ಬ್ರೇಕಿಂಗ್ ನ್ಯೂಸ್
10-09-20 05:45 pm Mysore Correspondent ಲೀಡರ್ಸ್ ರಿಪೋರ್ಟ್
ಮೈಸೂರು, ಸೆಪ್ಟೆಂಬರ್ 10: ಮೈಸೂರು ರಾಜಕಾರಣಿಗಳೇ ಡಗ್ಸ್ ಮಾಫಿಯಾದ ರೂವಾರಿಗಳಾಗಿದ್ದಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗುಡುಗಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಪ್ರತಿಷ್ಠಿತ ಕಾಲೇಜುಗಳಲ್ಲಿ ಡ್ರಗ್ಸ್ ದೊರೆಯುತ್ತದೆ ಎಂದು ಆರೋಪ ಮಾಡಿದರು.
ರಾಜಕಾರಣಿಗಳೇ ಡ್ರಗ್ಸ್ ದಂಧೆ ನಡೆಸುತ್ತಿದ್ದು, ಅವರ ಮಕ್ಕಳೇ ಇದರಲ್ಲಿ ಶಾಮೀಲು ಆಗಿದ್ದಾರೆ. ಸಾವಿರಾರು ಕೋಟಿ ದಂಧೆ ಮಾಡುತ್ತಿದ್ದು, ಪ್ರಕರಣ ಹೊರ ಬಂದಾಗ ಜಾಮೀನು ಪಡೆದು ಹೊರಗೆ ಬರುತ್ತಾರೆ. ಬಳಿಕ ಇದೇ ರೀತಿ ಮತ್ತೇ ಡ್ರಗ್ಸ್ ದಂಧೆ ಮಾಡುತ್ತಾರೆ. ಈ ಡ್ರಗ್ಸ್ ಮಾಫಿಯಾ ಬಗ್ಗೆ ಪೊಲೀಸರಿಗೆ ಎಲ್ಲಾ ತಿಳಿದಿದ್ದರೂ, ರಾಜಕಾರಣಿಗಳೇ ಪೊಲೀಸರ ಕೈಕಟ್ಟಿ ಹಾಕಿದ್ದಾರೆ. ನನ್ನ ಬಳಿ 32 ರಾಜಕಾರಣಿಗಳ ಪಟ್ಟಿ ಇದ್ದು, ಅದನ್ನು ಶೀಘ್ರವೇ ಬಿಡುಗಡೆ ಮಾಡುವುದಾಗಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.

ಲವ್ ಜಿಹಾದ್ ಮಾದರಿಯಲ್ಲಿ ಡ್ರಗ್ಸ್ ಜಿಹಾದ್ ನಡೆಯುತ್ತಿದ್ದು, ಇದು ದೇಶಾದ್ಯಂತ ವ್ಯಾಪಿಸಿದೆ. ಭೂಗತ ಪಾತಕಿ ದಾವೂದ್ ಇಬ್ರಾಹಿಂ ಇದರ ಮೂಲ ರೂವಾರಿ ಆಗಿದ್ದು, ಪಂಜಾಬ್, ಗುಜರಾತ್, ಗೋವಾ ಮೂಲಕ ಭಾರತಕ್ಕೆ ಡ್ರಗ್ಸ್ ಪ್ರವೇಶಿಸುತ್ತಿದೆ ಎಂದು ಹೇಳಿದರು.
ಬಿಜೆಪಿ ಕಾಂಗ್ರೆಸ್ ಜೆಡಿಎಸ್ ಸೇರಿದಂತೆ ಎಲ್ಲಾ ಪಕ್ಷದವರು ಡ್ರಗ್ಸ್ ದಂಧೆಯಲ್ಲಿ ಶಾಮೀಲಾಗಿದ್ದಾರೆ. ಹೊಂದಾಣಿಕೆ ರಾಜಕಾರಣದ ಮೂಲಕ ಎಲ್ಲವನ್ನೂ ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ. ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲೇ ಈ ಬಗ್ಗೆ ಗಮನ ಸೆಳೆದಿದ್ದ ನನ್ನನ್ನೇ ಟಾರ್ಗೆಟ್ ಮಾಡಿದರು. ಆಗಲೇ ಇದನ್ನು ಮಟ್ಟ ಹಾಕಿದ್ದರೇ, ಇಂದು ಇಷ್ಟು ದೊಡ್ಡಮಟ್ಟಕ್ಕೆ ಬೆಳೆಯುತ್ತಿರಲಿಲ್ಲ ಎಂದರು.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm