ಬ್ರೇಕಿಂಗ್ ನ್ಯೂಸ್
10-09-20 05:45 pm Mysore Correspondent ಲೀಡರ್ಸ್ ರಿಪೋರ್ಟ್
ಮೈಸೂರು, ಸೆಪ್ಟೆಂಬರ್ 10: ಮೈಸೂರು ರಾಜಕಾರಣಿಗಳೇ ಡಗ್ಸ್ ಮಾಫಿಯಾದ ರೂವಾರಿಗಳಾಗಿದ್ದಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗುಡುಗಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಪ್ರತಿಷ್ಠಿತ ಕಾಲೇಜುಗಳಲ್ಲಿ ಡ್ರಗ್ಸ್ ದೊರೆಯುತ್ತದೆ ಎಂದು ಆರೋಪ ಮಾಡಿದರು.
ರಾಜಕಾರಣಿಗಳೇ ಡ್ರಗ್ಸ್ ದಂಧೆ ನಡೆಸುತ್ತಿದ್ದು, ಅವರ ಮಕ್ಕಳೇ ಇದರಲ್ಲಿ ಶಾಮೀಲು ಆಗಿದ್ದಾರೆ. ಸಾವಿರಾರು ಕೋಟಿ ದಂಧೆ ಮಾಡುತ್ತಿದ್ದು, ಪ್ರಕರಣ ಹೊರ ಬಂದಾಗ ಜಾಮೀನು ಪಡೆದು ಹೊರಗೆ ಬರುತ್ತಾರೆ. ಬಳಿಕ ಇದೇ ರೀತಿ ಮತ್ತೇ ಡ್ರಗ್ಸ್ ದಂಧೆ ಮಾಡುತ್ತಾರೆ. ಈ ಡ್ರಗ್ಸ್ ಮಾಫಿಯಾ ಬಗ್ಗೆ ಪೊಲೀಸರಿಗೆ ಎಲ್ಲಾ ತಿಳಿದಿದ್ದರೂ, ರಾಜಕಾರಣಿಗಳೇ ಪೊಲೀಸರ ಕೈಕಟ್ಟಿ ಹಾಕಿದ್ದಾರೆ. ನನ್ನ ಬಳಿ 32 ರಾಜಕಾರಣಿಗಳ ಪಟ್ಟಿ ಇದ್ದು, ಅದನ್ನು ಶೀಘ್ರವೇ ಬಿಡುಗಡೆ ಮಾಡುವುದಾಗಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.

ಲವ್ ಜಿಹಾದ್ ಮಾದರಿಯಲ್ಲಿ ಡ್ರಗ್ಸ್ ಜಿಹಾದ್ ನಡೆಯುತ್ತಿದ್ದು, ಇದು ದೇಶಾದ್ಯಂತ ವ್ಯಾಪಿಸಿದೆ. ಭೂಗತ ಪಾತಕಿ ದಾವೂದ್ ಇಬ್ರಾಹಿಂ ಇದರ ಮೂಲ ರೂವಾರಿ ಆಗಿದ್ದು, ಪಂಜಾಬ್, ಗುಜರಾತ್, ಗೋವಾ ಮೂಲಕ ಭಾರತಕ್ಕೆ ಡ್ರಗ್ಸ್ ಪ್ರವೇಶಿಸುತ್ತಿದೆ ಎಂದು ಹೇಳಿದರು.
ಬಿಜೆಪಿ ಕಾಂಗ್ರೆಸ್ ಜೆಡಿಎಸ್ ಸೇರಿದಂತೆ ಎಲ್ಲಾ ಪಕ್ಷದವರು ಡ್ರಗ್ಸ್ ದಂಧೆಯಲ್ಲಿ ಶಾಮೀಲಾಗಿದ್ದಾರೆ. ಹೊಂದಾಣಿಕೆ ರಾಜಕಾರಣದ ಮೂಲಕ ಎಲ್ಲವನ್ನೂ ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ. ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲೇ ಈ ಬಗ್ಗೆ ಗಮನ ಸೆಳೆದಿದ್ದ ನನ್ನನ್ನೇ ಟಾರ್ಗೆಟ್ ಮಾಡಿದರು. ಆಗಲೇ ಇದನ್ನು ಮಟ್ಟ ಹಾಕಿದ್ದರೇ, ಇಂದು ಇಷ್ಟು ದೊಡ್ಡಮಟ್ಟಕ್ಕೆ ಬೆಳೆಯುತ್ತಿರಲಿಲ್ಲ ಎಂದರು.
21-01-26 01:31 pm
HK News Desk
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
22-01-26 01:52 pm
HK News Desk
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 02:40 pm
Bangalore Correspondent
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm