ಬ್ರೇಕಿಂಗ್ ನ್ಯೂಸ್
24-05-22 08:42 pm HK News Desk ಕರಾವಳಿ
ಕುಂದಾಪುರ, ಮೇ 24 : ಕುಂದಾಪುರ ಮತ್ತು ಬೀಜಾಡಿಯ ಸಮುದ್ರ ತೀರದಲ್ಲಿ ಪೆಟ್ರೋಲಿಯಂ ತ್ಯಾಜ್ಯ ಕಂಡುಬಂದಿದ್ದು ಸಮುದ್ರ ನೀರಿನಲ್ಲಿ ಕಪ್ಪುದ್ರವ ತೀರದುದ್ದಕ್ಕೂ ಹರಡಿಕೊಂಡಿದೆ. ನೀರಿನಲ್ಲಿ ಹೆಪ್ಪುಗಟ್ಟಿದ ರೀತಿ ದೊಡ್ಡ ಮಟ್ಟದಲ್ಲಿ ಟಾರ್ಬಾಲ್ಗಳು ಗೋಚರಿಸಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.
ಸಮುದ್ರಕ್ಕೆ ಬಿಡಲಾಗುವ ಪೆಟ್ರೋಲಿಯಂ ತ್ಯಾಜ್ಯ ಉಂಡೆ ಕಟ್ಟಿರುವ (ಟಾರ್ ಬಾಲ್) ಮಾದರಿಯಲ್ಲಿ ಈ ಭಾಗದ ಸಮುದ್ರ ದಡದಲ್ಲಿ ಕಂಡುಬಂದಿದೆ. ಇದರಲ್ಲಿ ಮೈಕ್ರೋಪ್ಲಾಸ್ಟಿಕ್ ಕಣಗಳಿರುವುದು ಗೋಚರಿಸಿದ್ದು ಸಮುದ್ರ ತೀರದ ಸ್ವಚ್ಛತೆಗೆ ತೆರಳಿದ್ದ ಕೆಲವರಿಗೆ ಎಣ್ಣೆ ಅಂಶದ ಟಾರ್ ಚಪ್ಪಲಿಗೆಲ್ಲಾ ಮೆತ್ತಿಕೊಂಡಿದೆ.

ಮೈಕ್ರೋಪ್ಲಾಸ್ಟಿಕ್, ಟಾರ್ ಬಾಲ್ ಜಲಚರಗಳು ಮತ್ತು ಮಾನವನಿಗೆ ಹಾನಿಕರವಾಗಿದ್ದು ಅಧಿಕಾರಿಗಳು ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ. ಇದು ಸುರತ್ಕಲ್ ಬಳಿಯ ಎಂಆರ್ ಪಿಎಲ್ ನಿಂದ ಸಮುದ್ರಕ್ಕೆ ಬಿಡಲಾಗುವ ತ್ಯಾಜ್ಯವೇ ? ಐಎಸ್ ಪಿಆರ್ ಎಲ್ ಭೂತಗ ಕೊಳವೆಯಿಂದಾದ ಸೋರಿಕೆಯೇ ಎಂದು ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ. ಎಂಆರ್ ಪಿಎಲ್ ಕೈಗಾರಿಕೆಯ ತ್ಯಾಜ್ಯವನ್ನು ಸಮುದ್ರಕ್ಕೆ ಪೈಪ್ ಹಾಕಿ ಬಿಡಲಾಗುತ್ತಿದೆ.
![]()
ಸಮುದ್ರ ಜೈವಿಕ ವ್ಯವಸ್ಥೆಗೆ ಮಾರಕವಾದ ಪೆಟ್ರೋಲಿಯಂ ತ್ಯಾಜ್ಯ ಸಮುದ್ರ ತೀರದಲ್ಲಿ ಕಿಲೋಮೀಟರ್ ಉದ್ದಕ್ಕೂ ಹರಡಿರುವುದು ಹೇಗೆ? ಸಮುದ್ರದ ಮೀನುಗಳನ್ನು ತಿನ್ನುವ ಮಾನವನ ಆರೋಗ್ಯಕ್ಕೂ ಇದು ಮಾರಕವಲ್ಲವೇ? ಇದರ ಬಗ್ಗೆ ಕೂಡಲೇ ಸಂಬಂಧಪಟ್ಟವರು ಪರಿಶೀಲನೆ ನಡೆಸಬೇಕು ಎಂದು ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ತಂಡದ ಸದಸ್ಯರು ಒತ್ತಾಯಿಸಿದ್ದಾರೆ. ಬೀಜಾಡಿ ಸಮುದ್ರ ತೀರದಲ್ಲಿ ಸ್ವಚ್ಛತಾ ಕಾರ್ಯಕ್ಕೆ ತೊಡಗಿದ್ದಾಗ ನೀರಿನಲ್ಲಿ ತೇಲುವ ಟಾರನ್ನು ಪತ್ತೆ ಮಾಡಿದ್ದಾರೆ.
Conservationists working towards turtle conservation were distraught, after they noticed tar balls and oil spills on the beaches of Kundapur.
17-11-25 07:25 pm
Bangalore Correspondent
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
17-11-25 10:58 pm
HK News Desk
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
18-11-25 10:18 pm
Mangaluru Staff
UT Khader, Ullal, Mangalore Dc, Ashwini: ತನ್ನ...
18-11-25 07:03 pm
Mangalore case, Police, Inspector Balakrishna...
18-11-25 11:27 am
ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ...
17-11-25 06:16 pm
ದೇರಳಕಟ್ಟೆ ಕಾಲೇಜಿನ ಕೇರಳ ವಿದ್ಯಾರ್ಥಿ ನಾಪತ್ತೆ ; ಗ...
16-11-25 10:48 pm
18-11-25 09:09 pm
Mangaluru Staff
ರಾಜ್ಯದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ ; ಸ...
18-11-25 11:18 am
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am