ಬ್ರೇಕಿಂಗ್ ನ್ಯೂಸ್
10-09-20 12:59 pm Headline Karnataka News Network ಲೀಡರ್ಸ್ ರಿಪೋರ್ಟ್
ಮಡಿಕೇರಿ, ಸೆಪ್ಟೆಂಬರ್ 10: ಸ್ಯಾಂಡಲ್ವುಡ್ ಡ್ರಗ್ಸ್ ನಂಟು ರಾಜ್ಯದಲ್ಲಿ ಸಂಚಲನ ಎಬ್ಬಿಸಿರುವಾಗಲೇ ನಟಿಮಣಿಯರ ಜೊತೆ ರಾಜಕಾರಣಿಗಳ ನಂಟೂ ಬೆಳಕಿಗೆ ಬರುತ್ತಿದೆ. ಇದೇ ವೇಳೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ, ಶಾಸಕ ಅಪ್ಪಚ್ಚು ರಂಜನ್, ಡ್ರಗ್ಸ್ ದಂಧೆಯಲ್ಲಿ ಯಾರೇ ಕೈವಾಡ ಹೊಂದಿದ್ದರೂ ರಿಯಾಯ್ತಿ ಕೊಡಬಾರದು. ಸಚಿವರು, ಶಾಸಕರು ಯಾರಿದ್ದರೂ ಒದ್ದು ಜೈಲಿಗೆ ತಳ್ಳಬೇಕು ಎಂದು ಹೇಳಿಕೆ ನೀಡಿದ್ದಾರೆ.
ಡ್ರಗ್ಸ್ ಮಾಫಿಯಾದಲ್ಲಿ ಕಾಂಗ್ರೆಸ್ ಆಗಿರಲಿ, ಬಿಜೆಪಿ ಆಗಿರಲಿ. ಡ್ರಗ್ಸ್ ದಂಧೆಯಲ್ಲಿರುವವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ ಒದ್ದು ಒಳಗಾಕಬೇಕು ಎಂದು ಅಪ್ಪಚ್ಚು ರಂಜನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಫಿಯಾದಲ್ಲಿ ಶಾಮೀಲಾದ ಯಾರೆ ಸ್ಟಾರ್ ಕಲಾವಿದರಿದ್ದರು ನಟ ನಟಿಯರಾದರೂ ಒದ್ದು ಒಳಗಾಕಬೇಕು. ಡ್ರಗ್ಸ್ ದಂಧೆಯಿಂದ ಸಂಪಾದಿಸಿರುವ ಎಷ್ಟೇ ಆಸ್ತಿಯಾದರೂ ಮುಟ್ಟುಗೋಲು ಹಾಕಬೇಕು ಎಂದು ಅಪ್ಪಚ್ಚು ರಂಜನ್ ಮಡಿಕೇರಿಯಲ್ಲಿ ಒತ್ತಾಯಿಸಿದ್ದಾರೆ.
17-11-25 07:25 pm
Bangalore Correspondent
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
17-11-25 10:58 pm
HK News Desk
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
17-11-25 06:16 pm
Mangalore Correspondent
ದೇರಳಕಟ್ಟೆ ಕಾಲೇಜಿನ ಕೇರಳ ವಿದ್ಯಾರ್ಥಿ ನಾಪತ್ತೆ ; ಗ...
16-11-25 10:48 pm
Speaker U.T. Khader: ಅಶಕ್ತರಿಗೆ ಶಕ್ತಿ ನೀಡುವುದೇ...
16-11-25 08:43 pm
ಅಡಿಕೆ ಬೆಳೆಗಾರರ ಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರ್ಕ...
16-11-25 04:40 pm
ಧರ್ಮಸ್ಥಳ ಪ್ರಕರಣ ; ಬಟ್ಟೆ ಬಿಚ್ಚಿಸಿ ಬೂಟು ಕಾಲಿನಿಂ...
15-11-25 10:47 pm
17-11-25 12:54 pm
Mangalore Correspondent
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm