ಬ್ರೇಕಿಂಗ್ ನ್ಯೂಸ್
10-09-20 12:59 pm Headline Karnataka News Network ಲೀಡರ್ಸ್ ರಿಪೋರ್ಟ್
ಮಡಿಕೇರಿ, ಸೆಪ್ಟೆಂಬರ್ 10: ಸ್ಯಾಂಡಲ್ವುಡ್ ಡ್ರಗ್ಸ್ ನಂಟು ರಾಜ್ಯದಲ್ಲಿ ಸಂಚಲನ ಎಬ್ಬಿಸಿರುವಾಗಲೇ ನಟಿಮಣಿಯರ ಜೊತೆ ರಾಜಕಾರಣಿಗಳ ನಂಟೂ ಬೆಳಕಿಗೆ ಬರುತ್ತಿದೆ. ಇದೇ ವೇಳೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ, ಶಾಸಕ ಅಪ್ಪಚ್ಚು ರಂಜನ್, ಡ್ರಗ್ಸ್ ದಂಧೆಯಲ್ಲಿ ಯಾರೇ ಕೈವಾಡ ಹೊಂದಿದ್ದರೂ ರಿಯಾಯ್ತಿ ಕೊಡಬಾರದು. ಸಚಿವರು, ಶಾಸಕರು ಯಾರಿದ್ದರೂ ಒದ್ದು ಜೈಲಿಗೆ ತಳ್ಳಬೇಕು ಎಂದು ಹೇಳಿಕೆ ನೀಡಿದ್ದಾರೆ.
ಡ್ರಗ್ಸ್ ಮಾಫಿಯಾದಲ್ಲಿ ಕಾಂಗ್ರೆಸ್ ಆಗಿರಲಿ, ಬಿಜೆಪಿ ಆಗಿರಲಿ. ಡ್ರಗ್ಸ್ ದಂಧೆಯಲ್ಲಿರುವವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ ಒದ್ದು ಒಳಗಾಕಬೇಕು ಎಂದು ಅಪ್ಪಚ್ಚು ರಂಜನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಫಿಯಾದಲ್ಲಿ ಶಾಮೀಲಾದ ಯಾರೆ ಸ್ಟಾರ್ ಕಲಾವಿದರಿದ್ದರು ನಟ ನಟಿಯರಾದರೂ ಒದ್ದು ಒಳಗಾಕಬೇಕು. ಡ್ರಗ್ಸ್ ದಂಧೆಯಿಂದ ಸಂಪಾದಿಸಿರುವ ಎಷ್ಟೇ ಆಸ್ತಿಯಾದರೂ ಮುಟ್ಟುಗೋಲು ಹಾಕಬೇಕು ಎಂದು ಅಪ್ಪಚ್ಚು ರಂಜನ್ ಮಡಿಕೇರಿಯಲ್ಲಿ ಒತ್ತಾಯಿಸಿದ್ದಾರೆ.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
09-09-26 09:04 pm
HK News Staffer
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
09-09-26 08:16 pm
HK News Staffer
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm
ಹೆಂಡತಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸು...
09-09-26 06:20 pm
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm