ಬ್ರೇಕಿಂಗ್ ನ್ಯೂಸ್
25-05-22 07:20 pm Mangalore Correspondent ಕರಾವಳಿ
ಮಂಗಳೂರು, ಮೇ 25: ಮಳಲಿ ಮಸೀದಿಯಲ್ಲಿ ಹಿಂದು ದೇವರ ಸಾನ್ನಿಧ್ಯ ಇರುವುದು ಕಂಡುಬಂದಿದೆ. ಹಾಗಾಗಿ ಮಸೀದಿ ಕಮಿಟಿಯವರು ಆ ಜಾಗವನ್ನು ಹಿಂದುಗಳಿಗೆ ಬಿಟ್ಟು ಕೊಡಬೇಕೆಂದು ನಾವು ಮನವಿ ಮಾಡುತ್ತೇವೆ. ಈ ಬಗ್ಗೆ ಕೋರ್ಟ್ ಹೋರಾಟಕ್ಕೂ ಬೇಕಾದ ದಾಖಲೆಗಳನ್ನು ಕ್ರೋಡೀಕರಿಸುತ್ತೇವೆ ಎಂದು ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ.
ಮಸೀದಿಯಲ್ಲಿ ದೇವಸ್ಥಾನದ ಚಿತ್ರಣ ಕಂಡುಬಂದ ಬಳಿಕ ಅದರ ಹೋರಾಟದ ರೂಪುರೇಷೆ ಬಗ್ಗೆ ಹಲವಾರು ಸಭೆಗಳನ್ನು ನಡೆಸಿದ್ದೇವೆ. ಅಲ್ಲಿ ದೇವತಾ ಸಾನ್ನಿಧ್ಯ ಇದೆಯೇ, ಯಾವ ದೇವರ ಆರಾಧನೆ ಇತ್ತು ಎನ್ನುವುದನ್ನು ತಿಳಿಯಲು ತಾಂಬೂಲ ಪ್ರಶ್ನೆ ನಡೆಸಿದ್ದು, ಅದರಲ್ಲಿ ದೇವತಾ ಸಾನ್ನಿಧ್ಯ ಇರುವುದು ತಿಳಿದುಬಂದಿದೆ. ಅದರಲ್ಲೂ ಶಿವನ ಆರಾಧನೆ ಇತ್ತು ಎನ್ನುವುದು ತಿಳಿದುಬಂದಿದೆ.
ಹಾಗಾಗಿ ಅಲ್ಲಿನ ಮಸೀದಿ ಕಮಿಟಿಯವರಿಗೆ ಮನವಿ ಮಾಡುತ್ತಿದ್ದೇನೆ. ಪುರಾತನ ಕಾಲದಲ್ಲಿ ನೂರಾರು ವರ್ಷಗಳ ಹಿಂದೆ ಅಲ್ಲಿ ಹಿಂದುಗಳ ಆರಾಧನೆ ಇತ್ತು. ಆ ಜಾಗ ಹಿಂದುಗಳದ್ದು. ಹಾಗಾಗಿ ಹಿಂದುಗಳಿಗೆ ಅದನ್ನು ಬಿಟ್ಟು ಕೊಡಬೇಕೆಂದು ಮನವಿ ಮಾಡುತ್ತೇನೆ. ಈಗಾಗಲೇ ಈ ವಿಚಾರ ಕೋರ್ಟಿನಲ್ಲಿದ್ದು ಕೋರ್ಟಿಗೂ ನಾವು ದಾಖಲೆಗಳನ್ನು ಸಲ್ಲಿಸುತ್ತೇವೆ ಎಂದು ಶರಣ್ ಪಂಪ್ವೆಲ್ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.

ಅಷ್ಟಮಂಗಲ ಪ್ರಶ್ನೆ ಇಡಲು ಸೂಚನೆ
ಮಳಲಿ ಮಸೀದಿಯಲ್ಲಿ ದೇವಸ್ಥಾನ ಚಿತ್ರಣ ಕಂಡುಬಂದಿದ್ದರಿಂದ ಹಿಂದು ಸಂಘಟನೆಗಳು ಮಳಲಿಯ ಭಜನಾ ಮಂದಿರ ಒಂದರಲ್ಲಿ ತಾಂಬೂಲ ಪ್ರಶ್ನೆಯ ಜ್ಯೋತಿಷ್ಯ ಚಿಂತನೆ ಮಾಡಿದ್ದರು. ಅದರಲ್ಲಿ ಮಸೀದಿ ಇರುವ ಜಾಗದಲ್ಲಿ ದೇವತಾ ಸಾನ್ನಿಧ್ಯ ಇರುವ ಬಗ್ಗೆ ಜ್ಯೋತಿಷಿಗಳು ತಿಳಿಸಿದ್ದಾರೆ. ಶಿವನ ಆರಾಧನೆ ಇರುವುದರ ಬಗ್ಗೆ ಜ್ಯೋತಿಷಿಗಳು ಹೇಳಿದ್ದು, ಯಾವ ಕಾಲದಲ್ಲಿ ಆರಾಧನೆ ಇತ್ತು, ಯಾವೆಲ್ಲಾ ದೇವ ಸಾನ್ನಿಧ್ಯಗಳಿದ್ದವು ಅನ್ನುವುದನ್ನು ತಿಳಿಯಲು ಮುಂದೆ ಅಷ್ಟಮಂಗಲ ಪ್ರಶ್ನೆ ಇಡಲು ಜ್ಯೋತಿಷಿ ಗೋಪಾಲಕೃಷ್ಣ ಪಣಿಕ್ಕರ್ ತಿಳಿಸಿದ್ದಾರೆ.
Malali Masjid belongs to Hindu Temple, give us back says VHP Sharan Pumpwell after conducting thambula prashne. The Vishwa Hindu Parishad and other Hindu groups on Wednesday conducted a ritual at a temple in Malali near Mangaluru to ascertain the 'divinity' of a site there. Last month, during renovation work on an old mosque, the Malali Juma Masjid, in Malali, artefacts resembling architecture of a Hindu temple were, reportedly, found at the site. This had led to claims a temple existed there.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 10:43 am
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm