತ್ತು ಜಗದೀಶ್ ಯುಎಫ್ ಸಿ ಉರ್ವಾ,ತಾರಾನಾಥ ಉರ್ವಾ ಮತ್ತು ಕ್ರಿಕೆಟ್ ಸಂಘ ಸಂಸ್ಥೆಗಳ ಪ್ರಮುಖಕರು ರಿಕ್ಷಾ ಚಾಲಕರು ಉರ್ವಾ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm