ಬ್ರೇಕಿಂಗ್ ನ್ಯೂಸ್
10-09-20 12:59 pm Headline Karnataka News Network ಲೀಡರ್ಸ್ ರಿಪೋರ್ಟ್
ಮಡಿಕೇರಿ, ಸೆಪ್ಟೆಂಬರ್ 10: ಸ್ಯಾಂಡಲ್ವುಡ್ ಡ್ರಗ್ಸ್ ನಂಟು ರಾಜ್ಯದಲ್ಲಿ ಸಂಚಲನ ಎಬ್ಬಿಸಿರುವಾಗಲೇ ನಟಿಮಣಿಯರ ಜೊತೆ ರಾಜಕಾರಣಿಗಳ ನಂಟೂ ಬೆಳಕಿಗೆ ಬರುತ್ತಿದೆ. ಇದೇ ವೇಳೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ, ಶಾಸಕ ಅಪ್ಪಚ್ಚು ರಂಜನ್, ಡ್ರಗ್ಸ್ ದಂಧೆಯಲ್ಲಿ ಯಾರೇ ಕೈವಾಡ ಹೊಂದಿದ್ದರೂ ರಿಯಾಯ್ತಿ ಕೊಡಬಾರದು. ಸಚಿವರು, ಶಾಸಕರು ಯಾರಿದ್ದರೂ ಒದ್ದು ಜೈಲಿಗೆ ತಳ್ಳಬೇಕು ಎಂದು ಹೇಳಿಕೆ ನೀಡಿದ್ದಾರೆ.
ಡ್ರಗ್ಸ್ ಮಾಫಿಯಾದಲ್ಲಿ ಕಾಂಗ್ರೆಸ್ ಆಗಿರಲಿ, ಬಿಜೆಪಿ ಆಗಿರಲಿ. ಡ್ರಗ್ಸ್ ದಂಧೆಯಲ್ಲಿರುವವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ ಒದ್ದು ಒಳಗಾಕಬೇಕು ಎಂದು ಅಪ್ಪಚ್ಚು ರಂಜನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಫಿಯಾದಲ್ಲಿ ಶಾಮೀಲಾದ ಯಾರೆ ಸ್ಟಾರ್ ಕಲಾವಿದರಿದ್ದರು ನಟ ನಟಿಯರಾದರೂ ಒದ್ದು ಒಳಗಾಕಬೇಕು. ಡ್ರಗ್ಸ್ ದಂಧೆಯಿಂದ ಸಂಪಾದಿಸಿರುವ ಎಷ್ಟೇ ಆಸ್ತಿಯಾದರೂ ಮುಟ್ಟುಗೋಲು ಹಾಕಬೇಕು ಎಂದು ಅಪ್ಪಚ್ಚು ರಂಜನ್ ಮಡಿಕೇರಿಯಲ್ಲಿ ಒತ್ತಾಯಿಸಿದ್ದಾರೆ.
28-02-25 06:17 pm
HK News Desk
ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಸಿಐಎಸ್ಎಫ್ ಭದ್ರತಾ ಸಿಬ...
28-02-25 05:52 pm
Mangalore Shiradi Ghat: ಶಿರಾಡಿ ಘಾಟ್ ಹೆದ್ದಾರಿಯ...
28-02-25 11:51 am
Honnavara Fire: ಹೊನ್ನಾವರದಲ್ಲಿ ಗುಜರಿ ಗೋಡೌನ್ಗೆ...
27-02-25 05:50 pm
Forest Fire, Kanakapura, Bangalore: ಒಣಹುಲ್ಲು...
27-02-25 05:48 pm
26-02-25 05:38 pm
HK News Desk
Corruption, Amit Shah, MK Stalin: ಕ್ಷೇತ್ರ ಪುನ...
26-02-25 05:11 pm
CBI raid, Gain Bitcoin: 6,600 ಕೋಟಿ ರೂ. ಕ್ರಿಸ್...
26-02-25 12:47 pm
Vijay Wardhan, UPSC story: Success story 35 ಬ...
24-02-25 10:14 pm
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
28-02-25 06:13 pm
Mangalore Correspondent
Mangalore Heat Wave: ಕರಾವಳಿಗೆ ಇನ್ನೂ ನಾಲ್ಕೈದು...
27-02-25 11:07 pm
Kotekar Robbey case, Bhaskar Belchada, Saheb...
27-02-25 10:48 pm
Talat Gang Mangalore, Ankola Robbery case: ಅಂ...
27-02-25 10:31 pm
Mangalore News; ನಿವೃತ್ತ ಸರಕಾರಿ ನೌಕರರಿಗೆ 7ನೇ ವ...
27-02-25 10:09 pm
28-02-25 02:37 pm
HK News Desk
Bidar Murder, Crime: ಬೀದರ್ ; ಕುಡಿದು ಬಂದು ಕಿರು...
26-02-25 10:48 pm
Sirsi Crime, stabbing: ಶಿವರಾತ್ರಿ ಹಬ್ಬಕ್ಕೆ ಮನೆ...
26-02-25 01:27 pm
Urwa Police, Mangalore Crime, online Fraud: ಕ...
25-02-25 08:10 pm
Mangalore, Kotekar bank robbery, Bhaskar Belc...
25-02-25 05:18 pm