ಬ್ರೇಕಿಂಗ್ ನ್ಯೂಸ್
01-08-20 10:33 am Mangalore Reporter ಲೀಡರ್ಸ್ ರಿಪೋರ್ಟ್
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಬೋಳೂರು ವಾರ್ಡಿನ ಮಠದಕಣಿ 4ನೇ ಅಡ್ಡರಸ್ತೆಯಿಂದ ಗ್ಲೋಬಲ್ ಆಸ್ಪತ್ರೆ ವರೆಗಿನ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕ ಕಾಮತ್, ಬೋಳೂರು ಮಠದಕಣಿ ಅಡ್ಡರಸ್ತೆಯಿಂದ ಗ್ಲೋಬಲ್ ಆಸ್ಪತ್ರೆ ವರೆಗಿನ ರಸ್ತೆ ಅಭಿವೃದ್ಧಿಪಡಿಸುವ ಬಗ್ಗೆ ಸ್ಥಳೀಯ ಮನಪಾ ಸದಸ್ಯರು ಹಾಗೂ ಸಾರ್ವಜನಿಕರ ಬೇಡಿಕೆಯ ಮೇರೆಗೆ ಮುಖ್ಯಮಂತ್ರಿಗಳ ವಿಶೇಷ ನಿಧಿಯಿಂದ ಲೋಕೋಪಯೋಗಿ ಇಲಾಖೆಯ ಮೂಲಕ 75 ಲಕ್ಷ ರೂಪಾಯಿ ಬಿಡುಗಡೆಗೊಳಿಸಲಾಗಿದೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ತಮ್ಮ ಊರಿಗೆ ವಾಪಸ್ ತೆರಳಿರುವ ಹಿನ್ನೆಲೆಯಲ್ಲಿ ಕಾಮಗಾರಿಗೆ ಅಲ್ಪಮಟ್ಟದ ತೊಡಕಾದರೂ ಶೀಘ್ರವೇ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.
ಸ್ಥಳೀಯ ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಬೋಳೂರು ಮಾತನಾಡಿ ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗೆ ಶಾಸಕ ವೇದವ್ಯಾಸ್ ಕಾಮತ್ ಅವರ ಕೊಡುಗೆ ಅವಸ್ಮರಣೀಯ ಹಾಗೂ ಅದಕ್ಕಾಗಿ ಅವರಿಗೆ ವಾರ್ಡಿನ ಜನರ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಮಠದಕಣಿ 4ನೇ ಅಡ್ಡರಸ್ತೆಯ ಅಭಿವೃದ್ಧಿಗೆ 75 ಲಕ್ಷ ಅನುದಾನ ಒದಗಿಸಿ ಈ ಪರಿಸರದ ಜನರ ಬೇಡಿಕೆಯನ್ನು ಸಾಕಾರಗೊಳಿಸಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಬೋಳೂರು ವಾರ್ಡ್ ಕಾರ್ಪೋರೇಟರ್ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗದೀಶ್ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಪೂರ್ಣಿಮ. ಮ ನ ಪಾ ಸಮಸ್ಯೆಯರಾದ ಜಯಲಕ್ಶ್ಮಿ ಶೆಟ್ಟಿ ,ಬಿಜೆಪಿ ಮುಖಂಡರಾದ ಭಾಸ್ಕರಚಂದ್ರ ಶೆಟ್ಟಿ, ವಸಂತ್ ಜೆ ಪೂಜಾರಿ,ಬೋಳೂರು ವಾರ್ಡ್ ಪ್ರಮುಖರಾದ ಕಿರಣ್ ಶೆಟ್ಟಿ , ಕಾರ್ತಿಕ್ ಬಂಗೇರ,ಸಂದೀಪ್, ರೋಶನ್ ,ಸುಹಾಗ್, ವಿಜಯೇಂದ್ರ ಹಾಗೂ ಇತರರು ಉಪಸ್ಥಿತರಿದ್ದರು
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
09-09-26 09:04 pm
HK News Staffer
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
09-09-26 08:16 pm
HK News Staffer
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm
ಹೆಂಡತಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸು...
09-09-26 06:20 pm
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm