ಬ್ರೇಕಿಂಗ್ ನ್ಯೂಸ್
30-07-20 12:32 pm Mangalore Reporter ಕರಾವಳಿ
ಮಂಗಳೂರು, ಜು 30: ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ. ರೂಪೇಶ್ ಅವರ ವರ್ಗಾವಣೆಯ ಹಿಂದಿನ ಕಾರಣವನ್ನು ಸ್ಪಷ್ಟಪಡಿಸಬೇಕು ಎಂದು ಶಾಸಕ ಯು.ಟಿ ಖಾದರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಜುಲೈ 30 ರ ಗುರುವಾರ ನಗರದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಶಾಸಕ ಖಾದರ್, "ದಕ್ಷಿಣ ಕನ್ನಡದಲ್ಲಿ ಒಂದು ವರ್ಷದ ಅವಧಿಯೊಳಗೆ ಇಬ್ಬರು ಜಿಲ್ಲಾಧಿಕಾರಿಗಳು ಬಂದು ಹೋಗಿದ್ದಾರೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಇದು ವಾಡಿಕೆಯಂತೆ ನಡೆಯುವ ಆಡಳಿತಾತ್ಮಕ ವರ್ಗಾವಣೆಯಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಆರು ತಿಂಗಳಲ್ಲಿ ಜಿಲ್ಲಾಧಿಕಾರಿಗಳನ್ನು ಬದಲಾಯಿಸುವ ನಿಯಮವಿಲ್ಲ, ಕನಿಷ್ಠ ಜಿಲ್ಲಾಧಿಕಾರಿ ಒಂದು ವರ್ಷ ಅಥವಾ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಬೇಕು. ಹೀಗಾಗಿ ಆರು ತಿಂಗಳೊಳಗೆ ಜಿಲ್ಲಾಧಿಕಾರಿಯವರನ್ನು ವರ್ಗಾವಣೆಯ ಮಾಡಿದ ಹಿಂದಿನ ನೈಜ ಕಾರಣವನ್ನು ಸರ್ಕಾರ ಬಹಿರಂಗಪಡಿಸಬೇಕು. ದಕ್ಷಿಣ ಕನ್ನಡದಂತಹ ಜಿಲ್ಲೆಯಲ್ಲಿ ಒಂದು ವರ್ಷದ ಅವಧಿಯಲ್ಲಿ ಇಬ್ಬರು ಜಿಲ್ಲಾಧಿಕಾರಿ ಬಂದು ಹೋದರೆ ನಮ್ಮ ಜಿಲ್ಲೆ ಹೇಗೆ ಮುಂದುವರಿಯುತ್ತದೆ ಎಂದು ಪ್ರಶ್ನಿಸಿದರು.
"ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ.ರೂಪೇಶ್ ಅವರಿಕೆ ಜೀವ ಬೆದರಿಕೆ ಬಂದಾಗ, ಬಿಜೆಪಿ ಶಾಸಕರಾಗಲಿ, ಸಂಸದರಾಗಲಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಯಾರೊಬ್ಬರೂ ಅದನ್ನು ಖಂಡಿಸುವ ಹೇಳಿಕೆಯನ್ನು ನೀಡಿಲ್ಲ. ಇಲ್ಲಿಯವರೆಗೆ ಬಿಜೆಪಿ ನಾಯಕರು ಅಧಿಕಾರಿಗಳಿಗೆ ಆತ್ಮವಿಶ್ವಾಸ ತುಂಬುವ ಒಂದೇ ಒಂದು ಹೇಳಿಕೆಯನ್ನು ನೀಡಿಲ್ಲ. ಪೊಲೀಸ್ ಇಲಾಖೆ ಆರೋಪಿಯನ್ನು ಬಂಧಿಸಿದಾಗ ಬಿಜೆಪಿ ನಾಯಕರು ಅದರ ಲಾಭವನ್ನು ಪಡೆದುಕೊಳ್ಳಲು ಮಾತ್ರ ಮುಂದಾಗಿದ್ದಾರೆ ಎಂದು ಆರೋಪಿಸಿದರು.
"ನಮ್ಮ ಸರ್ಕಾರದ ಆಡಳಿತದ ಅವಧಿಯಲ್ಲಿ ಪ್ರತಿ ಆರು ತಿಂಗಳಿಗೊಮ್ಮೆ ಜಿಲ್ಲಾಧಿಕಾರಿಗಳನ್ನು ವರ್ಗಾಯಿಸಲಾಗಿಲ್ಲ ಅಥವಾ ಐಎಎಸ್ ಅಧಿಕಾರಿ ರಾಜೀನಾಮೆ ನೀಡಿಲ್ಲ ಎನ್ನುವುದು ಬಿಜೆಪಿ ನಾಯಕರಿಗೆ ತಿಳಿದಿರಲಿ" ಎಂದು ಹೇಳಿದರು.
19-08-26 09:55 pm
HK News Staffer
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
ಆಹಾರ ಸುರಕ್ಷತೆಗೆ ಖಾದರ್ ಹೊಸ ಪ್ಲ್ಯಾನ್; ಹೋಟೆಲ್ ಆ...
17-08-26 02:26 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
20-08-26 05:16 pm
HK News Staffer
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪ...
19-08-26 04:19 pm
ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ ; ನಾಗಬನ, ನಾಗ ಸ...
17-08-26 05:07 pm
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
20-08-26 08:06 pm
HK News Staffer
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಭ್ರಷ್ಟಾಚ...
20-08-26 01:58 pm
4.91 ಕೋಟಿ ರೂ. ಮೌಲ್ಯದ ನಕಲಿ ಔಷಧಿ ದಂಧೆ ಬಯಲು; ಆಸ...
19-08-26 07:25 pm