ಬ್ರೇಕಿಂಗ್ ನ್ಯೂಸ್
24-05-22 08:42 pm HK News Desk ಕರಾವಳಿ
ಕುಂದಾಪುರ, ಮೇ 24 : ಕುಂದಾಪುರ ಮತ್ತು ಬೀಜಾಡಿಯ ಸಮುದ್ರ ತೀರದಲ್ಲಿ ಪೆಟ್ರೋಲಿಯಂ ತ್ಯಾಜ್ಯ ಕಂಡುಬಂದಿದ್ದು ಸಮುದ್ರ ನೀರಿನಲ್ಲಿ ಕಪ್ಪುದ್ರವ ತೀರದುದ್ದಕ್ಕೂ ಹರಡಿಕೊಂಡಿದೆ. ನೀರಿನಲ್ಲಿ ಹೆಪ್ಪುಗಟ್ಟಿದ ರೀತಿ ದೊಡ್ಡ ಮಟ್ಟದಲ್ಲಿ ಟಾರ್ಬಾಲ್ಗಳು ಗೋಚರಿಸಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.
ಸಮುದ್ರಕ್ಕೆ ಬಿಡಲಾಗುವ ಪೆಟ್ರೋಲಿಯಂ ತ್ಯಾಜ್ಯ ಉಂಡೆ ಕಟ್ಟಿರುವ (ಟಾರ್ ಬಾಲ್) ಮಾದರಿಯಲ್ಲಿ ಈ ಭಾಗದ ಸಮುದ್ರ ದಡದಲ್ಲಿ ಕಂಡುಬಂದಿದೆ. ಇದರಲ್ಲಿ ಮೈಕ್ರೋಪ್ಲಾಸ್ಟಿಕ್ ಕಣಗಳಿರುವುದು ಗೋಚರಿಸಿದ್ದು ಸಮುದ್ರ ತೀರದ ಸ್ವಚ್ಛತೆಗೆ ತೆರಳಿದ್ದ ಕೆಲವರಿಗೆ ಎಣ್ಣೆ ಅಂಶದ ಟಾರ್ ಚಪ್ಪಲಿಗೆಲ್ಲಾ ಮೆತ್ತಿಕೊಂಡಿದೆ.

ಮೈಕ್ರೋಪ್ಲಾಸ್ಟಿಕ್, ಟಾರ್ ಬಾಲ್ ಜಲಚರಗಳು ಮತ್ತು ಮಾನವನಿಗೆ ಹಾನಿಕರವಾಗಿದ್ದು ಅಧಿಕಾರಿಗಳು ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ. ಇದು ಸುರತ್ಕಲ್ ಬಳಿಯ ಎಂಆರ್ ಪಿಎಲ್ ನಿಂದ ಸಮುದ್ರಕ್ಕೆ ಬಿಡಲಾಗುವ ತ್ಯಾಜ್ಯವೇ ? ಐಎಸ್ ಪಿಆರ್ ಎಲ್ ಭೂತಗ ಕೊಳವೆಯಿಂದಾದ ಸೋರಿಕೆಯೇ ಎಂದು ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ. ಎಂಆರ್ ಪಿಎಲ್ ಕೈಗಾರಿಕೆಯ ತ್ಯಾಜ್ಯವನ್ನು ಸಮುದ್ರಕ್ಕೆ ಪೈಪ್ ಹಾಕಿ ಬಿಡಲಾಗುತ್ತಿದೆ.
![]()
ಸಮುದ್ರ ಜೈವಿಕ ವ್ಯವಸ್ಥೆಗೆ ಮಾರಕವಾದ ಪೆಟ್ರೋಲಿಯಂ ತ್ಯಾಜ್ಯ ಸಮುದ್ರ ತೀರದಲ್ಲಿ ಕಿಲೋಮೀಟರ್ ಉದ್ದಕ್ಕೂ ಹರಡಿರುವುದು ಹೇಗೆ? ಸಮುದ್ರದ ಮೀನುಗಳನ್ನು ತಿನ್ನುವ ಮಾನವನ ಆರೋಗ್ಯಕ್ಕೂ ಇದು ಮಾರಕವಲ್ಲವೇ? ಇದರ ಬಗ್ಗೆ ಕೂಡಲೇ ಸಂಬಂಧಪಟ್ಟವರು ಪರಿಶೀಲನೆ ನಡೆಸಬೇಕು ಎಂದು ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ತಂಡದ ಸದಸ್ಯರು ಒತ್ತಾಯಿಸಿದ್ದಾರೆ. ಬೀಜಾಡಿ ಸಮುದ್ರ ತೀರದಲ್ಲಿ ಸ್ವಚ್ಛತಾ ಕಾರ್ಯಕ್ಕೆ ತೊಡಗಿದ್ದಾಗ ನೀರಿನಲ್ಲಿ ತೇಲುವ ಟಾರನ್ನು ಪತ್ತೆ ಮಾಡಿದ್ದಾರೆ.
Conservationists working towards turtle conservation were distraught, after they noticed tar balls and oil spills on the beaches of Kundapur.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm