ಬ್ರೇಕಿಂಗ್ ನ್ಯೂಸ್
01-08-20 10:33 am Mangalore Reporter ಲೀಡರ್ಸ್ ರಿಪೋರ್ಟ್
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಬೋಳೂರು ವಾರ್ಡಿನ ಮಠದಕಣಿ 4ನೇ ಅಡ್ಡರಸ್ತೆಯಿಂದ ಗ್ಲೋಬಲ್ ಆಸ್ಪತ್ರೆ ವರೆಗಿನ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕ ಕಾಮತ್, ಬೋಳೂರು ಮಠದಕಣಿ ಅಡ್ಡರಸ್ತೆಯಿಂದ ಗ್ಲೋಬಲ್ ಆಸ್ಪತ್ರೆ ವರೆಗಿನ ರಸ್ತೆ ಅಭಿವೃದ್ಧಿಪಡಿಸುವ ಬಗ್ಗೆ ಸ್ಥಳೀಯ ಮನಪಾ ಸದಸ್ಯರು ಹಾಗೂ ಸಾರ್ವಜನಿಕರ ಬೇಡಿಕೆಯ ಮೇರೆಗೆ ಮುಖ್ಯಮಂತ್ರಿಗಳ ವಿಶೇಷ ನಿಧಿಯಿಂದ ಲೋಕೋಪಯೋಗಿ ಇಲಾಖೆಯ ಮೂಲಕ 75 ಲಕ್ಷ ರೂಪಾಯಿ ಬಿಡುಗಡೆಗೊಳಿಸಲಾಗಿದೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ತಮ್ಮ ಊರಿಗೆ ವಾಪಸ್ ತೆರಳಿರುವ ಹಿನ್ನೆಲೆಯಲ್ಲಿ ಕಾಮಗಾರಿಗೆ ಅಲ್ಪಮಟ್ಟದ ತೊಡಕಾದರೂ ಶೀಘ್ರವೇ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.
ಸ್ಥಳೀಯ ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಬೋಳೂರು ಮಾತನಾಡಿ ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗೆ ಶಾಸಕ ವೇದವ್ಯಾಸ್ ಕಾಮತ್ ಅವರ ಕೊಡುಗೆ ಅವಸ್ಮರಣೀಯ ಹಾಗೂ ಅದಕ್ಕಾಗಿ ಅವರಿಗೆ ವಾರ್ಡಿನ ಜನರ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಮಠದಕಣಿ 4ನೇ ಅಡ್ಡರಸ್ತೆಯ ಅಭಿವೃದ್ಧಿಗೆ 75 ಲಕ್ಷ ಅನುದಾನ ಒದಗಿಸಿ ಈ ಪರಿಸರದ ಜನರ ಬೇಡಿಕೆಯನ್ನು ಸಾಕಾರಗೊಳಿಸಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಬೋಳೂರು ವಾರ್ಡ್ ಕಾರ್ಪೋರೇಟರ್ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗದೀಶ್ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಪೂರ್ಣಿಮ. ಮ ನ ಪಾ ಸಮಸ್ಯೆಯರಾದ ಜಯಲಕ್ಶ್ಮಿ ಶೆಟ್ಟಿ ,ಬಿಜೆಪಿ ಮುಖಂಡರಾದ ಭಾಸ್ಕರಚಂದ್ರ ಶೆಟ್ಟಿ, ವಸಂತ್ ಜೆ ಪೂಜಾರಿ,ಬೋಳೂರು ವಾರ್ಡ್ ಪ್ರಮುಖರಾದ ಕಿರಣ್ ಶೆಟ್ಟಿ , ಕಾರ್ತಿಕ್ ಬಂಗೇರ,ಸಂದೀಪ್, ರೋಶನ್ ,ಸುಹಾಗ್, ವಿಜಯೇಂದ್ರ ಹಾಗೂ ಇತರರು ಉಪಸ್ಥಿತರಿದ್ದರು
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm