ಬ್ರೇಕಿಂಗ್ ನ್ಯೂಸ್
10-09-20 12:59 pm Headline Karnataka News Network ಲೀಡರ್ಸ್ ರಿಪೋರ್ಟ್
ಮಡಿಕೇರಿ, ಸೆಪ್ಟೆಂಬರ್ 10: ಸ್ಯಾಂಡಲ್ವುಡ್ ಡ್ರಗ್ಸ್ ನಂಟು ರಾಜ್ಯದಲ್ಲಿ ಸಂಚಲನ ಎಬ್ಬಿಸಿರುವಾಗಲೇ ನಟಿಮಣಿಯರ ಜೊತೆ ರಾಜಕಾರಣಿಗಳ ನಂಟೂ ಬೆಳಕಿಗೆ ಬರುತ್ತಿದೆ. ಇದೇ ವೇಳೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ, ಶಾಸಕ ಅಪ್ಪಚ್ಚು ರಂಜನ್, ಡ್ರಗ್ಸ್ ದಂಧೆಯಲ್ಲಿ ಯಾರೇ ಕೈವಾಡ ಹೊಂದಿದ್ದರೂ ರಿಯಾಯ್ತಿ ಕೊಡಬಾರದು. ಸಚಿವರು, ಶಾಸಕರು ಯಾರಿದ್ದರೂ ಒದ್ದು ಜೈಲಿಗೆ ತಳ್ಳಬೇಕು ಎಂದು ಹೇಳಿಕೆ ನೀಡಿದ್ದಾರೆ.
ಡ್ರಗ್ಸ್ ಮಾಫಿಯಾದಲ್ಲಿ ಕಾಂಗ್ರೆಸ್ ಆಗಿರಲಿ, ಬಿಜೆಪಿ ಆಗಿರಲಿ. ಡ್ರಗ್ಸ್ ದಂಧೆಯಲ್ಲಿರುವವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ ಒದ್ದು ಒಳಗಾಕಬೇಕು ಎಂದು ಅಪ್ಪಚ್ಚು ರಂಜನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಫಿಯಾದಲ್ಲಿ ಶಾಮೀಲಾದ ಯಾರೆ ಸ್ಟಾರ್ ಕಲಾವಿದರಿದ್ದರು ನಟ ನಟಿಯರಾದರೂ ಒದ್ದು ಒಳಗಾಕಬೇಕು. ಡ್ರಗ್ಸ್ ದಂಧೆಯಿಂದ ಸಂಪಾದಿಸಿರುವ ಎಷ್ಟೇ ಆಸ್ತಿಯಾದರೂ ಮುಟ್ಟುಗೋಲು ಹಾಕಬೇಕು ಎಂದು ಅಪ್ಪಚ್ಚು ರಂಜನ್ ಮಡಿಕೇರಿಯಲ್ಲಿ ಒತ್ತಾಯಿಸಿದ್ದಾರೆ.
19-08-26 09:55 pm
HK News Staffer
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
ಆಹಾರ ಸುರಕ್ಷತೆಗೆ ಖಾದರ್ ಹೊಸ ಪ್ಲ್ಯಾನ್; ಹೋಟೆಲ್ ಆ...
17-08-26 02:26 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
20-08-26 05:16 pm
HK News Staffer
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪ...
19-08-26 04:19 pm
ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ ; ನಾಗಬನ, ನಾಗ ಸ...
17-08-26 05:07 pm
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
20-08-26 05:33 pm
HK News Staffer
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಭ್ರಷ್ಟಾಚ...
20-08-26 01:58 pm
4.91 ಕೋಟಿ ರೂ. ಮೌಲ್ಯದ ನಕಲಿ ಔಷಧಿ ದಂಧೆ ಬಯಲು; ಆಸ...
19-08-26 07:25 pm
ಆಸ್ತಿ ವಿವಾದ ; ಪ್ರಿಯಕರನ ಜೊತೆ ಸೇರಿ ಅಪ್ಪನನ್ನ ಕಲಿ...
18-08-26 10:06 pm