ಬ್ರೇಕಿಂಗ್ ನ್ಯೂಸ್
24-05-22 08:42 pm HK News Desk ಕರಾವಳಿ
ಕುಂದಾಪುರ, ಮೇ 24 : ಕುಂದಾಪುರ ಮತ್ತು ಬೀಜಾಡಿಯ ಸಮುದ್ರ ತೀರದಲ್ಲಿ ಪೆಟ್ರೋಲಿಯಂ ತ್ಯಾಜ್ಯ ಕಂಡುಬಂದಿದ್ದು ಸಮುದ್ರ ನೀರಿನಲ್ಲಿ ಕಪ್ಪುದ್ರವ ತೀರದುದ್ದಕ್ಕೂ ಹರಡಿಕೊಂಡಿದೆ. ನೀರಿನಲ್ಲಿ ಹೆಪ್ಪುಗಟ್ಟಿದ ರೀತಿ ದೊಡ್ಡ ಮಟ್ಟದಲ್ಲಿ ಟಾರ್ಬಾಲ್ಗಳು ಗೋಚರಿಸಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.
ಸಮುದ್ರಕ್ಕೆ ಬಿಡಲಾಗುವ ಪೆಟ್ರೋಲಿಯಂ ತ್ಯಾಜ್ಯ ಉಂಡೆ ಕಟ್ಟಿರುವ (ಟಾರ್ ಬಾಲ್) ಮಾದರಿಯಲ್ಲಿ ಈ ಭಾಗದ ಸಮುದ್ರ ದಡದಲ್ಲಿ ಕಂಡುಬಂದಿದೆ. ಇದರಲ್ಲಿ ಮೈಕ್ರೋಪ್ಲಾಸ್ಟಿಕ್ ಕಣಗಳಿರುವುದು ಗೋಚರಿಸಿದ್ದು ಸಮುದ್ರ ತೀರದ ಸ್ವಚ್ಛತೆಗೆ ತೆರಳಿದ್ದ ಕೆಲವರಿಗೆ ಎಣ್ಣೆ ಅಂಶದ ಟಾರ್ ಚಪ್ಪಲಿಗೆಲ್ಲಾ ಮೆತ್ತಿಕೊಂಡಿದೆ.

ಮೈಕ್ರೋಪ್ಲಾಸ್ಟಿಕ್, ಟಾರ್ ಬಾಲ್ ಜಲಚರಗಳು ಮತ್ತು ಮಾನವನಿಗೆ ಹಾನಿಕರವಾಗಿದ್ದು ಅಧಿಕಾರಿಗಳು ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ. ಇದು ಸುರತ್ಕಲ್ ಬಳಿಯ ಎಂಆರ್ ಪಿಎಲ್ ನಿಂದ ಸಮುದ್ರಕ್ಕೆ ಬಿಡಲಾಗುವ ತ್ಯಾಜ್ಯವೇ ? ಐಎಸ್ ಪಿಆರ್ ಎಲ್ ಭೂತಗ ಕೊಳವೆಯಿಂದಾದ ಸೋರಿಕೆಯೇ ಎಂದು ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ. ಎಂಆರ್ ಪಿಎಲ್ ಕೈಗಾರಿಕೆಯ ತ್ಯಾಜ್ಯವನ್ನು ಸಮುದ್ರಕ್ಕೆ ಪೈಪ್ ಹಾಕಿ ಬಿಡಲಾಗುತ್ತಿದೆ.
![]()
ಸಮುದ್ರ ಜೈವಿಕ ವ್ಯವಸ್ಥೆಗೆ ಮಾರಕವಾದ ಪೆಟ್ರೋಲಿಯಂ ತ್ಯಾಜ್ಯ ಸಮುದ್ರ ತೀರದಲ್ಲಿ ಕಿಲೋಮೀಟರ್ ಉದ್ದಕ್ಕೂ ಹರಡಿರುವುದು ಹೇಗೆ? ಸಮುದ್ರದ ಮೀನುಗಳನ್ನು ತಿನ್ನುವ ಮಾನವನ ಆರೋಗ್ಯಕ್ಕೂ ಇದು ಮಾರಕವಲ್ಲವೇ? ಇದರ ಬಗ್ಗೆ ಕೂಡಲೇ ಸಂಬಂಧಪಟ್ಟವರು ಪರಿಶೀಲನೆ ನಡೆಸಬೇಕು ಎಂದು ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ತಂಡದ ಸದಸ್ಯರು ಒತ್ತಾಯಿಸಿದ್ದಾರೆ. ಬೀಜಾಡಿ ಸಮುದ್ರ ತೀರದಲ್ಲಿ ಸ್ವಚ್ಛತಾ ಕಾರ್ಯಕ್ಕೆ ತೊಡಗಿದ್ದಾಗ ನೀರಿನಲ್ಲಿ ತೇಲುವ ಟಾರನ್ನು ಪತ್ತೆ ಮಾಡಿದ್ದಾರೆ.
Conservationists working towards turtle conservation were distraught, after they noticed tar balls and oil spills on the beaches of Kundapur.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm