ಬ್ರೇಕಿಂಗ್ ನ್ಯೂಸ್
10-09-20 05:45 pm Mysore Correspondent ಲೀಡರ್ಸ್ ರಿಪೋರ್ಟ್
ಮೈಸೂರು, ಸೆಪ್ಟೆಂಬರ್ 10: ಮೈಸೂರು ರಾಜಕಾರಣಿಗಳೇ ಡಗ್ಸ್ ಮಾಫಿಯಾದ ರೂವಾರಿಗಳಾಗಿದ್ದಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗುಡುಗಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಪ್ರತಿಷ್ಠಿತ ಕಾಲೇಜುಗಳಲ್ಲಿ ಡ್ರಗ್ಸ್ ದೊರೆಯುತ್ತದೆ ಎಂದು ಆರೋಪ ಮಾಡಿದರು.
ರಾಜಕಾರಣಿಗಳೇ ಡ್ರಗ್ಸ್ ದಂಧೆ ನಡೆಸುತ್ತಿದ್ದು, ಅವರ ಮಕ್ಕಳೇ ಇದರಲ್ಲಿ ಶಾಮೀಲು ಆಗಿದ್ದಾರೆ. ಸಾವಿರಾರು ಕೋಟಿ ದಂಧೆ ಮಾಡುತ್ತಿದ್ದು, ಪ್ರಕರಣ ಹೊರ ಬಂದಾಗ ಜಾಮೀನು ಪಡೆದು ಹೊರಗೆ ಬರುತ್ತಾರೆ. ಬಳಿಕ ಇದೇ ರೀತಿ ಮತ್ತೇ ಡ್ರಗ್ಸ್ ದಂಧೆ ಮಾಡುತ್ತಾರೆ. ಈ ಡ್ರಗ್ಸ್ ಮಾಫಿಯಾ ಬಗ್ಗೆ ಪೊಲೀಸರಿಗೆ ಎಲ್ಲಾ ತಿಳಿದಿದ್ದರೂ, ರಾಜಕಾರಣಿಗಳೇ ಪೊಲೀಸರ ಕೈಕಟ್ಟಿ ಹಾಕಿದ್ದಾರೆ. ನನ್ನ ಬಳಿ 32 ರಾಜಕಾರಣಿಗಳ ಪಟ್ಟಿ ಇದ್ದು, ಅದನ್ನು ಶೀಘ್ರವೇ ಬಿಡುಗಡೆ ಮಾಡುವುದಾಗಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.

ಲವ್ ಜಿಹಾದ್ ಮಾದರಿಯಲ್ಲಿ ಡ್ರಗ್ಸ್ ಜಿಹಾದ್ ನಡೆಯುತ್ತಿದ್ದು, ಇದು ದೇಶಾದ್ಯಂತ ವ್ಯಾಪಿಸಿದೆ. ಭೂಗತ ಪಾತಕಿ ದಾವೂದ್ ಇಬ್ರಾಹಿಂ ಇದರ ಮೂಲ ರೂವಾರಿ ಆಗಿದ್ದು, ಪಂಜಾಬ್, ಗುಜರಾತ್, ಗೋವಾ ಮೂಲಕ ಭಾರತಕ್ಕೆ ಡ್ರಗ್ಸ್ ಪ್ರವೇಶಿಸುತ್ತಿದೆ ಎಂದು ಹೇಳಿದರು.
ಬಿಜೆಪಿ ಕಾಂಗ್ರೆಸ್ ಜೆಡಿಎಸ್ ಸೇರಿದಂತೆ ಎಲ್ಲಾ ಪಕ್ಷದವರು ಡ್ರಗ್ಸ್ ದಂಧೆಯಲ್ಲಿ ಶಾಮೀಲಾಗಿದ್ದಾರೆ. ಹೊಂದಾಣಿಕೆ ರಾಜಕಾರಣದ ಮೂಲಕ ಎಲ್ಲವನ್ನೂ ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ. ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲೇ ಈ ಬಗ್ಗೆ ಗಮನ ಸೆಳೆದಿದ್ದ ನನ್ನನ್ನೇ ಟಾರ್ಗೆಟ್ ಮಾಡಿದರು. ಆಗಲೇ ಇದನ್ನು ಮಟ್ಟ ಹಾಕಿದ್ದರೇ, ಇಂದು ಇಷ್ಟು ದೊಡ್ಡಮಟ್ಟಕ್ಕೆ ಬೆಳೆಯುತ್ತಿರಲಿಲ್ಲ ಎಂದರು.
19-08-26 09:55 pm
HK News Staffer
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
ಆಹಾರ ಸುರಕ್ಷತೆಗೆ ಖಾದರ್ ಹೊಸ ಪ್ಲ್ಯಾನ್; ಹೋಟೆಲ್ ಆ...
17-08-26 02:26 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
20-08-26 05:16 pm
HK News Staffer
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪ...
19-08-26 04:19 pm
ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ ; ನಾಗಬನ, ನಾಗ ಸ...
17-08-26 05:07 pm
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
20-08-26 08:06 pm
HK News Staffer
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಭ್ರಷ್ಟಾಚ...
20-08-26 01:58 pm
4.91 ಕೋಟಿ ರೂ. ಮೌಲ್ಯದ ನಕಲಿ ಔಷಧಿ ದಂಧೆ ಬಯಲು; ಆಸ...
19-08-26 07:25 pm