ಬ್ರೇಕಿಂಗ್ ನ್ಯೂಸ್
10-09-20 12:59 pm Headline Karnataka News Network ಲೀಡರ್ಸ್ ರಿಪೋರ್ಟ್
ಮಡಿಕೇರಿ, ಸೆಪ್ಟೆಂಬರ್ 10: ಸ್ಯಾಂಡಲ್ವುಡ್ ಡ್ರಗ್ಸ್ ನಂಟು ರಾಜ್ಯದಲ್ಲಿ ಸಂಚಲನ ಎಬ್ಬಿಸಿರುವಾಗಲೇ ನಟಿಮಣಿಯರ ಜೊತೆ ರಾಜಕಾರಣಿಗಳ ನಂಟೂ ಬೆಳಕಿಗೆ ಬರುತ್ತಿದೆ. ಇದೇ ವೇಳೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ, ಶಾಸಕ ಅಪ್ಪಚ್ಚು ರಂಜನ್, ಡ್ರಗ್ಸ್ ದಂಧೆಯಲ್ಲಿ ಯಾರೇ ಕೈವಾಡ ಹೊಂದಿದ್ದರೂ ರಿಯಾಯ್ತಿ ಕೊಡಬಾರದು. ಸಚಿವರು, ಶಾಸಕರು ಯಾರಿದ್ದರೂ ಒದ್ದು ಜೈಲಿಗೆ ತಳ್ಳಬೇಕು ಎಂದು ಹೇಳಿಕೆ ನೀಡಿದ್ದಾರೆ.
ಡ್ರಗ್ಸ್ ಮಾಫಿಯಾದಲ್ಲಿ ಕಾಂಗ್ರೆಸ್ ಆಗಿರಲಿ, ಬಿಜೆಪಿ ಆಗಿರಲಿ. ಡ್ರಗ್ಸ್ ದಂಧೆಯಲ್ಲಿರುವವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ ಒದ್ದು ಒಳಗಾಕಬೇಕು ಎಂದು ಅಪ್ಪಚ್ಚು ರಂಜನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಫಿಯಾದಲ್ಲಿ ಶಾಮೀಲಾದ ಯಾರೆ ಸ್ಟಾರ್ ಕಲಾವಿದರಿದ್ದರು ನಟ ನಟಿಯರಾದರೂ ಒದ್ದು ಒಳಗಾಕಬೇಕು. ಡ್ರಗ್ಸ್ ದಂಧೆಯಿಂದ ಸಂಪಾದಿಸಿರುವ ಎಷ್ಟೇ ಆಸ್ತಿಯಾದರೂ ಮುಟ್ಟುಗೋಲು ಹಾಕಬೇಕು ಎಂದು ಅಪ್ಪಚ್ಚು ರಂಜನ್ ಮಡಿಕೇರಿಯಲ್ಲಿ ಒತ್ತಾಯಿಸಿದ್ದಾರೆ.
05-01-26 03:14 pm
Bangalore Correspondent
ಬಳ್ಳಾರಿ ಪ್ರಕರಣ ; ಸುಮೊಟೋ ಕೇಸು ದಾಖಲಿಸಿ ಪೊಲೀಸರ ತ...
05-01-26 01:24 pm
ಎಸ್ ಪಿ ಪವನ್ ಆತ್ಮಹತ್ಯೆ ವದಂತಿ ; ಸರ್ಕಾರ ಅವರ ಡೆತ...
04-01-26 10:27 pm
Janardhan Reddy, DK Shivakumar: ನನಗೆ ಜೀವ ಬೆದರ...
04-01-26 07:24 pm
ಜನಾರ್ದನ ರೆಡ್ಡಿ ದೊಡ್ಡ ಡ್ರಾಮಾ ಮಾಸ್ಟರ್.. ಕೋಟೆ ಕಟ...
03-01-26 10:40 pm
05-01-26 02:13 pm
HK News Desk
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
05-01-26 05:11 pm
Mangalore Correspondent
ಬಿಜೆಪಿ ಮುಖಂಡನ ಸೋದರನ ಪತ್ನಿ ಮಗುವಿನೊಂದಿಗೆ ಬಾವಿಗೆ...
04-01-26 11:10 pm
Suhas Shetty, Social Media Post, Bajpe Police...
04-01-26 02:44 pm
Dharmasthala Case, Belthangady Court: ಧರ್ಮಸ್ಥ...
04-01-26 01:57 pm
ಕಂಬಳ ಕ್ಷೇತ್ರದ ಭೀಷ್ಮ ಗುಣಪಾಲ ಕಡಂಬರಲ್ಲಿ ಬಹಿರಂಗ ಕ...
03-01-26 11:04 pm
04-01-26 11:02 pm
HK News Desk
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm