ಬ್ರೇಕಿಂಗ್ ನ್ಯೂಸ್
11-09-20 03:46 pm Bangalore Correspondent ಲೀಡರ್ಸ್ ರಿಪೋರ್ಟ್
ಬೆಂಗಳೂರು, ಸಪ್ಟೆಂಬರ್ 11: ಕ್ಷಿಪ್ರ ರಾಜಕೀಯ ಬೆಳವಣಿಗೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಭಾರೀ ಕುತೂಹಲ ಮೂಡಿಸಿದೆ. ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ದಾಸರಹಳ್ಳಿಯಲ್ಲಿ ಇತ್ತೀಚೆಗೆ ಬಿದ್ದ ಭಾರಿ ಮಳೆಯಿಂದ ಆಗಿರುವ ನಷ್ಟಕ್ಕೆ ಪರಿಹಾರ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.
ಮೈತ್ರಿ ಸರ್ಕಾರ ಪತನವಾದ ಬಳಿಕ ಇದೇ ಮೊದಲ ಬಾರಿಗೆ ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಭೇಟಿ ಆಗಿದ್ದಾರೆ. ಇಬ್ಬರೂ ನಾಯಕರು ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು.
ಇದಕ್ಕೆ ಕೆಲವರು ರಾಜಕೀಯ ಬಣ್ಣ ನೀಡಿದರೂ, ರಾಜಕೀಯದ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ದಾಸರಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ತಕ್ಷಣವೇ ಆಗಬೇಕಾಗಿರುವ ಕೆಲಸಗಳು ಮತ್ತು ರಾಮನಗರ ಕ್ಷೇತ್ರಕ್ಕೆ ಅನುದಾನ ಬಿಡುಗಡೆಗೆ ಸಂಬಂಧಿಸಿದಂತೆ ಮಾತುಕತೆಗೆ ಬಂದಿದ್ದರು ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಮಂಜುನಾಥ್ ಅವರೂ ಕುಮಾರಸ್ವಾಮಿ ಜತೆಗಿದ್ದರು. ನಗರದಲ್ಲಿ ಮಂಜುನಾಥ್ ಜೆಡಿಎಸ್ನಿಂದ ಗೆದ್ದಿರುವ ಏಕೈಕ ಶಾಸಕ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 12:00 pm
HK News Staffer
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm