ಬ್ರೇಕಿಂಗ್ ನ್ಯೂಸ್
10-09-20 12:59 pm Headline Karnataka News Network ಲೀಡರ್ಸ್ ರಿಪೋರ್ಟ್
ಮಡಿಕೇರಿ, ಸೆಪ್ಟೆಂಬರ್ 10: ಸ್ಯಾಂಡಲ್ವುಡ್ ಡ್ರಗ್ಸ್ ನಂಟು ರಾಜ್ಯದಲ್ಲಿ ಸಂಚಲನ ಎಬ್ಬಿಸಿರುವಾಗಲೇ ನಟಿಮಣಿಯರ ಜೊತೆ ರಾಜಕಾರಣಿಗಳ ನಂಟೂ ಬೆಳಕಿಗೆ ಬರುತ್ತಿದೆ. ಇದೇ ವೇಳೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ, ಶಾಸಕ ಅಪ್ಪಚ್ಚು ರಂಜನ್, ಡ್ರಗ್ಸ್ ದಂಧೆಯಲ್ಲಿ ಯಾರೇ ಕೈವಾಡ ಹೊಂದಿದ್ದರೂ ರಿಯಾಯ್ತಿ ಕೊಡಬಾರದು. ಸಚಿವರು, ಶಾಸಕರು ಯಾರಿದ್ದರೂ ಒದ್ದು ಜೈಲಿಗೆ ತಳ್ಳಬೇಕು ಎಂದು ಹೇಳಿಕೆ ನೀಡಿದ್ದಾರೆ.
ಡ್ರಗ್ಸ್ ಮಾಫಿಯಾದಲ್ಲಿ ಕಾಂಗ್ರೆಸ್ ಆಗಿರಲಿ, ಬಿಜೆಪಿ ಆಗಿರಲಿ. ಡ್ರಗ್ಸ್ ದಂಧೆಯಲ್ಲಿರುವವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ ಒದ್ದು ಒಳಗಾಕಬೇಕು ಎಂದು ಅಪ್ಪಚ್ಚು ರಂಜನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಫಿಯಾದಲ್ಲಿ ಶಾಮೀಲಾದ ಯಾರೆ ಸ್ಟಾರ್ ಕಲಾವಿದರಿದ್ದರು ನಟ ನಟಿಯರಾದರೂ ಒದ್ದು ಒಳಗಾಕಬೇಕು. ಡ್ರಗ್ಸ್ ದಂಧೆಯಿಂದ ಸಂಪಾದಿಸಿರುವ ಎಷ್ಟೇ ಆಸ್ತಿಯಾದರೂ ಮುಟ್ಟುಗೋಲು ಹಾಕಬೇಕು ಎಂದು ಅಪ್ಪಚ್ಚು ರಂಜನ್ ಮಡಿಕೇರಿಯಲ್ಲಿ ಒತ್ತಾಯಿಸಿದ್ದಾರೆ.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
08-08-26 06:04 pm
HK News Staffer
ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರವಾಸಿಗರ ಕಾರು ರಸ್ತ...
08-08-26 12:10 pm
Udupi David Dsouza Murder, Arrest: ಉಡುಪಿ ಡೇವಿ...
08-08-26 11:39 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಎನ್ ಟಿಎ ಸಂಸ್ಥೆಯ...
07-08-26 10:37 pm
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm