ಬ್ರೇಕಿಂಗ್ ನ್ಯೂಸ್
10-09-20 12:59 pm Headline Karnataka News Network ಲೀಡರ್ಸ್ ರಿಪೋರ್ಟ್
ಮಡಿಕೇರಿ, ಸೆಪ್ಟೆಂಬರ್ 10: ಸ್ಯಾಂಡಲ್ವುಡ್ ಡ್ರಗ್ಸ್ ನಂಟು ರಾಜ್ಯದಲ್ಲಿ ಸಂಚಲನ ಎಬ್ಬಿಸಿರುವಾಗಲೇ ನಟಿಮಣಿಯರ ಜೊತೆ ರಾಜಕಾರಣಿಗಳ ನಂಟೂ ಬೆಳಕಿಗೆ ಬರುತ್ತಿದೆ. ಇದೇ ವೇಳೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ, ಶಾಸಕ ಅಪ್ಪಚ್ಚು ರಂಜನ್, ಡ್ರಗ್ಸ್ ದಂಧೆಯಲ್ಲಿ ಯಾರೇ ಕೈವಾಡ ಹೊಂದಿದ್ದರೂ ರಿಯಾಯ್ತಿ ಕೊಡಬಾರದು. ಸಚಿವರು, ಶಾಸಕರು ಯಾರಿದ್ದರೂ ಒದ್ದು ಜೈಲಿಗೆ ತಳ್ಳಬೇಕು ಎಂದು ಹೇಳಿಕೆ ನೀಡಿದ್ದಾರೆ.
ಡ್ರಗ್ಸ್ ಮಾಫಿಯಾದಲ್ಲಿ ಕಾಂಗ್ರೆಸ್ ಆಗಿರಲಿ, ಬಿಜೆಪಿ ಆಗಿರಲಿ. ಡ್ರಗ್ಸ್ ದಂಧೆಯಲ್ಲಿರುವವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ ಒದ್ದು ಒಳಗಾಕಬೇಕು ಎಂದು ಅಪ್ಪಚ್ಚು ರಂಜನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಫಿಯಾದಲ್ಲಿ ಶಾಮೀಲಾದ ಯಾರೆ ಸ್ಟಾರ್ ಕಲಾವಿದರಿದ್ದರು ನಟ ನಟಿಯರಾದರೂ ಒದ್ದು ಒಳಗಾಕಬೇಕು. ಡ್ರಗ್ಸ್ ದಂಧೆಯಿಂದ ಸಂಪಾದಿಸಿರುವ ಎಷ್ಟೇ ಆಸ್ತಿಯಾದರೂ ಮುಟ್ಟುಗೋಲು ಹಾಕಬೇಕು ಎಂದು ಅಪ್ಪಚ್ಚು ರಂಜನ್ ಮಡಿಕೇರಿಯಲ್ಲಿ ಒತ್ತಾಯಿಸಿದ್ದಾರೆ.
16-04-26 10:30 pm
HK News Staffer
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
ಸಿಎಂ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬೆನ್ನಲ್ಲೇ ಪರ...
15-04-26 03:15 pm
16-04-26 01:09 pm
HK News Staffer
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm